ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮಾತೃ ವಿಯೋಗ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ ಪಾವೊಲಾ ಮೈನೋ ಆಗಸ್ಟ್ 27 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಮಂಗಳವಾರದಂದು ಇಟಲಿಯಲ್ಲಿ ನಡೆಯಿತು. ಕಳೆದ ವಾರ ಸೋನಿಯಾ ಗಾಂಧಿ ತಮ್ಮ ತಾಯಿಯನ್ನು ಭೇಟಿಯಾಗಲು ಇಟಲಿಗೆ ತೆರಳಿದ್ದರು. ಗಾಂಧಿಯವರ ಈ ಪ್ರವಾಸವು ವೈದ್ಯಕೀಯ ತಪಾಸಣೆಯ ಭಾಗವಾಗಿತ್ತು, ಅಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕೂಡಾ ಇದ್ದರು. ಕಾಂಗ್ರೆಸ್ ಅಧ್ಯಕ್ಷೆ ತಾಯಿಗೆ 90 ವರ್ಷವಾಗಿತ್ತು ಮತ್ತು ಅವರು ಅನಾರೋಗ್ಯದ ಬಳಲುತ್ತಿದ್ದರು. Smt. Sonia Gandhi’s mother, Mrs. Paola Maino […]

ಭಾರತೀಯ ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ, ಗಂಟೆಗೆ 49 ಅಪರಾಧ ಪ್ರಕರಣ: ಎನ್‌ಸಿಆರ್‌ಬಿ ವರದಿ

ನವದೆಹಲಿ: ಇತ್ತೀಚಿನ ಸರ್ಕಾರಿ ವರದಿಯ ಪ್ರಕಾರ 2021 ರಲ್ಲಿ ಭಾರತದಲ್ಲಿ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ ಪ್ರಕರಣ ಹಾಗೂ ಗಂಟೆಗೆ ಸುಮಾರು 49 ಅಪರಾಧ ಪ್ರಕರಣಗಳು ನಡೆಯುತ್ತವೆ. 2020 ರಲ್ಲಿ ಮಹಿಳೆಯರ ಅತ್ಯಾಚಾರ ಪ್ರಕರಣಗಳ ಸಂಖ್ಯೆ 28,046 ಆಗಿದ್ದರೆ, 2019 ರಲ್ಲಿ ಇದು 32,033 ಆಗಿತ್ತು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಕಚೇರಿಯ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ. ಎನ್‌ಸಿಆರ್‌ಬಿ ಯು ಗೃಹ ಸಚಿವಾಲಯದ ಅಡಿಯಲ್ಲಿ […]

ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಪ್ರಕ್ರಿಯೆಗಳಿಗೆ ಇತಿಶ್ರೀ ಹಾಕಿದ ಸುಪ್ರೀಂ ಕೋರ್ಟ್

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಸಂಪೂರ್ಣ ತೆರೆ ಹಾಕುವ ಹಿನ್ನೆಲೆಯಲ್ಲಿ ಉಮಾಭಾರತಿ, ಮುರಳಿ ಮನೋಹರ್ ಜೋಶಿ, ಸಾಧ್ವಿ ರಿತಂಬರ, ವಿನಯ್ ಕಟಿಯಾರ್ ಹಾಗೂ ಇತರರ ವಿರುದ್ಧದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ ಮತ್ತು 1992 ರಲ್ಲಿ ಬಾಬರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಪ್ರಕ್ರಿಯೆಗಳನ್ನು ಮುಚ್ಚುವಂತೆ ಆದೇಶಿಸಿದೆ. “ವಿಸ್ತೃತ ಪೀಠದಿಂದ ತೀರ್ಪು ಬಂದಿದೆ. ಈ ವಿಷಯದಲ್ಲಿ ಈಗ ಏನೂ ಉಳಿದಿಲ್ಲ. ನೀವು ಸತ್ತ ಕುದುರೆ ಹೊಡೆಯುವುದನ್ನು ಮುಂದುವರಿಸಲು ಸಾಧ್ಯವಿಲ್ಲ. […]

ನೋಯ್ಡಾದಲ್ಲಿ ಕೆಡವಲಾದ ಅವಳಿ ಕಟ್ಟಡಗಳ ಜಾಗದಲ್ಲಿ ಬರಲಿದೆ ಗ್ರೀನ್ ಬೆಲ್ಟ್ ಯೋಜನೆ

ನೋಯ್ಡಾ: ಭಾನುವಾರದಂದು ನೋಯ್ಡಾದಲ್ಲಿ ಕೆಡವಲಾದ ಸೂಪರ್‌ಟೆಕ್ ಅವಳಿ ಕಟ್ಟಡಗಳ ಜಾಗದಲ್ಲಿ ಗ್ರೀನ್ ಬೆಲ್ಟ್ ಯೋಜನೆ ಬರಲಿದೆ ಎನ್ನಲಾಗಿದೆ. ನೋಯ್ಡಾದಲ್ಲಿ ಎಮರಾಲ್ಡ್ ಕೋರ್ಟ್ ಯೋಜನೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಕೆಡವಿದ್ದರಿಂದ ಕಟ್ಟಡ ನಿರ್ಮಾತೃ ಸೂಪರ್‌ಟೆಕ್‌ಗೆ ಸುಮಾರು 1,000 ಕೋಟಿ ರೂಪಾಯಿ ನಷ್ಟವಾಗಿದೆ. 70 ಕೋಟಿಯಲ್ಲಿ ನಿರ್ಮಾಣವಾದ ಕಟ್ಟಡವನ್ನು ನೆಲಸಮಗೊಳಿಸಲು ಸುಮಾರು 21 ಕೋಟಿ ರೂ. ವೆಚ್ಚವಾಗಿದೆ. ಕಟ್ಟಡ ನಿರ್ಮಾಣಕ್ಕೆ 13 ವರ್ಷಗಳು ತಗಲಿದ್ದರೆ ಕೇವಲ 9 ಸೆಕೆಂಡ್ ಗಳಲ್ಲಿ 32 ಮತು 29 ಮಹಡಿಯ ಕಟ್ಟಡಗಳನ್ನು ಕೆಡವಲಾಗಿದೆ. ಅವಳಿ […]

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ: ಪಕ್ಷ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ತೊರೆದು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಉದ್ದೇಶಿಸಿ ಬರೆದ ಐದು ಪುಟಗಳ ಪತ್ರದಲ್ಲಿ ಆಜಾದ್, ಕಾಂಗ್ರೆಸ್‌ ಪರಿಸ್ಥಿತಿ “ಹಿಂತಿರುಗಲಾಗುವುದಿಲ್ಲ” ಎಂಬ ಹಂತವನ್ನು ತಲುಪಿದೆ ಎಂದು ಹೇಳಿದ್ದಾರೆ. ಇಡೀ ಸಂಸ್ಥೆಯ ಆಯ್ಕೆ ಪ್ರಕ್ರಿಯೆಯು ಒಂದು ಪ್ರಹಸನ ಮತ್ತು ನೆಪವಾಗಿದೆ. ದೇಶದ ಯಾವುದೇ ಸ್ಥಳದಲ್ಲಿ ಯಾವುದೇ ಸಂಘಟನೆಯ ಮಟ್ಟದಲ್ಲಿ ಚುನಾವಣೆ ನಡೆದಿಲ್ಲ. 24 ಅಕ್ಬರ್ ರಸ್ತೆಯಲ್ಲಿ ಕುಳಿತು […]