ಅದಿತಿ ಸ್ವಾಮಿ 18 ವರ್ಷದೊಳಗಿನವರ ಅರ್ಹತಾ ಸುತ್ತಿನಲ್ಲಿ ದಾಖಲೆ

ಮೆಡೆಲಿನ್ : ಕೊಲಂಬಿಯಾದ ಮೆಡೆಲಿನ್ನಲ್ಲಿ ನಡೆಯುತ್ತಿರುವ 18 ವರ್ಷದೊಳಗಿನವರ ಆರ್ಚರಿ ವಿಶ್ವಕಪ್ನ ಮೂರನೇ ಹಂತದಲ್ಲಿ ಭಾರತದ ಅದಿತಿ ಸ್ವಾಮಿ ಅವರು ವಿಶ್ವ ದಾಖಲೆಯನ್ನು ನಿರ್ಮಿಸಿದರು.16 ಅದಿತಿ ಸ್ವಾಮಿ ಕೊಲಂಬಿಯಾದ ಮೆಡೆಲಿನ್ನಲ್ಲಿ ನಡೆದ (ಬಿಲ್ಲುಗಾರಿಕೆ ) ಆರ್ಚರಿ ವಿಶ್ವಕಪ್ನ ಮೂರನೇ ಹಂತದಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ ಕಳೆದ ಡಿಸೆಂಬರ್ನಲ್ಲಿ ಶಾರ್ಜಾದಲ್ಲಿ ನಡೆದ ಏಷ್ಯಾಕಪ್ ಲೆಗ್ 3 ರಲ್ಲಿ ಬೆಳ್ಳಿ ಗೆದ್ದ 16 ವರ್ಷದ ಅದಿತಿ, ಮಂಗಳವಾರ ನಡೆದ ಪಂದ್ಯದಲ್ಲಿ 720 ಕ್ಕೆ 711 ಅಂಕಗಳನ್ನು ಕಲೆ ಹಾಕುವ ಮೂಲಕ […]
2028ರ ವೇಳೆಗೆ ಕಚ್ಚಾ ತೈಲ ಬೇಡಿಕೆ ಗಮನಾರ್ಹ ಕುಸಿತ

ಲಂಡನ್ : ಹೊಸ ‘ಮಧ್ಯಮ-ಅವಧಿಯ ವರದಿ’ಯಲ್ಲಿ ಇಂಟರ್ ನ್ಯಾಷನಲ್ ಎನರ್ಜಿ ಏಜೆನ್ಸಿ (ಐಇಎ) ಈ ಮಾಹಿತಿ ನೀಡಿದೆ ಎಂದು ವರದಿ ತಿಳಿಸಿದೆ. 2026 ರ ನಂತರ ಸಾರಿಗೆಗಾಗಿ ತೈಲ ಬಳಕೆಯು ಕ್ಷೀಣಿಸಲಿದೆ. ಎಲೆಕ್ಟ್ರಿಕ್ ವಾಹನಗಳ ಹೆಚ್ಚಿದ ಬಳಕೆ, ಜೈವಿಕ ಇಂಧನಗಳ ಬೆಳವಣಿಗೆ ಮತ್ತು ಇಂಧನ ಆರ್ಥಿಕತೆಯನ್ನು ಸುಧಾರಿಸುವುದರಿಂದ ತೈಲ ಬಳಕೆ ಕಡಿಮೆಯಾಗಲಿದೆ ಜಾಗತಿಕ ಕಚ್ಚಾ ತೈಲ ಬೇಡಿಕೆಯ ಬೆಳವಣಿಗೆಯು 2028 ರ ವೇಳೆಗೆ ಗಣನೀಯವಾಗಿ ನಿಧಾನಗೊಳ್ಳಲಿದೆ ಮತ್ತು ದಶಕದ ಅಂತ್ಯದ ಮೊದಲು ಬೇಡಿಕೆಯು ಗರಿಷ್ಠ ಮಟ್ಟದಲ್ಲಿರಲಿದೆ ಎಂದು […]
ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ? ಆಸ್ಪತ್ರೆ ಮುಂದೆ ಹೈಡ್ರಾಮ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯ ನಂತರ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ ಎನ್ನಲಾಗಿದೆ. 2011 ರಿಂದ 2015 ರ ಎಐಎಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅವರು ಸಾರಿಗೆ ಸಚಿವರಾಗಿದ್ದಾಗ ಬಾಲಾಜಿಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಮಂಗಳವಾರ ಇಡಿ ದಾಳಿ ನಡೆಸಿ ಅವರನ್ನು ಪ್ರಶ್ನಿಸಿದೆ. ಉದ್ಯೋಗಕ್ಕಾಗಿ ನಗದು ಹಗರಣದ ಕುರಿತು ಪೊಲೀಸ್ ಮತ್ತು ಇಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ತಿಂಗಳುಗಳ ನಂತರ ಈ […]
ಚಂಡಮಾರುತ ಬಿಪರ್ಜೋಯ್ ಹಿನ್ನೆಲೆಯಲ್ಲಿ ಕಚ್ ಜಿಲ್ಲೆಯ 30000 ಕ್ಕೂ ಮಿಕ್ಕಿ ಸ್ಥಳೀಯರ ಸ್ಥಳಾಂತರ

ಅಹಮದಾಬಾದ್: ಬಿಪರ್ಜೋಯ್ ಚಂಡಮಾರುತವು ನಾಳೆ ಸಂಜೆ ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಚಂಡಮಾರುತವು ಪ್ರಸ್ತುತ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದ್ದು ಪೋರಬಂದರ್ನಿಂದ ನೈಋತ್ಯಕ್ಕೆ 350 ಕಿಲೋಮೀಟರ್ ದೂರದಲ್ಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳವಾರ, ಗುಜರಾತ್ನ ಅಧಿಕಾರಿಗಳು ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕರಾವಳಿ ಪ್ರದೇಶಗಳಿಂದ 37,800 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಹಲವಾರು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡಗಳು ಕಾರ್ಯಾಚರಣೆಗೆ ಸನ್ನದ್ದವಾಗಿವೆ. ಪರಿಹಾರ […]
ಒಡಿಶಾದ ಟಾಟಾ ಸ್ಟೀಲ್ ಪ್ಲಾಂಟ್ನಲ್ಲಿ ಸ್ಫೋಟದ ಪರಿಣಾಮ 19 ಕಾರ್ಮಿಕರಿಗೆ ಗಾಯ

ಧೆಂಕನಲ್ (ಒಡಿಶಾ): ಧೆಂಕನಲ್ ಜಿಲ್ಲೆಯ ಮೆರಮಂಡಲಿಯಲ್ಲಿರುವ ಟಾಟಾ ಸ್ಟೀಲ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿ, 19 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಟಾಟಾ ಸ್ಟೀಲ್ಸ್ ತಿಳಿಸಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಅಪಘಾತ ಸಂಭವಿಸಿತು. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಾವರದ ಆವರಣದಲ್ಲಿರುವ ಆರೋಗ್ಯ ಕೇಂದ್ರ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್ನ ಅಶ್ವಿನಿ ಆಸ್ಪತ್ರೆಗೆ ರವಾನಿಸಲಾಗಿದೆ. ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 […]