ಅಯೋಧ್ಯೆ ತೀರ್ಪಿನಲ್ಲಿ ನ್ಯಾಯಮೂರ್ತಿ ಅಬ್ದುಲ್ ನಜೀರ್ ದೇಶ ಮೊದಲು ಎನ್ನುವ ಭಾವನೆ ಪ್ರದರ್ಶಿದ್ದಾರೆ: ಹಿರಿಯ ವಕೀಲ ವಿಕಾಸ್ ಸಿಂಗ್

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ವಿದಾಯ ಸಂದರ್ಭದಲ್ಲಿ ಮಾತನಾಡಿದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ನ ಹಿರಿಯ ವಕೀಲ ವಿಕಾಸ್ ಸಿಂಗ್, ವಿವಾದಾತ್ಮಕ ಅಯೋಧ್ಯೆ ಭೂವಿವಾದವನ್ನು ನಿರ್ಧರಿಸಿದ ಸಂವಿಧಾನ ಪೀಠದ ಏಕೈಕ ಮುಸ್ಲಿಂ ನ್ಯಾಯಾಧೀಶರಾಗಿ ಸುಪ್ರೀಂ ಕೋರ್ಟ್‌ನ ಸರ್ವಾನುಮತದ ತೀರ್ಪನ್ನು ನೀಡಲು ಅವರು ಒಪ್ಪಿಕೊಂಡಾಗ, ಅವರು ದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರಲ್ಲದೆ, ತಮ್ಮ ಜಾತ್ಯತೀತತೆಯ ಮನೋಭಾವವನ್ನು ವ್ಯಕ್ತಪಡಿಸಿದರು ಮತ್ತು ನ್ಯಾಯಾಂಗ ಸಂಸ್ಥೆಯಲ್ಲಿ ‘ನೈಜ ಭಾರತೀಯ’ ರಾಗಿ ಸೇವೆ ಸಲ್ಲಿಸಿದರು […]

ವಿಶ್ವದ ಅತ್ಯುನ್ನತ ಯುದ್ದ ಭೂಮಿಯಲ್ಲಿ ಪ್ರಪ್ರಥಮ ಮಹಿಳಾ ಅಧಿಕಾರಿಯ ನಿಯೋಜನೆ: ಸಿಯಾಚಿನ್ ನಲ್ಲಿ ಕ್ಯಾಪ್ಟನ್ ಶಿವ ಚೌಹಾಣ್

ಸಿಯಾಚಿನ್: ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಅವರು ಸಿಯಾಚಿನ್ ಹಿಮನದಿಯಲ್ಲಿರುವ ಕುಮಾರ್ ಪೋಸ್ಟ್‌ನ ಅತ್ಯುನ್ನತ ಯುದ್ಧಭೂಮಿಯಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಈ ಪೋಸ್ಟ್‌ ಸಮುದ್ರ ಮಟ್ಟದಿಂದ 15632 ಅಡಿ ಎತ್ತರದಲ್ಲಿದೆ. ಫೈರ್ ಅಂಡ್ ಫ್ಯೂರಿ ಸ್ಯಾಪರ್ಸ್‌ನ ಕ್ಯಾಪ್ಟನ್ ಶಿವ ಚೌಹಾಣ್ ಅವರು ವಿಶ್ವದ ಅತ್ಯುನ್ನತ ಯುದ್ಧಭೂಮಿ ಸಿಯಾಚಿನ್ ನ ಕುಮಾರ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ ಎಂದು ಫೈರ್ ಮತ್ತು ಫ್ಯೂರಿ ಕಾರ್ಪ್ಸ್ ತನ್ನ ಅಧಿಕೃತ […]

2016 ರ ನೋಟು ಅಮಾನ್ಯೀಕರಣ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್: ಕೇಂದ್ರದ ಅಧಿಸೂಚನೆ ಮಾನ್ಯ ಎಂದ ಪೀಠ

ನವದೆಹಲಿ: 500 ರೂ ಮತ್ತು 1000 ರೂ.ಗಳ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ ಕೇಂದ್ರ ಸರ್ಕಾರ ಆರು ವರ್ಷಗಳ ಹಿಂದೆ ತೆಗೆದುಕೊಂಡಿದ್ದ ನಿರ್ಧಾರವನ್ನು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಎತ್ತಿ ಹಿಡಿದಿದೆ. ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯು ಮಾನ್ಯವಾಗಿದೆ ಮತ್ತು ಅನುಪಾತದ ಪರೀಕ್ಷೆಯನ್ನು ತೃಪ್ತಿಪಡಿಸುತ್ತದೆ ಎಂದು ಅದು ಹೇಳಿದೆ. ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್, ಬಿಆರ್ ಗವಾಯಿ, ಎ.ಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಡಿಸೆಂಬರ್ 7, […]

ಸ್ಕೂಟಿಗೆ ಢಿಕ್ಕಿ ಹೊಡೆದು 7 ಕಿ.ಮೀ ಎಳೆದೊಯ್ದು ಯುವತಿಯ ಸಾವಿಗೆ ಕಾರಣವಾಯ್ತು ಕುಡಿದ ಮತ್ತಿನ ವಾಹನ ಚಲಾವಣೆ

ದೆಹಲಿ: ಭಾನುವಾರ ಮುಂಜಾನೆ ದೆಹಲಿಯ ಸುಲ್ತಾನ್‌ಪುರಿಯಲ್ಲಿ ಕಾರೊಂದು ಸ್ಕೂಟಿಗೆ ಢಿಕ್ಕಿ ಹೊಡೆದು ಸುಮಾರು ಏಳು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಪರಿಣಾಮ 20 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಮದ್ಯದ ಅಮಲಿನಲ್ಲಿದ್ದ ದೀಪಕ್ ಖನ್ನಾ (26), ಅಮಿತ್ ಖನ್ನಾ (25), ಕ್ರಿಶನ್ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ (27) ಈ ಐವರನ್ನು ನಿರ್ಲಕ್ಷದ ಸಾವಿಗೆ ಕಾರಣರಾದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗವು ದೆಹಲಿ […]

ಮಾಜಿ ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ನಿಧನ

ವ್ಯಾಟಿಕನ್ ಸಿಟಿ: 2013 ರಲ್ಲಿ ಮಧ್ಯಯುಗದ ನಂತರ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಪೋಪ್, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. “ದುಃಖದಿಂದ, ಪೋಪ್ ಎಮೆರಿಟಸ್, ಬೆನೆಡಿಕ್ಟ್ XVI, ಇಂದು ವ್ಯಾಟಿಕನ್‌ನ ಮೇಟರ್ ಎಕ್ಲೇಸಿಯಾ ಮಠದಲ್ಲಿ 9:34 ಕ್ಕೆ ನಿಧನರಾದರು ಎಂದು ನಾನು ನಿಮಗೆ ತಿಳಿಸುತ್ತೇನೆ, ”ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೋಸೆಫ್ ರಾಟ್ಜಿಂಗರ್ ಎನ್ನುವ ಮೂಲ […]