ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ: ಝೀ-ಸೋನಿ ವಿಲೀನ

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ […]

ಇಸ್ರೊದ 3ನೇ ಹಂತದ ಕಾರ್ಯಾಚರಣೆ ಯಶಸ್ವಿ: ಚಂದ್ರನಿಗೆ 1,500 ಕಿಮೀ ಹತ್ತಿರ ತಲುಪಿದ ಚಂದ್ರಯಾನ-೩

ಬೆಂಗಳೂರು: ಭಾನುವಾರ ನಡೆಸಿದ ಚಂದ್ರನ ಕಕ್ಷೆ ಸೇರ್ಪಡೆಯನ್ನು (ಎಲ್‌ಒಐ) ಒಳಗೊಂಡ ತನ್ನ ಮೂರನೇ ಚಂದ್ರಯಾನ ಕಾರ್ಯಾಚರಣೆಯನ್ನು ಇಸ್ರೊ ಪೂರ್ಣಗೊಳಿಸಿದೆ.ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ತಲುಪಿದೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನಿಗೆ ತೀರಾ ಹತ್ತಿರಕ್ಕೆ ತಲುಪಿದ್ದು, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿತು. ಸೋಮವಾರ ಇಸ್ರೋ ಚಂದ್ರಯಾನ -3 ರ ಎತ್ತರವನ್ನು ಸುಮಾರು 14,000 ಕಿಮೀ ಕಡಿಮೆ ಮಾಡಿ ಚಂದ್ರನಿಗೆ 4,313 ಕಿಮೀಗೆ ಇಳಿಸಿತ್ತು. ಮುಂದಿನ ಚಂದ್ರಯಾನ ಕಾರ್ಯಾಚರಣೆ ಕ್ರಮಗಳು ಆಗಸ್ಟ್ 14 […]

ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]

ಭಾರತ ಮೂಲದ ವೈಭವ್ ತನೇಜಾ ಟೆಸ್ಲಾ ಸಿಎಫ್​ಒ ಆಗಿ ನೇಮಕ

ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ):ತನೇಜಾ ಪ್ರಸ್ತುತ ಮುಖ್ಯ ಲೆಕ್ಕಪತ್ರ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಹೆಚ್ಚುವರಿ ಜವಾಬ್ದಾರಿಯಾಗಿ ಸಿಎಫ್‌ಒ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಟೆಸ್ಲಾ ಕಂಪನಿಯಲ್ಲಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಜಕಾರಿ ಕಿರ್ಕ್ಹಾರ್ನ್ ಅವರ ಸ್ಥಾನವನ್ನು ತನೇಜಾ ತುಂಬಲಿದ್ದಾರೆ. ಎಲೋನ್ ಮಸ್ಕ್ ನೇತೃತ್ವದ ಟೆಸ್ಲಾ ಕಂಪನಿಯು ಭಾರತೀಯ ಮೂಲದ ವೈಭವ್ ತನೇಜಾ ಅವರನ್ನು ಮುಖ್ಯ ಹಣಕಾಸು ಅಧಿಕಾರಿಯಾಗಿ (ಸಿಎಫ್‌ಒ) ನೇಮಕ ಮಾಡಿದೆ.ಟೆಸ್ಲಾ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಭಾರತ ಮೂಲದ ವೈಭವ್ ತನೇಜಾ ನೇಮಕಗೊಂಡಿದ್ದಾರೆ. ಟೆಸ್ಲಾ ಭಾರತದಲ್ಲಿ […]

ಷೇರು ಮಾರುಕಟ್ಟೆಯಲ್ಲಿ 93 ಅಂಕಗಳ ಕುಸಿತ ಕಂಡ ಸೆನ್ಸೆಕ್ಸ್​

ಮುಂಬೈ: ಪವರ್ ಗ್ರಿಡ್, ಮಹೀಂದ್ರಾ, ಭಾರ್ತಿ ಏರ್‌ಟೆಲ್, ನೆಸ್ಲೆ, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಜೆಎಸ್‌ಡಬ್ಲ್ಯೂ ಸ್ಟೀಲ್, ಟಿಸಿಎಸ್, ಐಟಿಸಿ ಮತ್ತು ಹಿಂದೂಸ್ತಾನ್ ಯೂನಿಲಿವರ್ ಸೆನ್ಸೆಕ್ಸ್ ಪ್ಯಾಕ್‌ನಲ್ಲಿ ಕುಸಿತ ಕಂಡಿವೆ. ಮತ್ತೊಂದೆಡೆ, ಟೈಟಾನ್, ಎಸ್‌ಬಿಐ, ಟಾಟಾ ಸ್ಟೀಲ್, ಎನ್‌ಟಿಪಿಸಿ, ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಮೋಟಾರ್ಸ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ ಲಾಭ ಗಳಿಸಿದವು. ಜಾಗತಿಕ ತೈಲ ಮಾನದಂಡ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ USD 85.49 ಕ್ಕೆ ಅಂದರೆ 0.18 ಶೇಕಡಾ ಏರಿಕೆಯಾಗಿದೆ. ಮಿಶ್ರ […]