ಇನ್ನು ಮುಂದೆ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಿಗೂ ಜನೌಷಧಿ ಕೇಂದ್ರ ತೆರೆಯಲು ಅನುಮತಿ: ಕೇಂದ್ರ ಸಹಕಾರ ಸಚಿವಾಲಯದ ನಿರ್ಧಾರ

ಬೆಂಗಳೂರು: ದೇಶಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು 2,000 ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಿಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಹಕಾರ ಸಚಿವಾಲಯ ಮಂಗಳವಾರ ತಿಳಿಸಿದೆ. ಇದರಂತೆ ಆಗಸ್ಟ್ ವರೆಗೆ ಸುಮಾರು 1,000 ಜನೌಷಧಿ ಕೇಂದ್ರಗಳನ್ನು ತೆರೆಯಲಾಗುವುದು. ಉಳಿದ 1,000 ಕೇಂದ್ರಗಳನ್ನು ಈ ವರ್ಷದ ಡಿಸೆಂಬರ್ ವರೆಗೆ ತೆರೆಯಲಾಗುವುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಸಹಕಾರ ಸಚಿವ ಅಮಿತ್ ಶಾ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಎಸ್ ಮಾಂಡವಿಯಾ […]
ಮಧ್ಯಪ್ರದೇಶದಲ್ಲಿ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 2.5 ವರ್ಷದ ಮಗು: ರಕ್ಷಣಾ ಕಾರ್ಯ ಜಾರಿ

ಭೋಪಾಲ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಹೊಲವೊಂದರಲ್ಲಿ ಆಟವಾಡುತ್ತಿದ್ದ 2.5 ವರ್ಷದ ಮಗು 300 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದು, ಮಂಗಳವಾರ ಮಧ್ಯಾಹ್ನದಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೋರ್ವೆಲ್ನಲ್ಲಿ ಗಂಟೆಗಟ್ಟಲೆ ಸಿಲುಕಿರುವ ಮಗುವನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮುಂಗೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಗು ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಕೊಳವೆ ಬಾವಿಯೊಳಗೆ ಬಿದ್ದಿದೆ. 50 ಅಡಿ ಕೆಳಗೆ ಬಿದ್ದಿರುವ ಮಗುವನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಸೆಹೋರ್ ಜಿಲ್ಲಾಧಿಕಾರಿ […]
ಭಾರತದಲ್ಲಿ ತೆರಿಗೆ ವಂಚನೆಯನ್ನು ಒಪ್ಪಿಕೊಂಡ ಬಿಬಿಸಿ: 40 ಕೋಟಿ ರೂ ಕಡಿಮೆ ಆದಾಯ ವರದಿ

ನವದೆಹಲಿ: ಮಾಧ್ಯಮ ದೈತ್ಯ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಭಾರತದಲ್ಲಿ ಕಡಿಮೆ ತೆರಿಗೆಯನ್ನು ಪಾವತಿಸಿರಬಹುದು ಎಂದು ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಿಬಿಸಿ ತನ್ನ ನೈಜ ಹೊಣೆಗಾರಿಕೆಗಿಂತ ಕಡಿಮೆ ತೆರಿಗೆಯನ್ನು ಪಾವತಿಸಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಇಬ್ಬರು ಅಧಿಕಾರಿಗಳ ವರದಿ ಹೇಳಿದೆ. ಸಂಸ್ಥೆಯು ತೆರಿಗೆ ಇಲಾಖೆಗೆ ಬರೆದ ಇಮೇಲ್ನಲ್ಲಿ, ಮಂಡಳಿಯು ಪತ್ತೆ ಮಾಡಿದ ಆದಾಯ ಕಡಿಮೆ ವರದಿ ಮಾಡಿರುವುದನ್ನು ಒಪ್ಪಿಕೊಂಡಿದೆ. ಇದು ‘ತೆರಿಗೆ ವಂಚನೆ’ಗೆ ಸಮನಾಗಿರುತ್ತದೆ, ಅದಕ್ಕಾಗಿ ಅದು ಚೇತರಿಕೆ […]
ಮಾಜಿ IPS ಅಧಿಕಾರಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖನೌದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಲೈಸನ್ಸ್ ಹೊಂದಿದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಲಖನೌದಲ್ಲಿ ನಡೆದಿದೆ. “ನನ್ನ ಈ ಸಾವಿಗೆ ನಾನೇ ಹೊಣೆ” ಎಂದು ಮಾಜಿ ಅಧಿಕಾರಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಸ್ಥಳದಲ್ಲಿ ದೊರೆತಿದೆ. ದಿನೇಶ್ ಕುಮಾರ್ ಶರ್ಮಾ (73) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಇಲ್ಲಿನ ಗೋಮತಿ […]
ರೈಲ್ವೆ ಇಲಾಖೆಯ ತಮ್ಮ ಕೆಲಸಗಳಿಗೆ ಮರಳಿದ ಕುಸ್ತಿ ಪಟುಗಳು: ನ್ಯಾಯಕ್ಕಾಗಿ ಹೋರಾಟ ಜಾರಿ

ನವದೆಹಲಿ: ದೇಶದ ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ದಿಗ್ಗಜ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುವ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್ನಿಂದ ಹೊರಹಾಕಿದ ಕೆಲವು ದಿನಗಳ ನಂತರ ಮೇ 31 ರಂದು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ತಮ್ಮ ಕೆಲಸವನ್ನು ಪುನರಾರಂಭಿಸಿದರು. ಅಲ್ಲಿ ಅವರು ಏಪ್ರಿಲ್ನಿಂದ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಹಿಂದೆ […]