ಚಾರ್​ಮಿನಾರ್: ಪ್ರತಿದಿನ ಸಂಜೆ ದೀಪಾಲಂಕಾರದಿಂದ ಕಂಗೊಳಿಸಲಿದೆ

ಹೈದರಾಬಾದ್ (ತೆಲಂಗಾಣ) : “ರಾಷ್ಟ್ರೀಯ ಸಂಸ್ಕೃತಿ ನಿಧಿ (ಎನ್ಸಿಎಫ್) ಮತ್ತು ಇಂಡಿಯನ್ ಆಯಿಲ್ ಫೌಂಡೇಶನ್ (ಐಒಎಫ್) ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣ (ಎಎಸ್‌ಐ) ಇಲಾಖೆ ಇವುಗಳ ಕ್ರಮದಿಂದ ಇನ್ನೂ ಹೆಚ್ಚಿನ ಪ್ರಮಾಣದ ಪ್ರವಾಸಿಗರು ಈ ಐತಿಹಾಸಿಕ ಸ್ಥಳಕ್ಕೆ ಆಗಮಿಸಲಿದ್ದಾರೆ” ಎಂದು ಕಿಶನ್ ರೆಡ್ಡಿ ಹೇಳಿದರು. ಐಒಎಫ್ ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು ಇಂಡಿಯನ್ ಆಯಿಲ್ ಕಂಪನಿ ಸ್ಥಾಪಿಸಿದ ಲಾಭರಹಿತ ಟ್ರಸ್ಟ್ ಆಗಿದೆ. ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು […]

ಚಂದ್ರಯಾನ-3: 3ನೇ ಎರಡರಷ್ಟು ದೂರವನ್ನು ಯಶಸ್ವಿಯಾಗಿ ಕ್ರಮಿಸಿದ ಇಸ್ರೋ ಬಾಹ್ಯಾಕಾಶ ನೌಕೆ

ನವದೆಹಲಿ:ಜು.14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‌ಎಲ್‌ವಿ ಮಾರ್ಕ್ 3 (ಎಲ್‌ವಿಎಂ 3) ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿದೆ. ಲೂನಾರ್ ಆರ್ಬಿಟ್ ಇಂಜೆಕ್ಷನ್ (LOI) ಅನ್ನು ಆಗಸ್ಟ್ 5, 2023ರಂದು ಸುಮಾರು 19:00(ಭಾರತೀಯ ಕಾಲಮಾನ- IST) ಗಂಟೆಗಳಿಗೆ ಹೊಂದಿಸಲಾಗಿದೆ ಎಂದು ಇಸ್ರೋ ತನ್ನ ಟ್ಬೀಟ್​ನಲ್ಲಿ ತಿಳಿಸಿದೆ. ಭಾರತದ ಚಂದ್ರಯಾನ-3 ನೌಕೆ ಶುಕ್ರವಾರದ ವೇಳೆಗೆ ಭೂಮಿ ಮತ್ತು ಚಂದ್ರನ ನಡುವಿನ ಅಂತರದ […]

ಸೂರತ್ ನ್ಯಾಯಾಲಯದಿಂದ ವಿಧಿಸಿದ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿಂದ ತಡೆ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವಿಭಜಿಸಿ ಆಳುವ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಅವರನ್ನು ರಾಜಕೀಯವಾಗಿ ಗುರಿಯಾಗಿಸಲು ಮತ್ತು ಸಂಸತ್ತಿನಲ್ಲಿ ಅವರ ಉಪಸ್ಥಿತಿಯನ್ನು ತಡೆಯಲು ಮತ್ತು 2024ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸಂಚು ರೂಪಿಸಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ನರೇಂದ್ರ ಮೋದಿ ನೇತೃತ್ವದ […]

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ದೋಷಾರೋಪಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಹುಲ್ ಗಾಂಧಿ ಅವರ “ಎಲ್ಲಾ ಕಳ್ಳರಿಗೆ ಮೋದಿ ಉಪನಾಮ ಏಕಿದೆ” ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೆಳನ್ಯಾಯಾಲಯವು ನೀಡಿದ ದೋಷಾರೋಪಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಅವರ ದೋಷಾರೋಪಣೆಯನ್ನು ತಡೆಹಿಡಿಯುವುದರೊಂದಿಗೆ, ರಾಹುಲ್ ಗಾಂಧಿಯ ಸಂಸದ ಸ್ಥಾನದ ಅನರ್ಹತೆ ಈಗ ಸ್ಥಗಿತಗೊಂಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಶಿಕ್ಷೆಯು ಗರಿಷ್ಠ ಎರಡು ವರ್ಷಗಳ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ […]

ಚಂದ್ರಯಾನದ ಬಳಿಕ ಸಾಗರಯಾನಕ್ಕೆ ಸಜ್ಜು: 6000 ಮೀಟರ್ ಆಳಕ್ಕೆ ತೆರಳಿದ್ದಾರೆ ಮೂವರು ಸಾಗರಯಾನಿಗಳು!

ನವದೆಹಲಿ: ಆಳವಾದ ಸಾಗರ ಮತ್ತು ಅದರ ಸಂಪನ್ಮೂಲಗಳನ್ನು ಅನ್ವೇಷಿಸುವ ಗುರಿಯನ್ನು ಹೊಂದಿರುವ ಭಾರತದ ಮಹತ್ವಾಕಾಂಕ್ಷೆಯ ಸಮುದ್ರಯಾನ ಯೋಜನೆಯು ಸಬ್‌ಮರ್ಸಿಬಲ್ ವಾಹನದಲ್ಲಿ ಮೂರು ಸಿಬ್ಬಂದಿಯನ್ನು 6000 ಮೀಟರ್ ಆಳಕ್ಕೆ ಕಳುಹಿಸಲು ಸಿದ್ಧವಾಗಿದೆ. ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಘೋಷಣೆ ಮಾಡಿದ್ದಾರೆ. ಸಮುದ್ರಯಾನ ಯೋಜನೆ, ಭಾರತದ ಮೊದಲ ಮಾನವಸಹಿತ ಸಾಗರ ಮಿಷನ್ ಆಗಿದ್ದು ಆಳ ಸಮುದ್ರದ ಸಂಪನ್ಮೂಲಗಳನ್ನು ಅಧ್ಯಯನ ಮಾಡಲು ಮತ್ತು ಜೀವವೈವಿಧ್ಯ ಮೌಲ್ಯಮಾಪನಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ. ಸಬ್‌ಮರ್ಸಿಬಲ್ […]