ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ಬೊಮ್ಮನ್ ಮತ್ತು ಬೆಳ್ಳಿ ದಂಪತಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಚೆನ್ನೈ: ಭಾನುವಾರ ಪ್ರಧಾನಿ ನರೇಂದ್ರ ಮೋದಿ ದಿ ಎಲಿಫೆಂಟ್ ವಿಸ್ಪರರ್ಸ್ ದಂಪತಿಗಳನ್ನು ತೆಪ್ಪಕ್ಕಾಡು ಆನೆ ಶಿಬಿರದಲ್ಲಿ ಭೇಟಿ ಮಾಡಿದರು. ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ನ ತಾರೆಗಳಾದ ಬೊಮ್ಮನ್ ಮತ್ತು ಬೆಳ್ಳಿ ದಂಪತಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು. ಅವರು ರಘು ಆನೆಯನ್ನೂ ಭೇಟಿ ಮಾಡಿದರು. ಬೊಮ್ಮಿ ಮತ್ತು ರಘು ಅವರೊಂದಿಗೆ ಅದ್ಭುತವಾದ ಬೊಮ್ಮನ್ ಮತ್ತು ಬೆಳ್ಳಿಯನ್ನು ಭೇಟಿಯಾಗಿರುವುದು ತುಂಬಾಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಬರೆದು ಚಿತ್ರವನ್ನು ಹಂಚಿಕೊಂಡಿದ್ದಾರೆ. ಚೆನ್ನೈ ಭೇಟಿಯಲ್ಲಿದ್ದ […]
‘ಹೆಮ್ಮೆಯ’ ಬಿಜೆಪಿ ಕಾರ್ಯಕರ್ತರೊಂದಿಗೆ ‘ವಿಶೇಷ’ ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಮೋದಿ…!!

ಚೆನ್ನೈ: ಶನಿವಾರದಿಂದ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರುವ ಮುನ್ನ ತೆಳಂಗಾಣ ಹಾಗೂ ತಮಿಳುನಾಡಿಗೆ ಹೋಗಿದ್ದರು. ಶನಿವಾರ ತೆಲಂಗಾಣ ಮತ್ತು ಚೆನ್ನೈಗೆ ಒಂದು ದಿನದ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಸೆಲ್ಫಿ ತೆಗೆದುಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮಿಳುನಾಡು ಭೇಟಿಯ ಕೊನೆಯಲ್ಲಿ ಅವರು ಬಿಜೆಪಿಯ ಕಾರ್ಯಕರ್ತನ ಜತೆ ಸೆಲ್ಫಿ ತೆಗೆಸಿಕೊಂಡಿದ್ದು ವಿಶೇಷ. ಬಿಜೆಪಿಯ ದಿವ್ಯಾಂಗ ಕಾರ್ಯಕರ್ತರಾದ ತಿರು ಎಸ್. ಮಣಿಕಂಠನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು ಮತ್ತು […]
ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ; 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಕೆ.ಎಸ್.ಯು ಘಟಿಕೋತ್ಸವ ಭವನದಲ್ಲಿ ಹುಲಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ. ಕೆ.ಎಸ್.ಯು ಘಟಿಕೋತ್ಸವ ಭವನದಲ್ಲಿ ಏರ್ಪಡಿಸಿದ್ದ ಹುಲಿ ಯೋಜನೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಹುಲಿ ಗಣತಿ ವರದಿ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, 2022ರ ವರದಿ ಪ್ರಕಾರ ದೇಶದಲ್ಲಿರುವ ಹುಲಿಗಳ ಸಂಖ್ಯೆ 3,167 ಎಂದರು. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆಯಾಗಿದೆ. ಭಾರತದಲ್ಲಿ ಹುಲಿಗಳ ಸಂತತಿ ಹೆಚ್ಚಿರುವುದು ಗೌರವದ ಕ್ಷಣ ಎಂದು ಹೇಳಿದರು. ಹುಲಿ ಸಂರಕ್ಷಣಾ ಸಾಫಲ್ಯ […]
ಸುಖೋಯ್ ಯುದ್ದವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ತಮ್ಮ ಚೊಚ್ಚಲ ಫೈಟರ್ ಜೆಟ್ ಹಾರಾಟ ನಡೆಸಿದರು. ಅಸ್ಸಾಂನ ಆಯಕಟ್ಟಿನ ವಾಯುನೆಲೆಯಾದ ತೇಜ್ಪುರ್ ಏರ್ಫೋರ್ಸ್ ಸ್ಟೇಷನ್ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು, ಬ್ರಹ್ಮಪುತ್ರ ಮತ್ತು ತೇಜ್ಪುರ ಕಣಿವೆಯ ಮೇಲೆ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿ ವಾಯುಪಡೆಯ ನಿಲ್ದಾಣಕ್ಕೆ ಮರಳಿದರು. ಹಾರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುರ್ಮು, “ಅಚ್ಛಾ ಲಗಾ” ಎಂದಿದ್ದಾರೆ. […]
ಮೂರು ಶೂಟೌಟ್ ಪ್ರಕರಣಗಳಲ್ಲಿ ಬನ್ನಂಜೆ ರಾಜಾ ಖುಲಾಸೆ – ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು..!

ಮಂಗಳೂರು: ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್ ಪ್ರಕರಣಗಳಲ್ಲಿ ಬನ್ನಂಜೆರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2000ನೇ ಇಸವಿಯಲ್ಲಿ ಬಂಟ್ಸ್ ಹಾಸ್ಟೆಲ್ ನಿವಾಸಿ ಇರವಿನ್ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ಮನೆಗೆ ವಾಪಸಾಗುವ ವೇಳೆ ಹೊಯ್ಗೆ ಬಜಾರ್ ಬಳಿ ಬೆ„ಕ್ ನಲ್ಲಿ ಬಂದಂತಹ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಪಾಂಡೇಶ್ವರ ಪೊಲೀಸ್ಠಾಣೆಯಲ್ಲಿ ಬನ್ನಂಜೆರಾಜ […]