ಗ್ರೇಟರ್ ನೋಯ್ಡಾದ ಮಾಲ್ ನಲ್ಲಿ ಅಗ್ನಿ ಅವಘಡ: ಪ್ರಾಣ ಉಳಿಸಲು ಮೂರನೇ ಮಹಡಿಯಿಂದ ಜಿಗಿದ ಜನ

ನವದೆಹಲಿ: ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್ನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೆಲವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿರುವುದು ಕಂಡುಬಂದಿದೆ. ಗೌರ್ ಸಿಟಿ 1ರಲ್ಲಿರುವ ಮಾಲ್ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಜನರು ಕಟ್ಟಡದ ಮೂರನೇ ಮಹಡಿಯಿಂದ ಜಿಗಿಯುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ. WATCH – Fire At Shopping Complex In Greater Noida, Many Jumps From Third Floor.#GreaterNoida #Fire pic.twitter.com/o4d4Ddpyzk — TIMES NOW […]
208.46 ಮೀಟರ್ ಏರಿದ ಯಮುನಾ ನೀರಿನ ಮಟ್ಟ: ಮನೆಗಳಿಗೆ ನುಗ್ಗಿದ ನೀರು; ಜನಜೀವನ ಅಸ್ತವ್ಯಸ್ತ

ಹೊಸದಿಲ್ಲಿ: ದಿಲ್ಲಿಯ ಯಮುನಾ ನದಿಯಲ್ಲಿ ರಾತ್ರಿಯ ವೇಳೆ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಸಾರ್ವಜನಿಕ ಸಾರಿಗೆಯ ಮೇಲೆ ಪರಿಣಾಮ ಬೀರಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹರಿಯಾಣದ ಹಥ್ನಿಕುಂಡ್ ಬ್ಯಾರೇಜ್ ನಿಂದ ನದಿಗೆ ನೀರು ಬಿಡುತ್ತಿರುವುದರಿಂದ ಇಂದು ಬೆಳಗ್ಗೆ 11 ಗಂಟೆಗೆ ಯಮುನಾದಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್ಗಳಷ್ಟು ಹೆಚ್ಚಿದೆ. #WATCH | A Police van stuck in flood-water near […]
ಹಿಮಾಚಲ ಪ್ರದೇಶದ ಸ್ಪಿತಿ ಕಣಿವೆಯಲ್ಲಿ ಸಿಲುಕಿರುವ 300 ಜನ ಪ್ರವಾಸಿಗರ ರಕ್ಷಣಾ ಕಾರ್ಯಾಚರಣೆ

ಮನಾಲಿ : ಹಿಮಾಚಲ ಪ್ರದೇಶದ ಸ್ಪಿತಿ ಕಣಿವೆಯಲ್ಲಿ ಸಿಲುಕಿರುವ 300 ಜನ ಪ್ರವಾಸಿಗರನ್ನು ರಕ್ಷಿಸಲು ಹಿಮ ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ.ಸ್ಪಿತಿ ಕಣಿವೆಯ ಹಿಮಾಚ್ಛಾದಿತ ರಸ್ತೆಯಲ್ಲಿ 300 ಪ್ರವಾಸಿಗರು ಸಿಲುಕಿದ್ದು, ಇದರಲ್ಲಿ ಮೂವರು ವಿದೇಶಿಯರೂ ಇದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 15,060 ಅಡಿ ಎತ್ತರದಲ್ಲಿರುವ ಸ್ಪಿತಿ ಕಣಿವೆಯ ರಸ್ತೆಯಲ್ಲಿನ ಹಿಮ ತೆರವುಗೊಳಿಸುವ ಕಾರ್ಯಾಚರಣೆ ಇತ್ತೀಚಿನ ದಿನಗಳಲ್ಲಿ ದೇಶ ಕಂಡ ಅತಿ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲೊಂದಾಗಿದೆ. ಹಿಮ ಯೋಧರು ಬುಧವಾರ ಬೆಳಗ್ಗೆ ಹಿಮ ತೆರವು ಕೆಲಸ ಆರಂಭಿಸಿದ್ದಾರೆ.ಹಿಮಾಚಲ ಪ್ರದೇಶದ ಸ್ಪಿತಿ […]
ಸಿಬಿಐ ಬಂಧಿತ ಮೂವರು ಅಧಿಕಾರಿಗಳು ಸೇರಿ 7 ರೈಲ್ವೆ ನೌಕರರ ಅಮಾನತು: ಒಡಿಶಾ ತ್ರಿವಳಿ ರೈಲು ಅಪಘಾತ ಕೇಸ್

ಭುವನೇಶ್ವರ(ಒಡಿಶಾ) ತಪ್ಪಾದ ಸಿಗ್ನಲಿಂಗ್ ಮತ್ತು ಸಿಬ್ಬಂದಿ ಅಚಾತುರ್ಯದಿಂದ ಅಪಘಾತಕ್ಕೆ ಕಾರಣವಾಗಿದ್ದ ಏಳು ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ (ಎಸ್ಇಆರ್) ಪ್ರಧಾನ ವ್ಯವಸ್ಥಾಪಕ ಅನಿಲ್ ಕುಮಾರ್ ಮಿಶ್ರಾ ಬುಧವಾರ ತಿಳಿಸಿದ್ದಾರೆ.ಜೂನ್ 2 ರಂದು 300 ಜನರನ್ನು ಬಲಿ ಪಡೆದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣದಲ್ಲಿ ನಡೆದ ತ್ರಿವಳಿ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿತ ಮೂವರು ಸಿಬ್ಬಂದಿ ಸೇರಿ ಕನಿಷ್ಠ ಏಳು ರೈಲ್ವೆ ಉದ್ಯೋಗಿಗಳನ್ನು ಆಗ್ನೇಯ […]
PUBG ಆನ್ ಲೈನ್ ಗೇಮ್ ಪ್ರೇಮ ಪ್ರಕರಣ: ಪಾಕಿಸ್ತಾನಿ ಮಹಿಳೆಯ ನಡೆಯ ಸುತ್ತ ಅನುಮಾನದ ಹುತ್ತ

ನೋಯ್ಡಾ: ಆನ್ಲೈನ್ ಗೇಮಿಂಗ್ PUBG ಮೂಲಕ ಪರಿಚಯವಾಗಿ ಪಾಕಿಸ್ತಾನದಿಂದ ಭಾರತಕ್ಕೆ ತನ್ನ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಅಕ್ರಮವಾಗಿ ನುಸುಳಿರುವ ಸೀಮಾ ಹೈದರ್ ಸುತ್ತ ಇದೀಗ ಅನುಮಾನದ ಹುತ್ತ ದಟ್ಟವಾಗಿ ಬೆಳೆದಿದೆ. ರಾಷ್ಟ್ರರಾಜಧಾನಿ ದೆಹಲಿಗೆ ಹೊಂದಿಕೊಂಡಿರುವ ಗ್ರೇಟರ್ ನೋಯ್ಡಾದ ರಬುಪುರದ ಸಚಿನ್ ಎಂಬ ವ್ಯಕ್ತಿಯ ಪ್ರೇಮದಲ್ಲಿ ಬಿದ್ದ ಸೀಮಾ ಹೈದರ್ ಇದೀಗ ತನಿಖಾ ಸಂಸ್ಥೆಗಳ ರಾಡಾರ್ನಲ್ಲಿದ್ದಾರೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದಲ್ಲಿ ಬಂಧಿತರಾಗಿರುವ ಸೀಮಾ ಹೈದರ್ ಈಗ ಹಲವು ಏಜೆನ್ಸಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ವಾಸ್ತವವಾಗಿ ಸೀಮಾದ ಮಾತನಾಡುವ […]