ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಎಎಸ್‌ಐಗೆ ಅನುಮತಿ ನೀಡಿದ ವಾರಣಾಸಿ ನ್ಯಾಯಾಲಯ

ಲಕ್ನೋ: ವಾರಣಾಸಿ ನ್ಯಾಯಾಲಯವು ಶುಕ್ರವಾರ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅನುಮತಿ ನೀಡಿದೆ. ಆದಾಗ್ಯೂ, ಶಿವಲಿಂಗವನ್ನು ಹೋಲುವ ರಚನೆ ಕಂಡುಬಂದಿರುವ ವುಝುಖಾನಾ (ಸ್ನಾನದ ಸ್ಥಳ) ಅನ್ನು ಸಮೀಕ್ಷೆಯ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ನ್ಯಾಯಾಲಯ ಹೇಳಿದೆ. ಇಡೀ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಜುಲೈ 14 ರಂದು […]

ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ‘ದ್ವೇಷಪೂರಿತ, ಹಿಂಸಾತ್ಮಕ ಪೋಸ್ಟ್‌ಗಳು ಹೆಚ್ಚುತ್ತಿವೆ’ ಎಂಬ ವರದಿಯನ್ನು ನಿರಾಕರಿಸಿದ ಟ್ವಿಟರ್​​​ ಸಿಇಒ

ನವದೆಹಲಿ: ಕೆಲವೊಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗಳು ಟ್ವಿಟರ್​ನಲ್ಲಿ ಹಾನಿಕಾರಕ ವಿಷಯಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ನಿಜವಲ್ಲ. ಶೇಕಡ 99 ರಷ್ಟು ಹೆಚ್ಚು ಕಂಟೆಂಟ್ ಬಳಕೆದಾರರು ಮತ್ತು ಜಾಹೀರಾತುದಾರರು ಟ್ವಿಟರ್​ ಅನ್ನು ಬಳಕೆ ಮಾಡುತ್ತಿದ್ದಾರೆ ಎಂದು ಪೋಸ್ಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಎಲೋನ್ ಮಸ್ಕ್ ಒಡೆತನದ ಪ್ಲಾಟ್‌ಫಾರ್ಮ್‌ನಲ್ಲಿ ದ್ವೇಷಪೂರಿತ, ಹಿಂಸಾತ್ಮಕ ಮತ್ತು ತಪ್ಪಾದ ಮಾಹಿತಿಯ ಹರಡುವಿಕೆ ಹೆಚ್ಚಾಗಿ ಕಂಡುಬಂದಿದೆ ಎಂಬ ವರದಿಯನ್ನು ಟ್ವಿಟರ್ ಸಿಇಒ ಲಿಂಡಾ ಯಾಕರಿನೊ ನಿರಾಕರಿಸಿದ್ದಾರೆ. ಟ್ವಿಟರ್ “ಪ್ರಗತಿ ಸಾಧಿಸುತ್ತಿದೆ” ಮತ್ತು ಬಳಕೆದಾರರ […]

ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ Sensex 67,571 – Nifty 19,979

ಮುಂಬೈ : ಭಾರತೀಯ ಷೇರು ಮಾರುಕಟ್ಟೆ ತನ್ನ ಏರುಗತಿಯ ಪಯಣವನ್ನು ಇಂದೂ ಮುಂದುವರಿಸಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಈವರೆಗಿನ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.​ಬಿಎಸ್​ಇ ಸೆನ್ಸೆಕ್ಸ್ ಹಿಂದಿನ ದಿನದ ಮುಕ್ತಾಯ 67,097.44ಕ್ಕೆ ಹೋಲಿಸಿದರೆ ಗುರುವಾರ 23 ಪಾಯಿಂಟ್‌ಗಳ ಇಳಿಕೆಯೊಂದಿಗೆ 67,074.34 ನಲ್ಲಿ ಪ್ರಾರಂಭವಾಯಿತು. ವಹಿವಾಟಿನ ಅಂತಿಮ ಗಂಟೆಯಲ್ಲಿ ಸೂಚ್ಯಂಕವು ಉತ್ತಮ ಖರೀದಿಗೆ ಸಾಕ್ಷಿಯಾಯಿತು. ವಹಿವಾಟಿನ ಅಂತ್ಯದಲ್ಲಿ ಸೆನ್ಸೆಕ್ಸ್ ತನ್ನ ಹೊಸ ದಾಖಲೆಯ ಗರಿಷ್ಠ 67,619.17 ಅನ್ನು ತಲುಪಿತು ಮತ್ತು ನಿಫ್ಟಿ ಕೂಡ ತನ್ನ ಹೊಸ […]

ಆನ್​ಲೈನ್ ಮೂಲಕ ಕಾಶಿಯಾತ್ರೆಯ 4ನೇ ರೈಲು ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಿಕೊಳ್ಳಲು ಮನವಿ : ಜುಲೈ 29ರಿಂದ ಆರಂಭ

ಬೆಂಗಳೂರು:2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್‌ಸಿಟಿಸಿ ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್​ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕರ್ನಾಟಕ ಭಾರತ್ […]

ಎನ್‌ಡಿಎ 2024ರ ಲೋಕಸಭೆ ಚುನಾವಣೆಯಲ್ಲಿ ಶೇ 50ಕ್ಕಿಂತಲೂ ಹೆಚ್ಚು ಮತ ಪಡೆಯಲಿದೆ ಎಂದ ಮೋದಿ

ನವದೆಹಲಿ: ಮಂಗಳವಾರ ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು ಸೇರಿ ತಮ್ಮ ಎರಡನೇ ಏಕತಾ ಸಭೆಯನ್ನು ನಡೆಸಿದ ಕೆಲವೇ ಗಂಟೆಗಳ ಬಳಿಕ ಸಂಜೆ, ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್‌ಡಿಎ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ನಮ್ಮ ಎಲ್ಲ ಮೈತ್ರಿ ಪಾಲುದಾರರು ಪ್ರಾಮಾಣಿಕವಾಗಿ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಶೇ 38 ರಷ್ಟು (ಒಟ್ಟು ಮತಗಳಲ್ಲಿ) ಮತಗಳನ್ನು ಪಡೆದಿದೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡಲು ನಾವು ಮಾಡಿದ ಕೆಲಸವನ್ನು ಗುರುತಿಸಿ, ಅವರು ನಮ್ಮ ಮೇಲೆ […]