ಫ್ರಾನ್ಸ್ ನ ಐಫೆಲ್ ಟವರ್ ನಲ್ಲೀಗ ಭಾರತದ UPI ಚಲೇಗಾ: ಅಧಿಕೃತ ಘೋಷಣೆ

ನವದೆಹಲಿ: ಎನ್ಪಿಸಿಐ ಇಂಟರ್ನ್ಯಾಶನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್ಐಪಿಎಲ್) ಫ್ರಾನ್ಸ್ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಅನ್ನು ಪರಿಚಯಿಸಲು ಇ-ಕಾಮರ್ಸ್ ಮತ್ತು ಸಾಮೀಪ್ಯ ಪಾವತಿಗಳಲ್ಲಿ ಪ್ರಮುಖ ಫ್ರೆಂಚ್ ಪರಿಣಿತರಾದ ಲೈರಾ ಕಂಪನಿಯೊಂದಿಗೆ ಕೈಜೋಡಿಸಿದೆ. ಭಾರತದ ಗಣರಾಜ್ಯೋತ್ಸವವನ್ನು ಆಚರಿಸಲು ಪ್ಯಾರಿಸ್ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಪಾಲುದಾರಿಕೆಯು ಒಂದು ಮೈಲಿಗಲ್ಲನ್ನು ಗುರುತಿಸುತ್ತದೆ. ಐಫೆಲ್ ಟವರ್ UPI ಪಾವತಿಗಳನ್ನು ಸ್ವೀಕರಿಸುವ ದೇಶದ ಮೊದಲ ಗ್ರಾಹಕನಾಗಿದೆ ಇದು ಭಾರತೀಯ ಪ್ರವಾಸಿಗರಿಗೆ ವಹಿವಾಟು ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. ಐಫೆಲ್ ಟವರ್ಗೆ […]
ಜೋರ್ಡಾನ್ ಮೇಲಿನ ದಾಳಿಗೆ ಇರಾನ್ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದ ಅಮೇರಿಕಾ; ಉಗ್ರ ನೆಲೆ ಧ್ವಂಸ

ಟೆಹ್ರಾನ್: ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಏರ್ಸ್ಟ್ರೈಕ್ ಮಾಡಿದ್ದು, 85 ಗುರಿಗಳ ಮೇಲೆ ದಾಳಿ ನಡೆಸಿದೆ. ಜೋರ್ಡಾನ್ ಮೇಲಿನ ದಾಳಿಗೆ ಅಮೆರಿಕ ಪ್ರತಿದಾಳಿ ಮಾಡಿದ್ದು, ಏಳು ಸ್ಥಳಗಳನ್ನು ಗುರಿಯಾಗಿಸಿ 17 ಉಗ್ರರನ್ನು ಮಟ್ಟಹಾಕಿದೆ. 85 ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಘಟಕಗಳ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದೆ. ಕಮಾಂಡ್, ಕಂಟ್ರೋಲ್ ಸೆಂಟರ್, ರಾಕೆಟ್, ಕ್ಷಿಪಣಿ, ಡ್ರೋನ್ ಸಂಗ್ರಹಣಾ ಕೇಂದ್ರ, ಲಾಜಿಸ್ಟಿಕ್ಸ್ ಹಾಗೂ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳಗಳನ್ನೇ ಅಮೆರಿಕ ಟಾರ್ಗೆಟ್ ಮಾಡಿದೆ. […]
ಅಂತ್ಯೋದಯ ಪಡಿತರ ಚೀಟಿಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆ 2 ವರ್ಷಗಳವರೆಗೆ ವಿಸ್ತರಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರವು 1.89 ಕೋಟಿ ಅಂತ್ಯೋದಯ ಅನ್ನ ಯೋಜನೆ (AAY) ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಎರಡು ವರ್ಷಗಳವರೆಗೆ ಸಕ್ಕರೆಯ ಸಬ್ಸಿಡಿ ಯೋಜನೆಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಸಾರ್ವಜನಿಕ ವಿತರಣಾ ಯೋಜನೆ (ಪಿಡಿಎಸ್) ಮೂಲಕ ವಿತರಿಸಲಾದ ಎಎವೈ ಕುಟುಂಬಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆಯನ್ನು ಮಾರ್ಚ್ 31, 2026 ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಈ ಅನುಮೋದನೆಯೊಂದಿಗೆ, ಸರ್ಕಾರವು ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು […]
ಮಾಲ್ಡೀವ್ಸ್ಗೆ ನೀಡುವ ಆರ್ಥಿಕ ಸಹಾಯ ಶೇಕಡಾ 22 ರಷ್ಟು ಕಡಿತ; ಲಕ್ಷದ್ವೀಪ ಅಭಿವೃದ್ದಿಯತ್ತ ಭಾರತ ಚಿತ್ತ

ನವದೆಹಲಿ: ಗುರುವಾರ ಸರ್ಕಾರ ಬಿಡುಗಡೆ ಮಾಡಿದ ಮಧ್ಯಂತರ ಬಜೆಟ್ ದಾಖಲೆಯ ಪ್ರಕಾರ, 2024-25 ರ ಆರ್ಥಿಕ ವರ್ಷಕ್ಕೆ ಮಾಲ್ಡೀವ್ಸ್ಗೆ ನೀಡುವ ಆರ್ಥಿಕ ಸಹಾಯವನ್ನು ಶೇಕಡಾ 22 ರಷ್ಟು ಕಡಿತಗೊಳಿಸಲು ಭಾರತ ಪ್ರಸ್ತಾಪಿಸಿದೆ. ಕಳೆದ ಕೆಲವು ವರ್ಷಗಳಿಂದ, ಭಾರತವು ಮಾಲ್ಡೀವ್ಸ್ಗೆ ಪ್ರಮುಖ ನೆರವು ಮತ್ತು ಸಹಾಯ ಪಾಲುದಾರನಾಗಿದೆ. ದ್ವೀಪ ರಾಷ್ಟ್ರಕ್ಕೆ ಭಾರತದ ನೆರವು ರಕ್ಷಣೆ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯದಂತಹ ಕ್ಷೇತ್ರಗಳನ್ನು ಒಳಗೊಂಡಿರುತ್ತದೆ. ಮಾಲ್ಡೀವ್ಸ್ಗೆ ಅಭಿವೃದ್ಧಿ ಸಹಾಯಕ್ಕಾಗಿ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2023-24ರಲ್ಲಿ ಮಾಲ್ಡೀವ್ಸ್ಗೆ 770.90 ಕೋಟಿ […]
30 ವರ್ಷಗಳ ಬಳಿಕ ಜ್ಞಾನವಾಪಿ ಮಂದಿರದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಅರ್ಚಕರು

ವಾರಣಾಸಿ: ಜ್ಞಾನವಾಪಿ ಮಂದಿರದ ನೆಲಮಾಳಿಗೆಯಲ್ಲಿ ಸೀಲ್ ಮಾದುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆದೇಶದ 30 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ‘ವ್ಯಾಸರ ನೆಲಮಾಳಿಗೆ’ಯಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡರು. ಬುಧವಾರದಂದು ಜಿಲ್ಲಾ ನ್ಯಾಯಾಲಯವು ಸೀಲ್ ಮಾಡಲಾದ ಪ್ರದೇಶವನ್ನು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸುವಂತೆ ಮತ್ತು ಪೂಜಾ ವಿಧಿ ವಿಧಾನಗಳನ್ನು ಜಿಲ್ಲಾಡಳಿತದ ಸುಪರ್ದಿಯಲ್ಲಿ ನಡೆಸುವಂತೆ ಆದೇಶ ನೀಡಿತ್ತು. ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಂದಿರದ ಸಮೀಪವಿರುವ ಪ್ರದೇಶವು ನಿನ್ನೆ […]