ಭಾರತ ಮೂಲದ ವೈಭವ್ ತನೇಜಾ ಟೆಸ್ಲಾ ಸಿಎಫ್​ಒ ಆಗಿ ನೇಮಕ

ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ):ತನೇಜಾ ಪ್ರಸ್ತುತ ಮುಖ್ಯ ಲೆಕ್ಕಪತ್ರ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಹೆಚ್ಚುವರಿ ಜವಾಬ್ದಾರಿಯಾಗಿ ಸಿಎಫ್‌ಒ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಟೆಸ್ಲಾ ಕಂಪನಿಯಲ್ಲಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಜಕಾರಿ ಕಿರ್ಕ್ಹಾರ್ನ್ ಅವರ ಸ್ಥಾನವನ್ನು ತನೇಜಾ ತುಂಬಲಿದ್ದಾರೆ. ಎಲೋನ್ ಮಸ್ಕ್ ನೇತೃತ್ವದ ಟೆಸ್ಲಾ ಕಂಪನಿಯು ಭಾರತೀಯ ಮೂಲದ ವೈಭವ್ ತನೇಜಾ ಅವರನ್ನು ಮುಖ್ಯ ಹಣಕಾಸು ಅಧಿಕಾರಿಯಾಗಿ (ಸಿಎಫ್‌ಒ) ನೇಮಕ ಮಾಡಿದೆ.ಟೆಸ್ಲಾ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಭಾರತ ಮೂಲದ ವೈಭವ್ ತನೇಜಾ ನೇಮಕಗೊಂಡಿದ್ದಾರೆ. ಟೆಸ್ಲಾ ಭಾರತದಲ್ಲಿ […]

ಷೇರು ಮಾರುಕಟ್ಟೆಯಲ್ಲಿ 93 ಅಂಕಗಳ ಕುಸಿತ ಕಂಡ ಸೆನ್ಸೆಕ್ಸ್​

ಮುಂಬೈ: ಪವರ್ ಗ್ರಿಡ್, ಮಹೀಂದ್ರಾ, ಭಾರ್ತಿ ಏರ್‌ಟೆಲ್, ನೆಸ್ಲೆ, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಜೆಎಸ್‌ಡಬ್ಲ್ಯೂ ಸ್ಟೀಲ್, ಟಿಸಿಎಸ್, ಐಟಿಸಿ ಮತ್ತು ಹಿಂದೂಸ್ತಾನ್ ಯೂನಿಲಿವರ್ ಸೆನ್ಸೆಕ್ಸ್ ಪ್ಯಾಕ್‌ನಲ್ಲಿ ಕುಸಿತ ಕಂಡಿವೆ. ಮತ್ತೊಂದೆಡೆ, ಟೈಟಾನ್, ಎಸ್‌ಬಿಐ, ಟಾಟಾ ಸ್ಟೀಲ್, ಎನ್‌ಟಿಪಿಸಿ, ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಮೋಟಾರ್ಸ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ ಲಾಭ ಗಳಿಸಿದವು. ಜಾಗತಿಕ ತೈಲ ಮಾನದಂಡ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ USD 85.49 ಕ್ಕೆ ಅಂದರೆ 0.18 ಶೇಕಡಾ ಏರಿಕೆಯಾಗಿದೆ. ಮಿಶ್ರ […]

ಕಾಶ್ಮೀರದ ನಿವೃತ್ತ ನ್ಯಾಯಮೂರ್ತಿ ನೀಲಕಂಠ ಗಂಜೂ ಹತ್ಯೆ ಪ್ರಕರಣದ ಮರು ತನಿಖೆ

ಶ್ರೀನಗರ: ಮೂರು ದಶಕಗಳ ಹಿಂದೆ ನಿವೃತ್ತ ನ್ಯಾಯಮೂರ್ತಿ ನೀಲಕಂಠ ಗಂಜೂ ಅವರ ಹತ್ಯೆಯ ಹಿಂದಿನ ದೊಡ್ಡ ಕ್ರಿಮಿನಲ್ ಪಿತೂರಿಯನ್ನು ಬಯಲಿಗೆಳೆಯುವ ಸಲುವಾಗಿ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ), ಈ ಕೊಲೆ ಪ್ರಕರಣದ ಸತ್ಯ ಅಥವಾ ಸಂದರ್ಭಗಳ ಪರಿಚಯವಿರುವ ಎಲ್ಲ ವ್ಯಕ್ತಿಗಳಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದೆ. ತತ್‌ಕ್ಷಣದ ಪ್ರಕರಣದ ತನಿಖೆಯ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಘಟನೆಗಳ ಯಾವುದೇ ವಿವರಗಳನ್ನು ಹಂಚಿಕೊಳ್ಳಲು ಮುಂದೆ ಬರುವಂತೆ ಹೇಳಿದೆ. ಅಂತಹ ಎಲ್ಲಾ ವ್ಯಕ್ತಿಗಳ ಗುರುತನ್ನು ಸಂಪೂರ್ಣವಾಗಿ […]

ಹರಿಯಾಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆ : 156 ಜನರ ಬಂಧನ

ನುಹ್ (ಹರಿಯಾಣ): ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ವಾರದ ಹಿಂದೆ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 156 ಜನರನ್ನು ಬಂಧಿಸಲಾಗಿದ್ದು 56 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 156 ಜನರನ್ನು ಬಂಧಿಸಲಾಗಿದೆ.ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಜಿಲ್ಲೆ ಪುನಃ ಸಹಜಸ್ಥಿತಿಗೆ ಬರುತ್ತಿರುವುದರಿಂದ 144 ಜಾರಿಯನ್ನು […]

ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಅಫಿಡವಿಟ್​ : ಚೀತಾಗಳ ಪ್ರಾಣ ಉಳಿಸಲು ಶತಪ್ರಯತ್ನ

ನವದೆಹಲಿ: ಭಾರತದಲ್ಲಿ ನಶಿಸಿ ಹೋಗಿರುವ ಚೀತಾಗಳ ಮರುಜನ್ಮಕ್ಕೆ ಶತಪ್ರಯತ್ನ ಮಾಡಲಾಗುತ್ತಿದೆ. ಈ ನಡುವೆ ಕಳೆದ 6 ತಿಂಗಳಲ್ಲಿ 6 ಚೀತಾಗಳು ಸಾವನ್ನಪ್ಪಿವೆ. ಆಫ್ರಿಕಾದಿಂದ ಎರವಲು ತಂದಿರುವ ಚೀತಾಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ಹೀಗಾಗಿ ಅವುಗಳು ಸಾವನ್ನಪ್ಪುತ್ತಿವೆ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್.ನರಸಿಂಹ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ, ಈ ಬಗ್ಗೆ ಉತ್ತರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಕೇಂದ್ರ ಅಫಿಡವಿಟ್​​ ಸಲ್ಲಿಸಿದೆ. ಇಲ್ಲಿಯೇ […]