ಟೈಗರ್‌ ಶ್ರಾಫ್ ಅಭಿನಯದ ‘ಭಾಗಿ–3’ ಪೋಸ್ಟರ್‌ ಬಿಡುಗಡೆ

ಟೈಗರ್‌ ಶ್ರಾಫ್ ಅಭಿನಯದ ‘ಭಾಗಿ–3’ ಸಿನಿಮಾದ ಮತ್ತೊಂದು ಪೋಸ್ಟರ್‌ ಬಿಡುಗಡೆಯಾಗಿದೆ. ಈ ಪೋಸ್ಟರ್ ಇಗ ಸಾಮಾಜಿಕ ಜಾಲತಾಣ ಸಿಕ್ಕಾಪಟ್ಟೆ ವೈರಲ್ ಆಗಿದೆ. ಟೈಗರ್‌ ಶ್ರಾಫ್ ಅವರ ಸಿಕ್ಸ್‌ ಪ್ಯಾಕ್ ಮೈಕಟ್ಟು ಈ ಪೋಸ್ಟರ್‌ನ ಹೈಲೈಟ್‌ ಆಗಿದ್ದು, ‘ಭಾಗಿ 1’ರಲ್ಲಿ ನಾಯಕಿಯಾಗಿದ್ದ ಶ್ರದ್ಧಾ ಕಪೂರ್ ಈ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಟೈಗರ್‌ ಶ್ರಾಫ್, ಶ್ರದ್ಧಾ ಕಪೂರ್‌ ಜೊತೆಗಿನ ಈ ಪೋಸ್ಟರ್ ಸಖತ್‌ ಆಗಿ ಕಾಣುತ್ತಿದ್ದು, ಚಿನ್ನದ ಮೈಬಣ್ಣದ ಫಿಲ್ಟರ್‌ನಲ್ಲಿ ಈ ಪೋಸ್ಟರ್‌ ತಯಾರಾಗಿದೆ. ಪೋಸ್ಟರ್ ನಲ್ಲಿ ಇವರಿಬ್ಬರು ಮಾಸ್‌ […]

ಪುಲ್ವಾಮಾ ದಾಳಿಗೆ ಆಶ್ರಯ ನೀಡಿದ್ದ ಉಗ್ರ ಶಕೀರ್‌ ಬಷೀರ್‌ ಬಂಧನ

ನವದೆಹಲಿ: 2019ರ ಫೆಬ್ರುವರಿ 14ರಂದು ಪುಲ್ವಾಮಾ ದಾಳಿಯಲ್ಲಿ 40 ಯೋಧರು ಸಾವಿಗೀಡಾಗಿದ್ದರು. ಈ ದಾಳಿ ನಡೆಸಲು  ಸಹಕರಿಸಿದ, ಪಾಕಿಸ್ತಾನದ ಜೈಷ್‌ ಇ ಮೊಹಮ್ಮದ್‌ ಸಂಘಟನೆಗೆ ಸೇರಿದ್ದ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ. ಆರೋಪಿಯಾದ ಶಕೀರ್‌ ಬಷೀರ್‌ ಮ್ಯಾಗ್ರೆ ನನ್ನು (22) ಬಂಧಿಸ್ಸಿದ್ದು, ಈತ ಪುಲ್ವಾಮಾದ ಕಾಕಾಪೊರಾದಲ್ಲಿನ ಪೀಠೋಪಕರಣಗಳ ವ್ಯಾಪಾರ ನಡೆಸುತ್ತಿದ್ದನು. ಪುಲ್ವಾಮಾದಲ್ಲಿ ಬಾಂಬ್‌ ದಾಳಿ ನಡೆಸಿದ್ದ ಅದಿಲ್‌ ಅಹ್ಮದ್‌ ದಾರ್‌ಗೆ ಆಶ್ರಯ ಮತ್ತು ನೆರವು ನೀಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಉಗ್ರ ಮೊಹಮ್ಮದ್‌ […]

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ: ಪ್ರತಿಭಟನಾ ಸ್ಥಳದಲ್ಲಿ 144 ಸೆಕ್ಷನ್ ಜಾರಿ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಘರ್ಷಣೆ ನಡೆದಿದ್ದು, ಈ ಹಿಂಸಾಚಾರವನ್ನು ತಹಬದಿಗೆ ತರಲು ದೆಹಲಿ ಪೊಲೀಸರು ಕಠಿಣ ಕ್ರಮವನ್ನು ಕೈಗೊಂಡಿದೆ. ಪ್ರತಿಭಟನಾಕಾರರ ಹಿಂಸಾಚಾರ ಹೆಚ್ಚು ನಡೆಯುತ್ತಿರುವ ಈಶಾನ್ಯ ದೆಹಲಿಯ ಭಾಗದಲ್ಲಿ ಕಂಡಲ್ಲಿ ಗುಂಡು ಆದೇಶ ಜಾರಿ ಮಾಡಲಾಗಿದೆ. ರಸ್ತೆಯಲ್ಲಿ ಯಾರೇ ಕಂಡರು ಅವರಿಗೆ ಗುಂಡು ಹೊಡೆಯಲಾಗುವುದು ಎಂದು ಪೊಲೀಸರು ಘೋಷಿಸಿದ್ದಾರೆ. 11 ಬಲಿ, 70 ಮಂದಿಗೆ ಗುಂಡೇಟು: ಈಶಾನ್ಯ ದೆಹಲಿಯ ಚಾಂದ್ ಬಾಗ್, ಭಜನ್ ಪುರ ಮುಂತಾದ […]

ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ: ಅಮೇರಿಕಾ-ಭಾರತ ಭಾಂದವ್ಯ ಗಟ್ಟಿ: ನಳಿನ್ 

ಉಡುಪಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಭಾರತ ಪ್ರವಾಸದಿಂದ ಅಮೆರಿಕಾ ಹಾಗೂ ಭಾರತದ ಬಾಂಧವ್ಯ ಇನ್ನಷ್ಟು ಗಟ್ಟಿಯಾಗುತ್ತದೆ. ಈ ಭೇಟಿಯ ಮೂಲಕ ಭಾರತಕ್ಕೆ ಅಮೆರಿಕಾದಿಂದ ಎಲ್ಲ ರೀತಿಯ ನೆರವು ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಸೋಮವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಡೀ ಜಗತ್ತು ಭಾರತದ ಕಡೆಗೆ ನೋಡುತ್ತಿದೆ. ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ ಎಂದರು. ವಿಪಕ್ಷಗಳು ವಿರೋಧ ಮಾಡಬೇಕೆಂಬ ಕಾರಣಕ್ಕೆ ವಿರೋಧ […]

ಬಹರೇನ್ ಬಿಲ್ಲವಾಸ್ ಸಂಘಟನೆ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅನಿವಾಸಿ ಬಿಲ್ಲವರ ಸಂಘಟನೆಯಾದ ಗುರು ಸೇವೆ ಸಮಿತಿ ಬಹರೇನ್ ಬಿಲ್ಲವಾಸ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಫೆ.20 ರಂದು ಬಹರೇನ್ ಬಿಲ್ಲವಾಸ್ ಅಧ್ಯಕ್ಷರಾದ ಶ್ರೀ ಸುರೇಂದ್ರ ಉದ್ಯಾವರ ಅವರ ನೇತೃತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದಲ್ಲಿ ನಿರ್ಮಾಣ ಗೊಂಡಿರುವ ಶ್ರೀ ಗುರು ಸಾಯನ ಬೈದ್ಯರ ಗುರು ಪೀಠದ ಸಂಪೂರ್ಣ ವೆಚ್ಚವನ್ನು ಬಹರೇನ್ ಬಿಲ್ಲವಾಸ್ ವತಿಯಿಂದ ಸೇವಾ ರೂಪದಲ್ಲಿ ವಹಿಸಿಕೊಂಡಿದ್ದೂ, ಇದು ಪುನರುತ್ಥಾನವಾಗಿ ಬ್ರಹ್ಮಕಲಶೋತ್ಸವದ ಸುಸಂದರ್ಭದಲ್ಲಿದೆ.  ಈ ಸಂದರ್ಭದಲ್ಲಿ ಬಹರೇನ್ ಬಿಲ್ಲವಾಸ್ […]