ಟಾಟಾ ಮೆಮೊರಿಯಲ್ ನ 100 ರೂ ಗಿಂತಲೂ ಕಡಿಮೆ ಬೆಲೆಯ ಸ್ಥಳೀಯ ಅರಿವಳಿಕೆಯಿಂದ ಸ್ತನ ಕ್ಯಾನ್ಸರ್ ರೋಗಿಗಳಿಗೆ ಜೀವದಾನ

ಮುಂಬೈ: ಮುಂಬೈ ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ) ನ ವೈದ್ಯರ ಒಂದು ದಶಕದ ಅವಧಿಯ ಅಧ್ಯಯನವು ಸ್ತನ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಸ್ವಲ್ಪ ಮೊದಲು ಸ್ಥಳೀಯ ಅರಿವಳಿಕೆ (0.5% ಲಿಡೋಕೇನ್) ಯನ್ನು ಕ್ಯಾನ್ಸರ್ ವಿರೋಧಿ ಏಜೆಂಟ್ ಆಗಿ ಬಳಸುವ ಸರಳ ಹಸ್ತಕ್ಷೇಪವು ಮರಣ ಮತ್ತು ಮರುಕಳಿಸುವಿಕೆಯ ಅಪಾಯವನ್ನು ಕ್ರಮವಾಗಿ 29% ಮತ್ತು 30% ದಷ್ಟು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ತೋರಿಸಿದೆ. ಪ್ರತಿ ವರ್ಷ, ಭಾರತದಲ್ಲಿ ಅಂದಾಜು 1,50,000 ಹೊಸ ಸ್ತನ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ಇದರಲ್ಲಿ 90,000-1,00,000 […]
ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನ: ಹೊಸ ವಿಶ್ವ ದಾಖಲೆ ಸೃಷ್ಟಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ರಕ್ತದಾನ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಡಿಯಲ್ಲಿ ಭಾರತವು ನಿನ್ನೆ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನಗಳ ಹೊಸ ವಿಶ್ವ ದಾಖಲೆಯನ್ನು ಬರೆದಿದೆ. ಇದು ದೇಶದಾದ್ಯಂತ ನಡೆದ ಅತಿ ದೊಡ್ಡ ರಕ್ತದಾನ ಅಭಿಯಾನವಾಗಿತ್ತು. ಶನಿವಾರದಂದು 6112 ಕ್ಕೂ ಹೆಚ್ಚು ಅನುಮೋದಿತ ಶಿಬಿರಗಳಲ್ಲಿ 1 ಲಕ್ಷಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುತ್ತಲಿದೆ. ಈ ಅಭಿಯಾನವು ನಿಯಮಿತ ಸಂಭಾವನೆ ಪಡೆಯದ ಸ್ವಯಂಪ್ರೇರಿತ ರಕ್ತದಾನಗಳ ಬಗ್ಗೆ […]
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳ ಬಿಡುಗಡೆ: ಚಿರತೆಗಳನ್ನು ನೋಡಲು ಇನ್ನೂ ಸ್ವಲ್ಪ ಕಾಯಬೇಕು ಎಂದ ಪ್ರಧಾನಿ

ನಮೀಬಿಯಾದಿಂದ ಸ್ಥಳಾಂತರಗೊಳಿಸಲಾದ 8 ಚಿರತೆಗಳನ್ನು ಶನಿವಾರದಂದು ಪ್ರಧಾನಿ ಮೋದಿ, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದರು. ಆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿ, ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸಿದಾಗ ನಮ್ಮ ಭವಿಷ್ಯವೂ ಸುಭದ್ರವಾಗುತ್ತದೆ. ಬೆಳವಣಿಗೆ ಮತ್ತು ಸಮೃದ್ಧಿಯ ಮಾರ್ಗಗಳು ಸಹ ತೆರೆದುಕೊಳ್ಳುತ್ತವೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳು ಮತ್ತೆ ಓಡಾಡುವಾಗ ಹುಲ್ಲುಗಾವಲು ಪರಿಸರ ವ್ಯವಸ್ಥೆ ಮತ್ತೆ ಪುನಃಸ್ಥಾಪಿತವಾಗುತ್ತದೆ. ಜೈವಿಕ ವೈವಿಧ್ಯತೆ ಮತ್ತಷ್ಟು ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಇಲ್ಲಿ ಪರಿಸರ ಪ್ರವಾಸೋದ್ಯಮವೂ ಹೆಚ್ಚಾಗಲಿದೆ, ಇಲ್ಲಿ ಅಭಿವೃದ್ಧಿಯ ಹೊಸ ಸಾಧ್ಯತೆಗಳು ಹುಟ್ಟಿಕೊಳ್ಳುತ್ತವೆ, […]
ಶಾಲಾ ಬಸ್ನಲ್ಲೆ ಬಾಕಿಯಾದ 4 ವರ್ಷದ ಬಾಲಕಿ ಸಾವು: ಪಾರ್ಥಿವ ಶರೀರ ಕೊಚ್ಚಿಗೆ ಆಗಮನ

ಕೊಚ್ಚಿ: ಶಿಶುವಿಹಾರದ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದು ಶಾಲಾ ಬಸ್ನಲ್ಲಿ ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಕತಾರ್ನಿಂದ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಿನ್ಸಾ ಮರಿಯಮ್ ಜಾಕೋಬ್ ರಾಜಧಾನಿ ದೋಹಾದ ಹೊರವಲಯದಲ್ಲಿರುವ ಅಲ್ ವಕ್ರಾ ಪಟ್ಟಣದ ಸ್ಪ್ರಿಂಗ್ಫೀಲ್ಡ್ ಶಿಶುವಿಹಾರದ ವಿದ್ಯಾರ್ಥಿಯಾಗಿದ್ದಳು. ತೆರೆದ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಶಾಲಾ ಬಸ್ಸಿನೊಳಗೆ ಮಿನ್ಸಾ ನಿದ್ದೆಗೆ ಜಾರಿದ್ದಳು. ಸುಮಾರು ನಾಲ್ಕು ಗಂಟೆಗಳ ನಂತರ ಬಸ್ಸಿಗೆ ವಾಪಾಸಾದಾಗ ಬಸ್ ಚಾಲಕ ಮತ್ತು ವಾಹನ ಪರಿಚಾರಕರು ಬಾಲಕಿಯನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆಯನ್ನು […]
ಭಾರತೀಯ ಸೇನೆಗೆ ಅಸಾಧ್ಯವಾದುದು ಯಾವುದೂ ಇಲ್ಲ: ಸಿಂಧೂ ನದಿಗೆ ಸೇತುವೆ ಕಟ್ಟಿದ ಸಪ್ತ ಶಕ್ತಿ ಇಂಜಿನಿಯರ್ ಗಳ ಅಸಾಮಾನ್ಯ ಸಾಧನೆ

ಲಡಾಕ್: ಬಾನೆತ್ತರದ ಗಿರಿ ಶಿಖರದ ಮೇಲೆ, ಆಳವಾದ ಸಮುದ್ರ, ಕೊರಕಲು ಭೂಪ್ರದೇಶ, ದೊಡ್ಡ ಬಂಡೆಕಲ್ಲಿರಲಿ ಎಲ್ಲಿ ಬೇಕೆಂದರಲ್ಲಿ ಹೇಗೆ ಬೇಕೆಂದರೆ ಹಾಗೆ; ರಸ್ತೆ, ಸೇತುವೆ, ರೈಲ್ವೆ ಲೈನ್ ಹೀಗೆ ಭಾರತೀಯ ಸೇನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಭಾರತೀಯ ಸೇನೆಯು ಲಡಾಖ್ನಲ್ಲಿ ಸಿಂಧೂ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಿದೆ. ಸೇತುವೆಯು ಭಾರತೀಯ ಸೇನೆಯ ಪ್ರಭಾವಶಾಲಿ ಎಂಜಿನಿಯರಿಂಗ್ ಕೌಶಲ್ಯಗಳನ್ನು ಜಗತ್ತಿಗೆ ಪ್ರದರ್ಶಿಸುತ್ತಿದೆ. ಸಪ್ತ ಶಕ್ತಿ ಇಂಜಿನಿಯರ್ ಗಳು ನಿರ್ಮಾಣ ಮಾಡಿರುವ ಈ ಸೇತುವೆ ಇಂಜಿನಿಯರಿಂಗ್ ಲೋಕದ ಅದ್ಭುತವೆನಿಸಿದೆ. “ಸೇತುವೆ ಸವಾಲುಗಳು […]