ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿದೆ ನಾಸಾ

ಚೆನ್ನೈ : ಭಾರತೀಯ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಅಮೆರಿಕ ನಿರ್ಧರಿಸಿದೆ.1984ರಲ್ಲಿ ರಷ್ಯಾ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು. 1984ರಲ್ಲಿ ರಷ್ಯಾ ಭಾರತದ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ಅದರ ನಂತರ ಈಗ ಅಮೆರಿಕ ಅಂಥದೇ ಯೋಜನೆ ರೂಪಿಸಿರುವುದು ಗಮನಾರ್ಹ.ಈಗ ಅದೇ ಹಾದಿಯಲ್ಲಿ ಸಾಗಿರುವ ಅಮೆರಿಕ ಭಾರತೀಯ ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲು ನಿರ್ಧರಿಸಿದೆ. ಆದರೆ ಈ ಬಾರಿ ಅಮೆರಿಕವು ಮುಂದಿನ ವರ್ಷ ಭಾರತದ ಗಗನಯಾನಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ. ಭಾರತದ ಸ್ವಂತ ಬಾಹ್ಯಾಕಾಶ ಕಾರ್ಯ ಯೋಜನೆಯಾದ […]

ಟೈಟಾನಿಕ್ ಅವಶೇಷ ನೋಡಲು ಸಬ್ ಮರೀನ್ ನಲ್ಲಿ ತೆರಳಿದ್ದ ಐದು ಜನ ಜಲಸಮಾಧಿ: ಮರುಕಳಿಸಿದ ಟೈಟಾನಿಕ್ ದುರಂತದ ನೆನಪು

ನ್ಯೂಯಾರ್ಕ್: ನಾಪತ್ತೆಯಾದ ಸಬ್‌ಮರ್ಸಿಬಲ್ ಟೈಟಾನಿಕ್ ಹಡಗಿನಲ್ಲಿದ್ದ ಐವರು ಸಿಬ್ಬಂದಿಗಳು “ದುರಂತ ಸ್ಫೋಟ” ದಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ಕೋಸ್ಟ್ ಗಾರ್ಡ್ ದೃಢಪಡಿಸಿದೆ. ಓಶನ್ ಗೇಟ್ಸ್ ಎಕ್ಸ್‌ಪೆಡಿಶನ್ಸ್ ಸಿಇಒ ಸ್ಟಾಕ್‌ಟನ್ ರಶ್, ಪಾಕಿಸ್ತಾನಿ ಉದ್ಯಮಿ ಶಹಜಾದಾ ದಾವೂದ್ ಮತ್ತು ಅವರ ಮಗ ಸುಲೇಮಾನ್, ಬ್ರಿಟಿಷ್ ಬಿಲಿಯನೇರ್ ಹಮೀಶ್ ಹಾರ್ಡಿಂಗ್ ಮತ್ತು ಫ್ರೆಂಚ್ ಸಾಹಸಿ ಪಾಲ್-ಹೆನ್ರಿ ನರ್ಜಿಯೊಲೆಟ್ ಅವರು ಟೈಟಾನಿಕ್ ನೋಡಲು ಸಬ್ ಮರೀನ್ ನಲ್ಲಿ ತೆರಳಿದ್ದರು. ಭಾನುವಾರದಂದು 4,000ಮೀ ಡೈವ್‌ನಲ್ಲಿ ಎರಡು ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಬೆಂಬಲ ಹಡಗಿನೊಂದಿಗಿನ […]

ಅಮುಲ್ ಗರ್ಲ್ ಸೃಷ್ಠಿಕರ್ತ ಸಿಲ್ವೆಸ್ಟರ್ ದಕುನ್ಹಾ ಮುಂಬೈನಲ್ಲಿ ಮಂಗಳವಾರ ವಿಧಿವಶ

ಅಮುಲ್ ಗರ್ಲ್ ಸೃಷ್ಠಿಕರ್ತ ಹಾಗೂ ಅಮುಲ್ ಜಾಹೀರಾತುಗಳಲ್ಲಿ ಸುಮಾರು 6 ದಶಕಗಳ ಕಾಲ ಕಾರ್ಯ ನಿರ್ವಹಿಸಿದ ಸಿಲ್ವೆಸ್ಟರ್ ದಕುನ್ಹಾ ಅವರು ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.ಅಮುಲ್ ಗರ್ಲ್ ಸೃಷ್ಠಿಕರ್ತ ಸಿಲ್ವೆಸ್ಟರ್ ದಕುನ್ಹಾ ಅವರು ವಯೋಸಹಜವಾಗಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದೇಶದಾದ್ಯಂತ ಜನಪ್ರಿಯಳಾಗಿದ್ದ ಅಮುಲ್​ ಗರ್ಲ್ ​: ಅಮುಲ್ ಗರ್ಲ್ ಅನೇಕ ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಬಗ್ಗೆ ಹಾಸ್ಯಮಯವಾಗಿ ಜಾಹೀರಾತುಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅಮುಲ್ ಗರ್ಲ್ ದೇಶದಾದ್ಯಂತ ಜನಪ್ರಿಯಳಾಗಿದ್ದರು. ಜಾಹೀರಾತು ಉದ್ಯಮದ ಅನುಭವಿ ಸಿಲ್ವೆಸ್ಟರ್ […]

ದೇಗುಲಕ್ಕೆ ತೆರಳುತ್ತಿದ್ದ 9 ಜನರ ದುರ್ಮರಣ ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬೊಲೆರೋ

ಪಿಥೋರಗಢ (ಉತ್ತರಾಖಂಡ): “ಬಾಗೇಶ್ವರ ಜಿಲ್ಲೆಯ ಸಾಮಾ ಗ್ರಾಮದ ಒಟ್ಟು 11 ಜನರು ಕಾರಿನಲ್ಲಿ ಮುನ್ಸಿಯಾರಿ ಬ್ಲಾಕ್‌ನ ಹೊಕ್ರಾದಲ್ಲಿರುವ ಕೋಕಿಲಾ ದೇವಿ ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಹೊಕ್ರಾ ಸಮೀಪ ಕಾರು ಕಂದಕಕ್ಕೆ ಬಿದ್ದಿದೆಬೊಲೆರೋ ಕಾರೊಂದು ಅಂದಾಜು 600 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಮಂದಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಇಂದು ನಡೆದಿದೆ.ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಬೊಲೆರೋ ಕಾರೊಂದು ಕಂದಕಕ್ಕೆ ಬಿದ್ದ ಭಾರಿ ದುರಂತ ಸಂಭವಿಸಿದೆ. ಮೃತರೆಲ್ಲರೂ ಕೋಕಿಲಾ ದೇವಿ ದೇವಸ್ಥಾನಕ್ಕೆ […]

ಶೀತದ ನಾಡಲ್ಲಿ 34 ಡಿಗ್ರಿ ಸೆಲ್ಸಿಯಸ್ ಶ್ರೀನಗರದಲ್ಲಿ ದಾಖಲೆಯ ತಾಪಮಾನ ದಾಖಲು​​​​​​​​​​​​​​​​​.. ಉತ್ತರ ಭಾರತದಲ್ಲಿ ಬಿಸಿಗಾಳಿಯ ಅಬ್ಬರ

ಶ್ರೀನಗರ( ಜಮ್ಮು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರಿ ಬಿಸಿ ಗಾಳಿ ಅಬ್ಬರ ಜೋರಾದಂತೆ ಕಾಣುತ್ತಿದೆ. ಅತ್ತ ಉತ್ತರ ಪ್ರದೇಶ, ಬಿಹಾರ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ದಗೆ ಜಾಸ್ತಿ ಆಗುತ್ತಿದೆ. ಸದಾ ತಂಪನೆಯ ಹವಾಮಾನ ಇರುವ ಶ್ರೀನಗರದಲ್ಲಿ ಈ ಬಾರಿ ಇದೇ ಮೊದಲ ಬಾರಿಗೆ ಎಂಬಂತೆ ಈ ಋತುವಿನಲ್ಲಿ 34 ಡಿಗ್ರಿ ಸೆಲ್ಸಿಯಸ್​​​ಗೆ ತಾಪಮಾನ ಏರಿಕೆ ಆಗಿದೆ. ಅದು ಹೊರತು ಪಡಿಸಿದರೆ ನಿನ್ನೆ ಅಂದರೆ 21 ಜೂನ್​​ 2023 ರಂದು […]