ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 10 ಕ್ಕೂ ಹೆಚ್ಚು ಸಾವು, 50 ಜನರಿಗೆ ಗಾಯ, ಮನೆ-ವಾಹನಗಳಿಗೆ ಹಾನಿ

ಭೋಪಾಲ್: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗಢ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ. ಸ್ಫೋಟವು ಸಮೀಪದ ಅರವತ್ತು ಮನೆಗಳು ಹಾನಿಗೀಡಾಗಿವೆ. ಮೂರು ಡಜನ್‌ಗಿಂತಲೂ ಹೆಚ್ಚು ಪ್ರಯಾಣಿಕರು ಸ್ಫೋಟದಿಂದ ಪ್ರಭಾವಿತರಾಗಿದ್ದಾರೆ. ಕಾರ್ಖಾನೆಯಲ್ಲಿ ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100 ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಸ್ಫೋಟದಿಂದಾಗಿ ಗಮನಾರ್ಹ ಸಂಖ್ಯೆಯ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ […]

ಕೆಜಿಗೆ 29 ರೂ ಬೆಲೆಯ ‘ಭಾರತ್ ಅಕ್ಕಿ’ ಬಿಡುಗಡೆ: ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಚಾಲನೆ

ನವದೆಹಲಿ: ಆಹಾರ ಸಚಿವ ಪಿಯೂಷ್ ಗೋಯಲ್ ಇಂದು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ‘ಭಾರತ್ ಅಕ್ಕಿ’ಯನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ಕೇಂದ್ರ ಸರ್ಕಾರದ ‘ಭಾರತ್ ಅಕ್ಕಿ’ ವಾಹನಗಳಿಗೆ ಇಂದು ಚಾಲನೆ ದೊರೆಯಲಿದ್ದು, ಪ್ರತಿ ಕೆಜಿಗೆ 29 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ದೇಶಾದ್ಯಂತ ಎಲ್ಲ ಚಿಲ್ಲರೆ ಮಾರುಕಟ್ಟೆ ಅಂಗಡಿಗಳಲ್ಲಿ ಅಕ್ಕಿ ದೊರೆಯಲಿದ್ದು, ಆನ್‌ಲೈನ್‌ನಲ್ಲಿಯೂ ಅಕ್ಕಿ ಖರೀದಿ ಮಾಡಬಹುದಾಗಿದೆ. ಭಾರತ್ ಅಕ್ಕಿ ಯೋಜನೆಯಡಿ ಮಾರಾಟ ಮಾಡಲಾಗುತ್ತಿದ್ದು, 5 ಕೆಜಿ ಹಾಗೂ 10 ಕೆಜಿ ಬ್ಯಾಗ್‌ಗಳಲ್ಲಿ ಅಕ್ಕಿ […]

1991 ರ ಪೂಜಾ ಸ್ಥಳ ಕಾನೂನನ್ನು ರದ್ದುಗೊಳಿಸಿ: ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ಒತ್ತಾಯ

ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಂಸದ ಹರನಾಥ್ ಸಿಂಗ್ ಯಾದವ್ ಸೋಮವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಪೂಜಾ ಸ್ಥಳಗಳ ಕಾಯ್ದೆ, 1991 ರ(Places Of Worship Act) ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಕಾನೂನನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. 1991 ರ ಕಾಯಿದೆಯು ಭಗವಾನ್ ರಾಮ ಮತ್ತು ಕೃಷ್ಣ ದೇವರ ನಡುವೆ ವ್ಯತ್ಯಾಸವನ್ನು ಸೃಷ್ಟಿಸುತ್ತದೆ, ಇಬ್ಬರೂ ವಿಷ್ಣುವಿನ ಅವತಾರವೆಂದು ಪರಿಗಣಿಸಲಾಗಿದೆ ಮತ್ತು ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸಿದರು. ಕಾನೂನನ್ನು […]

7.36 ಲಕ್ಷ ಕೋಟಿ ರೂಗಳ ಬಜೆಟ್ ಅನಾವರಣಗೊಳಿಸಿದ ಯೋಗಿ ಸರ್ಕಾರ: ಕೃಷಿ, ಮಹಿಳೆಯರು ಹಾಗೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒತ್ತು

ಲಕ್ನೋ: ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ, ಸೋಮವಾರ 2024-25 ರ ಆರ್ಥಿಕ ವರ್ಷಕ್ಕೆ ರಾಜ್ಯ ವಿಧಾನಸಭೆಯಲ್ಲಿ 7.36 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸಿದರು. ಮುಂದಿನ ಹಣಕಾಸು ವರ್ಷಕ್ಕೆ 7,36,437.71 ಕೋಟಿ ರೂ.ಗಳ ಒಟ್ಟು ವೆಚ್ಚವು 24,863.57 ಕೋಟಿ ರೂಪಾಯಿಗಳ ಹೊಸ ಯೋಜನೆಗಳನ್ನು ಒಳಗೊಂಡಿದೆ ಎಂದು ರಾಜ್ಯ ಹಣಕಾಸು ಸಚಿವರು ಬಜೆಟ್ ಮಂಡಿಸುವಾಗ ಹೇಳಿದರು. ಮುಂದಿನ ಹಣಕಾಸು ವರ್ಷಕ್ಕೆ ಉತ್ತರ ಪ್ರದೇಶ ಸರ್ಕಾರದ ವಾರ್ಷಿಕ ಬಜೆಟ್ ರಾಜ್ಯದಲ್ಲಿ ಕೃಷಿ ವಲಯಕ್ಕೆ 5.1 […]

ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯ ಗೌರವ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (L K Advani) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ (Bharat Ratna) ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಡ್ವಾಣಿ ಅವರೊಂದಿಗೆ ಮಾತನಾಡಿ ಈ ಸುದ್ದಿಯನ್ನು ತಿಳಿಸಿದ್ದಾರೆ. “ಶ್ರೀ ಎಲ್‌ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ” ಎಂದು […]