ಫಿಡೆ ಚೆಸ್ ವಿಶ್ವ ಕಪ್ ಫೈನಲ್: ಎರಡನೇ ದಿನವೂ ಡ್ರಾನಲ್ಲಿ ಪಂದ್ಯ ಕೊನೆಗೊಳಿಸಿದ ಆರ್. ಪ್ರಗ್ನಾನಂದ

ಬಾಕು, ಅಜೆರ್ಬೈಜಾನ್ ನಲ್ಲಿ ನಡೆಯುತ್ತಿರುವ ಫಿಡೆ ಚೆಸ್ ವಿಶ್ವ ಕಪ್ ಫೈನಲ್ ನ ಗುರುವಾರದ ಎರಡನೇ ಪಂದ್ಯದಲ್ಲಿಯೂ ಭಾರತದ ಆರ್. ಪ್ರಗ್ನಾನಂದ ವಿಶ್ವ ನಂ 1 ಮ್ಯಾಗ್ನಸ್ ಕಾರ್ಲ್ಸನ್ ಮಧ್ಯದ ಪಂದ್ಯವೂ ಕೂಡಾ ಡ್ರಾನಲ್ಲಿ ಕೊನೆಯಾಗಿದೆ. ಮೊದಲನೇ ಪಂದ್ಯದಲ್ಲಿ ೩೪ ನಡೆಗಳಲ್ಲಿ ಪಂದ್ಯ ಡ್ರಾ ಆಗಿದ್ದರೆ, ಎರಡನೇ ಪಂದ್ಯದಲ್ಲಿ ೩೦ ನಡೆಗಳಲ್ಲಿ ಇಬ್ಬರು ಆಟಗಾರರೂ ಡ್ರಾ ಘೋಷಿಸಿದ್ದಾರೆ. ಎರಡನೇ ಶಾಸ್ತ್ರೀಯ ಸಮಯ-ನಿಯಂತ್ರಣ ಆಟದ ಸ್ಪರ್ಧೆಯು ಎರಡೂ ಆಟಗಾರರಿಗೆ ಅತ್ಯಂತ ಚಿಕ್ಕದಾಗಿತ್ತು. ಮ್ಯಾಗ್ನಸ್ ಕಾರ್ಲ್ಸನ್ ಅಹಾರ ಸೇವನೆಯಲ್ಲಿ ವ್ಯತ್ಯಾಸವಾಗಿದ್ದರಿಂದ […]

ಲ್ಯಾಂಡರ್ ನಿಂದ ಕೆಳಗಿಳಿದ ರೋವರ್!! ಚಂದ್ರನ ಮೇಲೆ ನಡೆದಾಡಿದ ಭಾರತ!

ಬೆಂಗಳೂರು: ಚಂದ್ರಯಾನ-3 ರ ಪಗ್ಯಾನ್ ರೋವರ್ ಲ್ಯಾಂಡಾರ್ ವಿಕ್ರಮ್ ನಿಂದ ಹೊರಬಂದು ಚಂದ್ರನ ಮೇಲೆ ನಡೆದಾಡಿದೆ. ಈ ಬಗ್ಗೆ ಇಸ್ರೋ ಪ್ರಕಟಣೆ ಹೊರಡಿಸಿದೆ. “ಚಂದ್ರಯಾನ-3 ಮಿಷನ್: ಚಂದ್ರಯಾನ-3 ರೋವರ್: ಭಾರತದಲ್ಲಿ ತಯಾರಿಸಲಾಗಿದೆ ಚಂದ್ರನಿಗಾಗಿ ಮಾಡಲ್ಪಟ್ಟಿದೆ! Ch-3 ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿಯಿತು ಮತ್ತು ಚಂದ್ರನ ಮೇಲೆ ನಡೆದಾಡಿದ ಭಾರತ! ಶೀಘ್ರದಲ್ಲೇ ಹೆಚ್ಚಿನ ಅಪ್ಡೇಟ್ ನೀಡಲಾಗುವುದು” ಎಂದು ಇಸ್ರೋ ಟ್ವೀಟ್ ಮಾಡಿದೆ. Pragyan Rover coming out of the lander. 😍 #Chandrayaan3 pic.twitter.com/BQzJGEGHvI — Indian […]

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರವೇಶಿಸಿದ ಜಮ್ಮು-ಕಾಶ್ಮೀರದ ಟುಲಿಪ್ ಗಾರ್ಡನ್ !!

ಜಮ್ಮು ಮತ್ತು ಕಾಶ್ಮೀರ: ಶ್ರೀನಗರದಲ್ಲಿರುವ ಇಂದಿರಾಗಾಂಧಿ ಸ್ಮಾರಕ ಟುಲಿಪ್ ಗಾರ್ಡನ್ ಏಷ್ಯಾದ ಅತಿದೊಡ್ಡ ಉದ್ಯಾನವನವಾಗಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ (ಲಂಡನ್) ಅನ್ನು ಪ್ರವೇಶಿಸಿದೆ. ಉದ್ಯಾನವನ್ನು 68 ವಿಭಿನ್ನ ಪ್ರಭೇದಗಳ ಸಮೂಹದಿಂದ 1.5 ಮಿಲಿಯನ್ ಟುಲಿಪ್ ಬಲ್ಬ್‌ಗಳಿಂದ ಅಲಂಕರಿಸಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಒಂದು ಲಕ್ಷ ಪ್ರವಾಸಿಗರು ಸುಂದರವಾದ ಉದ್ಯಾನಕ್ಕೆ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಟುಲಿಪ್ ಉದ್ಯಾನವು ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ […]

ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿರುವ ಭಾರತ, ಇಂದು ಸಂಜೆ 5.20ಕ್ಕೆ ಇಸ್ರೋದಿಂದ ನೇರಪ್ರಸಾರ: ಚಂದ್ರಯಾನ-3

ನವದೆಹಲಿ: ಇಸ್ರೋ ಚಂದ್ರಯಾನ-3ರ ಸಾಫ್ಟ್ ಲ್ಯಾಂಡಿಂಗ್​ ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಇಂದು (ಬುಧವಾರ) ಸಂಜೆ 5.20ಕ್ಕೆ ನೇರ ಪ್ರಸಾರ ಪ್ರಾರಂಭವಾಗುತ್ತದೆ.ಶಾಲಾ-ಕಾಲೇಜುಗಳಲ್ಲಿ ಐತಿಹಾಸಿಕ ಕ್ಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನಿಗಳು ಮತ್ತು ಶಿಕ್ಷಕರು ಕಾರ್ಯಾಚರಣೆಯ ಒಳನೋಟಗಳನ್ನು ಪ್ರಸ್ತುತಪಡಿಸಲಿದ್ದಾರೆ. ಜೊತೆಗೆ ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ನಡೆಯಲಿರುವ ಘಟನೆಯ ಮಹತ್ವವನ್ನು ವಿವರಿಸುತ್ತಾರೆ.ಇಂದು ಸಂಜೆ ಚಂದ್ರಯಾನ-3 ಲ್ಯಾಂಡರ್ ‘ಚಂದಮಾಮ’ನ ಸ್ಪರ್ಶಿಸಲಿರುವುದರಿಂದ ಭಾರತವು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಜೀವನದ ಎಲ್ಲಾ ಹಂತಗಳನ್ನು ಮಿಗಿಲಾದ ದೊಡ್ಡ ಕ್ಷಣಕ್ಕಾಗಿ ಭಾರತೀಯರು ಜೋರಾದ ತಯಾರಿ […]

ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಚಂದ್ರಯಾನ 3 ಯಶಸ್ವಿಯಾಗಲೆಂದು ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ನವದೆಹಲಿ : ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲೆಂದು ದೇಶ ಸೇರಿದಂತೆ ಪ್ರಪಂಚಾದ್ಯಂತ ಭಕ್ತರು ಪ್ರಾರ್ಥನೆ […]