ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ. ಪ್ರಮುಖ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು: ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿದ್ದಾರೆ. ದೇವನಹಳ್ಳಿ ಎಸ್ ಸಿ ಕ್ಷೇತ್ರದಿಂದ ಕೆ.ಹೆಚ್.ಮುನಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಗಾಂಧಿನಗರದಿಂದ ದಿನೇಶ್ ಗುಂಡೂರಾವ್, ಬಿಟಿಎಂ […]
ದೇಶದಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಹೆಚ್ಚಳ: ಗ್ರಾಹಕರಿಗೆ ಶಾಕ್

ಮುಂಬೈ: ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ತುಟ್ಟಿಯಾಗಿದೆ. 24 ಕ್ಯಾರೆಟ್ 1 ಗ್ರಾಂ ಚಿನ್ನದ ದರ 5689 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ದರ 5694 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ದರದಲ್ಲಿ 75 ರೂಪಾಯಿ ಏರಿಕೆಯಾಗಿದೆ. ಇದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52, 200 ರೂಪಾಯಿ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 56, 940 ರೂಪಾಯಿಗೆ […]
ದೇವಸ್ಥಾನಕ್ಕೂ ಬಂತು ರೋಬೋಟ್ ತಂತ್ರಜ್ಞಾನ: ಕೇರಳದ ದೇವಸ್ಥಾನಕ್ಕೆ ಪೇಟಾ ಸಂಸ್ಥೆಯಿಂದ ಯಾಂತ್ರಿಕ ಆನೆ ಕೊಡುಗೆ

ತ್ರಿಶೂರು: ಇದೇ ಮೊದಲ ಬಾರಿಗೆ, ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜದಪ್ಪಿಲ್ಲಿ ಶ್ರೀ ಕೃಷ್ಣ ದೇವಾಲಯದಲ್ಲಿ ಧಾರ್ಮಿಕ ಆಚರಣೆಗಳನ್ನು ನಿರ್ವಹಿಸಲು ಜೀವ ಇರುವಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಬಳಸಲಾಗಿದ್ದು, ಇದನ್ನು ನಟಿ ಪಾರ್ವತಿ ತಿರುವೋತ್ತು ಅವರ ಬೆಂಬಲದೊಂದಿಗೆ ಪೇಟಾ ಇಂಡಿಯಾ ಸಂಸ್ಥೆಯು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ. ಇರಿಂಜದಪಿಲ್ಲಿ ರಾಮನ್ ಎಂಬ ಹೆಸರಿನ ಯಾಂತ್ರಿಕ ಆನೆಯು ಹತ್ತೂವರೆ ಅಡಿ ಎತ್ತರ ಮತ್ತು 800 ಕೆಜಿ ತೂಕವಿದೆ. ಸುಮಾರು 4 ಜನರನ್ನು ಸಾಗಿಸುವ ಸಾಮರ್ಥ್ಯ […]
ಜಪಾನ್ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ ಇಲ್ಲ

ಟೋಕಿಯೊ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಜಪಾನ್ನ ಉತ್ತರ ದ್ವೀಪವಾದ ಹೊಕ್ಕೈಡೋದ ಪೂರ್ವ ಭಾಗದಲ್ಲಿ ಶನಿವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ನ್ಯಾಷನಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಅರ್ಥ್ ಸೈನ್ಸ್ ಮತ್ತು ಡಿಸಾಸ್ಟರ್ ರೆಸಿಲಿಯನ್ಸ್ ಪ್ರಕಾರ ಭೂಕಂಪನವು ನೆಮುರೊ ಪರ್ಯಾಯ ದ್ವೀಪದಲ್ಲಿ 61 ಕಿಲೋಮೀಟರ್ (38 ಮೈಲುಗಳು) ಆಳದಲ್ಲಿ ಅಪ್ಪಳಿಸಿದೆ. ಆದಾಗ್ಯೂ, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿಲ್ಲ. ಜಪಾನ್ನ ಉತ್ತರದ ಪ್ರಮುಖ ದ್ವೀಪಗಳಲ್ಲಿ ಒಂದಾದ ಹೊಕ್ಕೈಡೊ ನಗರದಲ್ಲಿ ಸೋಮವಾರದಂದು 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದೀಗ […]
ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಇನ್ನು ಮುಂದೆ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ನಗರ

ಮುಂಬೈ:ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ. ನಗರಗಳ ಮರುನಾಮಕರಣಕ್ಕೆ ಯಾವುದೇ ಆಕ್ಷೇಪಣೆಯಿಲ್ಲದ ಕಾರಣ ಪ್ರಸ್ತಾವನೆಯನ್ನು ಅನುಮೋದಿಸಿದೆ ಎಂದು ಸಚಿವಾಲಯ ಹೇಳಿದೆ. ಫೆಬ್ರವರಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಒಸ್ಮಾನಾಬಾದ್ ಅನ್ನು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದರು. ಆದಾಗ್ಯೂ, ಔರಂಗಾಬಾದ್ ಅನ್ನು ಮರುನಾಮಕರಣ ಮಾಡುವ ಬಗ್ಗೆ ಇನ್ನೂ […]