ಪತ್ನಿಯ ಕಾಲು ನೋವಿನ ಪರಿಹಾರಕ್ಕೆ ಮನೆಯಲ್ಲಿಯೇ ಎಸ್ಕಲೇಟರ್ ನಿರ್ಮಿಸಿದ ರೈತ: ಈ ಮಾದರಿ ಪ್ರೀತಿಗೆ ನೆಟ್ಟಿಗರು ಸಖತ್ ಖುಷ್!

ಆಂದ್ರಪ್ರದೇಶ: ಪ್ರೀತಿಯನ್ನು ವ್ಯಕ್ತಪಡಿಸಲು ಭವ್ಯ ಸ್ಮಾರಕಗಳನ್ನು ನಿರ್ಮಿಸಬೇಕೆಂದಿಲ್ಲ. ಪ್ರೀತಿಸುವವರ ದೈನಂದಿನ ಕಷ್ಟವನ್ನು ಕಡಿಮೆ ಮಾಡುವ ಕಾಳಜಿಯೇ ನಿಜವಾದ ಪ್ರೀತಿಯ ಸಂಕೇತ ಎಂಬುದನ್ನು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ 65 ವರ್ಷದ ರೈತ ಹಾಗೂ ಮೆಕಾನಿಕ್ ಸಟ್ಟಿ ಶಿವನಾರಾಯಣ ರೆಡ್ಡಿ ಸಾಬೀತುಪಡಿಸಿದ್ದಾರೆ. ರಾಜಮಹೇಂದ್ರವರಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಅರ್ಥಮೂರು ಗ್ರಾಮದ ನಿವಾಸಿಯಾದ ಶಿವನಾರಾಯಣ ರೆಡ್ಡಿ ಅವರ ಪತ್ನಿ ಸತ್ಯವೇಣಿ ಹಲವು ವರ್ಷಗಳಿಂದ ತೀವ್ರ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಮನೆಯ ಮೊದಲ ಮಹಡಿಗೆ ತೆರಳಲು ಪ್ರತಿದಿನ 21 ಮೆಟ್ಟಿಲುಗಳನ್ನು […]

ಹಾರ್ಮುಜ್ ಜಲಸಂಧಿಯಲ್ಲಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಸುರಕ್ಷಿತವಾಗಿ ಭಾರತಕ್ಕೆ ಬಂದ ತೈಲ ಟ್ಯಾಂಕರ್

ನವದೆಹಲಿ: ಸುಮಾರು 20 ಲಕ್ಷ ಬ್ಯಾರೆಲ್ ಇರಾಕಿ ಕಚ್ಚಾ ತೈಲವನ್ನು ಹೊತ್ತು ಸಾಗುತ್ತಿದ್ದ ತೈಲ ಟ್ಯಾಂಕರ್, ಹಾರ್ಮುಜ್ ಜಲಸಂಧಿಯಲ್ಲಿ ನಡೆದ ಗುಂಡಿನ ದಾಳಿಯಿಂದ ಪಾರಾಗಿ ಭಾರತವನ್ನು ಸುರಕ್ಷಿತವಾಗಿ ತಲುಪಿದೆ. ವರದಿಗಳ ಪ್ರಕಾರ, ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುತ್ತಿದ್ದ ವೇಳೆ ಟ್ಯಾಂಕರ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಹಡಗಿಗೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ. ಆದಾಗ್ಯೂ, ಸಿಬ್ಬಂದಿಯ ಸುರಕ್ಷತೆ ಮತ್ತು ತುರ್ತು ಕ್ರಮಗಳಿಂದ ಟ್ಯಾಂಕರ್ ಯಾವುದೇ ದೊಡ್ಡ ಅಪಾಯವಿಲ್ಲದೆ ಪ್ರಯಾಣವನ್ನು ಮುಂದುವರಿಸಿದೆ. ಎಂಟಿ ಸನ್ಮಾರ್ ಹೆರಾಲ್ಡ್ (MT […]

ವಾಟ್ಸಾಪ್ ಹೊಸ ವೈಶಿಷ್ಟ್ಯದ ಕುರಿತು ಆತಂಕ ವ್ಯಕ್ತಪಡಿಸಿದ ಕೇಂದ್ರ ಸರಕಾರ: ವಾಟ್ಸಾಪ್ ಗೆ ಸರಕಾರ ಕೇಳಿದ ಪ್ರಶ್ನೆಗಳೇನು?

ನವದೆಹಲಿ: ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳದೆ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯಕ್ಕೆ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನು ಸಲ್ಲಿಸುವಂತೆ ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ಯೂಸರ್‌ನೇಮ್ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ, ಬಳಕೆದಾರರ ಸುರಕ್ಷತೆ ಮತ್ತು ಗೌಪ್ಯತೆಗಾಗಿ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ಮೂರು ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ […]

LPG ಗ್ರಾಹಕರೇ ಇಂದಿನಿಂದ ಹೊಸ ನಿಯಮಗಳು ಜಾರಿ, ಸಿಲಿಂಡರ್ ಬುಕ್ ಮಾಡುವ ಮುನ್ನ ಈ ಎಲ್ಲಾ ವಿಷಯಗಳು ನಿಮಗೆ ಗೊತ್ತಿರಲಿ!

ನವದೆಹಲಿ: ಜುಲೈ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಹಾಗೂ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸೇವೆಗಳಿಗೆ ಸಂಬಂಧಿಸಿದಂತೆ ಹಲವು ಹೊಸ ನಿಯಮಗಳು ಜಾರಿಗೆ ಬಂದಿವೆ. ಇಂಡೇನ್, ಭಾರತ್ ಗ್ಯಾಸ್ ಮತ್ತು ಎಚ್‌ಪಿ ಗ್ಯಾಸ್ ಸೇರಿದಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಈ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಗ್ರಾಹಕರಿಗೆ ಹೆಚ್ಚು ಪಾರದರ್ಶಕ ಹಾಗೂ ಸುರಕ್ಷಿತ ಸೇವೆ ಒದಗಿಸುವುದು ಇದರ ಉದ್ದೇಶವಾಗಿದೆ. ಹೊಸ ನಿಯಮಗಳು ಲಕ್ಷಾಂತರ LPG ಮತ್ತು PNG ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, […]

ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಹಾರೈಸಿದ ಮಂಜುನಾಥ ಭಂಡಾರಿ

ನವದೆಹಲಿ: ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು […]