ಮೂರನೇ ಸುತ್ತಿನ ಉದ್ಯೋಗ ಕಡಿತಕ್ಕೆ ಮುಂದಾದ ಸಾಮಾಜಿಕ ದೈತ್ಯ ಸಂಸ್ಥೆ ಮೆಟಾ: 4 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

ನವದೆಹಲಿ: ಫೇಸ್ ಬುಕ್, ವಾಟ್ಸ್ ಆಪ್, ಇನ್ಸ್ಟಾ ಗ್ರಾಮ್ ನ ಮಾತೃ ಸಂಸ್ಥೆಯಾದ ಮೆಟಾ ಉದ್ಯೋಗಿಗಳು ಏಪ್ರಿಲ್ 19 ರಂದು ವಜಾಗೊಳಿಸುವ ಪ್ರಕ್ರಿಯೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಭಾರತದಲ್ಲಿನ ಸಾಮಾಜಿಕ ಮಾಧ್ಯಮ ದೈತ್ಯದ ಕನಿಷ್ಠ ಇಬ್ಬರು ಸಿಬ್ಬಂದಿಗಳು ಸೂಚಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಮತ್ತು ವೋಕ್ಸ್ ಸೇರಿದಂತೆ ಅಂತರಾಷ್ಟ್ರೀಯ ವರದಿಗಳು ಸೂಚಿಸಿವೆ. ಮೆಟಾ ಸಂಸ್ಥೆಯು ಕನಿಷ್ಟ 4 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಲಿದ್ದು ಮುಂದಿನ ಸುತ್ತಿನ ಉದ್ಯೋಗ ಕಡಿತಗಳು ಇಂದು ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಇತ್ತೀಚೆಗೆ ಎರಡು ಹಂತಗಳಲ್ಲಿ […]

ಮಧ್ಯಪ್ರದೇಶದಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಅಪಘಾತ: ಮೂವರಿಗೆ ಗಾಯ

ಬಿಲಾಸ್ ಪುರ: ಸಿಗ್ನಲ್ ಓವರ್‌ಶೂಟ್‌ನಿಂದಾಗಿ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಬುಧವಾರ ಎರಡು ಸರಕು ರೈಲುಗಳ ನಡುವೆ ಅಪಘಾತ ನಡೆದಿದ್ದು, ರೈಲುಗಳು ಹಳಿತಪ್ಪಿ ಬಿಲಾಸ್‌ಪುರ-ಕಟ್ನಿ ರೈಲು ಮಾರ್ಗದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿವೆ ಎಂದು ಬಿಲಾಸ್‌ಪುರ ರೈಲ್ವೆ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗ್ಗೆ 6.50ರ ಸುಮಾರಿಗೆ ಸಿಂಗ್‌ಪುರ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸಿಗ್ನಲ್ ಓವರ್‌ಶೂಟ್‌ನಿಂದ ರೈಲು ಹಳಿ ತಪ್ಪಿದೆ ಎಂದು ಹೆಚ್ಚಿನ ವಿವರಗಳನ್ನು ನೀಡದೆ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಪಘಾತ ನಡೆದ ಗೂಡ್ಸ್ ರೈಲುಗಳ ಕೆಲವು ವ್ಯಾಗನ್‌ಗಳು […]

ಮೇ.4ರಂದು ಉಡುಪಿಗೆ- ಯೋಗಿ ಆದಿತ್ಯನಾಥ್ !!

ನವದೆಹಲಿ:  ಉಡುಪಿಯಲ್ಲಿ ಮೇ.4 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಆಗಮನದಿಂದ ಭಾರಿ ಭಿಗಿ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 15 ರಿಂದ 20 ರ್ಯಾಲಿ ನಡೆಸಲಿದ್ದಾರೆ. ಇದೀಗ ಮೇ. 4 ರಂದು ಉಡುಪಿ ನಗರದ […]

ಉತ್ತರಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಂತಕರ ಗುಂಡಿಗೆ ಬಲಿ

ಲಕ್ನೋ: ಉತ್ತರ ಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ, ಹಲವಾರು ಪೋಲೀಸರಿಂದ ಸುತ್ತುವರಿದಿದ್ದು, ಸುದ್ದಿಗಾರರೊಂದಿಗೆ ಸಂವಾದ ನಡೆಸುತ್ತಿದ್ದಾಗ ಎಲ್ಲಿಂದಲೋ ಬಂದವರು ಇಬ್ಬರ ತಲೆಗೂ ಗುಂಡು ಹಾರಿಸಿದ್ದಾರೆ. ಕೈಕೋಳ ಹಾಕಿದ್ದ ಅಪರಾಧಿಗಳು ಅಲ್ಲಿಯೇ ಕುಸಿದುಬಿದ್ದಿದ್ದು, ದೃಶ್ಯದ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಗೆ ತಪಾಸಣೆಗೆಂದು ಕರೆದೊಯ್ಯುತ್ತಿದ್ದಾಗ ಈ ದಾಳಿ ನಡೆಸಲಾಗಿದೆ. ಅತೀಕ್ ಅಹ್ಮದ್‌ನ ಮಗ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಕೆಲವೇ ದಿನಗಳಲ್ಲಿ ಅತೀಕ್ ಮೇಲೆ ದಾಳಿ ನಡೆದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಹ್ಮದ್ ಮತ್ತು ಆತನ […]

ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಪರೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವಾಲಯ ನಿರ್ಧಾರ

ನವದೆಹಲಿ: 2024 ಜ.1ರ ಬಳಿಕ ಕೇಂದ್ರ ಅರೆಸೇನಾ ಪಡೆಗಳು ಅಥವಾ CAPF ಗಳಲ್ಲಿ ಕಾನ್ಸ್‌ಟೇಬಲ್‌ಗಳ (ಜನರಲ್ ಡ್ಯೂಟಿ) ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ಗೆ ಹೆಚ್ಚುವರಿಯಾಗಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ. CAPF ಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ತೆಗೆದುಕೊಂಡ “ಹೆಗ್ಗುರುತಿನ” ನಿರ್ಧಾರ ಎಂದು ಸಚಿವಾಲಯ ಬಣ್ಣಿಸಿದೆ. ಪ್ರಶ್ನೆ ಪತ್ರಿಕೆಗಳನ್ನು […]