21 ದಿನ ನಿಮ್ಮ ಮನೆಯಲ್ಲೇ ಇರಿ : ಪ್ರಧಾನಿ ಮೋದಿ ಘೋಷಣೆ, ಭಾರತ ಸಂಪೂರ್ಣ ಲಾಕ್ ಡೌನ್

ನವದೆಹಲಿ: ಇಂದು ಮಧ್ಯರಾತ್ರಿಯಿಂದ ಭಾರತ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯ ಘೋಷಿಸಿದ್ದಾರೆ.ಈ ಮೂಲಕ ಭಾರತ ಕೊರೋನಾ ರೋಗದ ವಿರುದ್ದ ಸಮರ ಸಾರುವಂತೆ ತಿಳಿಸಿದ್ದಾರೆ. ಇಂದು ರಾತ್ರಿ  ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಇಂದು ಮಧ್ಯರಾತ್ರಿಯಿಂದ ಎ.14 ರವರೆಗೆ ದೇಶವು ಸಂಪೂರ್ಣ ಲಾಕ್ ಟೌನ್ ಆಗಲಿದ್ದು, ಇವತ್ತು ರಾತ್ರಿಯಿಂದಲೇ ಜನತಾ ಕರ್ಪೂ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಕೇಂದ್ರ ಸರಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ. 21 ದಿನ ಮನೆಯಲ್ಲೇ ಇರಿ ನಿಮ್ಮ […]

ಜೀವ ನುಂಗಲು ಬಂತು ಹಂಟಾ ವೈರಸ್ :ಚೀನಾದಲ್ಲಿ ಓರ್ವ ವ್ಯಕ್ತಿ ಸಾವು!

ಯುನ್ನಾನ್: ಕೊರೋನಾ ವೈರಸ್ ನಿಂದ ಜಗತ್ತು ತತ್ತರಿಸಿ ಹೋಗಿರುವಾಗ ಈಗ ಹೊಸ ವೈರಸ್ ಚೀನಾದಲ್ಲಿ ಆತಂಕ ಸೃಷ್ಟಿಸಿದೆ. ಅದೇ ಹಂಟಾ ವೈರಸ್. ಚೀನಾದ ಯುನ್ನಾನ್ ನಲ್ಲಿ ಹಂಟಾ ವೈರಸ್ ಪ್ರಕರಣ ವರದಿಯಾಗಿದ್ದು, ಅಲ್ಲಿನ ಪತ್ರಿಕೆ ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಅಧಿಕೃತ ಟ್ವೀಟ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಾಂಡೊಂಗ್ ಪ್ರಾಂತ್ಯದ ಯುನ್ನಾನ್ ಪ್ರದೇಶದಲ್ಲಿ ಕೆಲಸಕ್ಕೆ ಬರುತ್ತಿದ್ದ ಓರ್ವ ವ್ಯಕ್ತಿ, ಹಂಟಾ ವೈರಸ್ ಗೆ ತುತ್ತಾಗಿ ಬಸ್ ನಲ್ಲೇ ಸಾವನ್ನಪ್ಪಿದ್ದಾನೆ. ಬಸ್ ನಲ್ಲೇ ಇದ್ದ 32 […]

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್‌ ಭೀತಿಯ ವಿಚಾರಗಳ ಕುರಿತು ಪ್ರಧಾನಿ ಮೋದಿ ಅವರು ಇಂದು (ಮಾ.24) ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತದಲ್ಲಿ 490ಕ್ಕೂ ಹೆಚ್ಚು ಕೊರೊನಾ ಸೋಂಕಿತರ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಈ ಭಾಷಣಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಮಾ.22 ರಂದು ದೇಶದಲ್ಲಿ ಪ್ರಧಾನಿ ಯವರ ಜನತಾ ಕರ್ಫೂ ಗೆ ವ್ಯಾಪಕ ಬೆಂಬಲ ದೊರಕಿದ್ದು, ಈಗ ದೇಶವ್ಯಾಪಿ ಮಾ.31ರವರೆಗೆ ಲಾಕ್ ಡೌನ್ ಆಗಿರುವ ಕಾರಣ ಈ ವಿಚಾರದ […]

ಕೊರೊನಾ ಮಹಾಮಾರಿಗೆ ಭಾರತದಲ್ಲಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆ

ಜಗಿತ್ತಿನಾದ್ಯಂತ ಆತಂಕ ಸೃಷ್ಟಿ ಮಾಡಿದ ಕೊರೊನಾಗೆ ಇಂದು ದೇಶದಲ್ಲಿ ಮೂರನೇ ಬಲಿ ಪಡೆದುಕೊಂಡಿದೆ. ಭಾರತದಲ್ಲಿ ಕೊರೊನಾ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಂದು ಹಿಮಾಚಲ ಪ್ರದೇಶದಲ್ಲಿ 69 ವರ್ಷದ ವೃದ್ಧ ಸಾವನ್ನಪ್ಪಿದ್ದು, ಬೆಳಗ್ಗೆ ಮಹಾರಾಷ್ಟ್ರದ ಮುಂಬೈನಲ್ಲಿ ಹಾಗೂ ಮಧ್ಯಾಹ್ನ ಪಶ್ಚಿಮ ಬಂಗಾಳದಲ್ಲಿ ಒಟ್ಟು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಗೆ ಇಲ್ಲಿವರೆಗೆ 15,306 ಮಂದಿ ಬಲಿಯಾಗಿದ್ದು, 3.50 ಲಕ್ಷ ಜನರು ಸೋಂಕಿತರಾಗಿದ್ದಾರೆ. ಅಮೆರಿಕಾದಲ್ಲಿ ನಿನ್ನೆ ಒಂದೇ ದಿನ ಕೊರೋನಾ ವೈರಸ್ ಪ್ರಕರಣಕ್ಕೆ 100 […]

ಮಹಾರಾಷ್ಟ್ರದಲ್ಲಿ ಕೊರೊನಾಗೆ ಮತ್ತೋರ್ವ ಬಲಿ: ಭಾರತದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಮಹಾರಾಷ್ಟ್ರ ಮಾ.22: ಕೊರೋನಾ ಮಾಹಮಾರಿಗೆ ಮುಂಬೈನ ಮಹಾರಾಷ್ಟ್ರದಲ್ಲಿ 56 ವರ್ಷದ ವ್ಯಕ್ತಿ ಬಲಿಯಾಗಿರುವುದು ಧೃಡವಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಎರಡಕ್ಕೇರಿದೆ. ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ನಿನ್ನೆ ರಾತ್ರಿ ಮೃತ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ತಗಲಿದ್ದು ದೃಡಪಟ್ಟಿದೆ. ರೋಗಿಯ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇದ್ದವು ಎಂದು ತಿಳಿಸಿದ್ದಾರೆ. ಕೊರೋನಾ ವೈರಸ್ ಅಟ್ಟಹಾಸದಿಂದ ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು. ಭಾರತದಲ್ಲಿ ಸಾವಿನ […]