ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ

ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ದೆಹಲಿಯ ಆಲ್ ಇಂಡಿಯಾ ಇನನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಾಗಿದ್ದರು. ಕೆಲವು ದಿನಗಳಿಂದ ಚಿಕಿತ್ಸೆಗೆ ಒಳಗಾಗಿದ್ದ ಜೇಟ್ಲಿ. ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಜಿಎಸ್ ಟಿ ಎಫೆಕ್ಟ್: ಪಾರ್ಲೇಜಿ ಕಂಪೆನಿ ಉದ್ಯೋಗಿಗಳ ಬದುಕು ಸಂಕಷ್ಟದಲ್ಲಿ

ನವದೆಹಲಿ:ದೈತ್ಯ  ಬಿಸ್ಕಿಟ್  ಕಂಪೆನಿಗಳಲ್ಲಿ ಒಂದಾಗಿರುವ ಜನಪ್ರಿಯ ಬ್ರ್ಯಾಂಡ್ ಪಾರ್ಲೆಜಿ ಕಂಪೆನಿಯ ಉದ್ಯೋಗಿಗಳ ಭವಿಷ್ಯ ಇದೀಗ ಸಂಕಷ್ಟದಲ್ಲಿ ಸಿಲುಕಿದೆ. ಜಿಎಸ್ ಟಿ ಏರಿಕೆಯಿದಂದ  ಸುಮಾರು 10,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಒಂದು ವೇಳೆ ಸರ್ಕಾರದಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದೆ ಆದಲ್ಲಿ 8 ಸಾವಿರದಿಂದ 10 ಸಾವಿರ ಮಂದಿಯನ್ನು ಕೈಬಿಡದೆ ಬೇರೆ ಉಪಾಯವಿಲ್ಲ ಎಂದು ಕಂಪೆನಿಯ ಮೂಲಗಳು ತಿಳಿಸಿದೆ. ಆಟೋ ಮೊಬೈಲ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು […]

ಗ್ರಾಹಕರಿಗೆ ಸೇವೆ ನೀಡಲು ನಿರ್ಲಕ್ಷಿಸಿದ 918 ಆಟೋ ಚಾಲಕರ ಪರವಾನಗಿ ರದ್ದು

ಮುಂಬೈ: ಗ್ರಾಹಕರ ಸೇವೆ ನೀಡಲು ನಿರ್ಲಕ್ಷಸಿದ, ಗ್ರಾಹಕರು ಕರೆದ ಕಡೆಗೆ ಸೇವೆ ನೀಡಲು ನಿರಾಕರಿಸಿದ ಆಟೋ-ರಿಕ್ಷಾ ಚಾಲಕರ ವಿರುದ್ಧ ಕಠಿಣ ಕ್ರಮಕ್ಕೆ  ಮಹಾರಾಷ್ಟ್ರದ ಸಾರಿಗೆ ಇಲಾಖೆ ಮುಂದಾಗಿದ್ದು 918 ಪರವಾನಗಿಯನ್ನು ರದ್ದು ಮಾಡಿದೆ. ಗ್ರಾಹಕರಿಗೆ ಸೇವೆ ನಿರಾಕರಿಸಿದ 918 ಆಟೋ ಚಾಲಕರ ಚಾಲನಾ ಪರವಾನಗಿಯನ್ನೇ ರದ್ದುಗೊಳಿಸಿದೆ. ಇದೊಂದು ಮಹಾರಾಷ್ಟ್ರ ಸಾರಿಗೆ ಇಲಾಖೆ ಕೈಗೊಂಡ ದಿಟ್ಟ  ಕ್ರಮಗಳಲ್ಲಿ ಒಂದಾಗಿದೆ. . ಮುಂಬೈ ಮತ್ತು ಥಾಣೆಗಳಲ್ಲಿ ಇದುವರೆಗೂ ನಕಲಿ ದಾಖಲೆಗಳನ್ನು ಸಲ್ಲಿಸಿ ಪಡೆಯಲಾದ ಡ್ರೈವಿಂಗ್‌ ಲೈಸನ್ಸ್‌ಗಳನ್ನು ರದ್ದುಗೊಳಿಸಲಾಗುತ್ತಿತ್ತು. ಆದರೆ, ಇದೇ […]

ಆ.15 ರಂದು ರಾಖಿ ಹಬ್ಬ: ಪ್ರಧಾನಿ ಮೋದಿಗೆ ‘ರಾಖಿ’ ಕಳುಹಿಸಿದ ಮುಸ್ಲಿಂ ಮಹಿಳೆಯರು

ವಾರಾಣಸಿ: ದೇಶದಲ್ಲಿ ತ್ರಿವಳಿ ತಲಾಖ್ ನಿಷೇಧ ಕಾನೂನು ಜಾರಿಗೆ ತರುವ ಮೂಲಕ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದ ಮಹಿಳೆಯರ ಗೌರವಕ್ಕೆ ಪಾತ್ರರಾಗಿದ್ದಾರೆ. ದೇಶದಲ್ಲಿ ತ್ರಿವಳಿ ತಲಾಖ್’ನ್ನು ನಿಷೇಧಿಸುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳ ಮೇಲಾಗುತ್ತಿದ್ದ ಐತಿಹಾಸಿಕ ಅನ್ಯಾಯವನ್ನು ಪ್ರಧಾನಿ ಮೋದಿ ಸರ್ಕಾರ ಸರಿಪಡಿಸಿದೆ. ಇದೇ ಆ.15 ರಂದು ದೇಶಾದ್ಯಂತ ರಾಖಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಸ್ವಕ್ಷೇತ್ರ ವಾರಾಣಸಿಯಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ರಾಖಿ ತಯಾರಿಸಿರುವ ಮುಸ್ಲಿಂ ಸಹೋದರಿಯರು, ಅದನ್ನು ಮೋದಿ ಕಚೇರಿಗೆ ಕಳುಹಿಸುವುದರ ಮೂಲಕ ತಮ್ಮ ಹಿರಿಯಣ್ಣನಿಗೆ ಪ್ರೀತಿಯ ಸಂದೇಶ […]

ಕೇಂದ್ರ ಮಾಜಿ ಸಚಿವ ಅರುಣ್​ ಜೇಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ವಿಷಯ ತಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಹಿಂದೆ 2014ರ ನರೇಂದ್ರ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ಆದ್ರೆ ಅನಾರೋಗ್ಯದ ಕಾರಣ  2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ […]