ಈ ಸ್ವಯಂಕೃತ ಅಪರಾಧಗಳಿಂದಲೇ ನಟ ದರ್ಶನ್ “ಜೈಲು ದರ್ಶನ” ಪಡೆಯೋ ಹಾಗಾಯ್ತು! ಬೆನ್ನು ನೋವಿನ ನೆಪಯೂ ಶಾಪವಾಯ್ತಾ?

ಚಾಲೆಂಜಿಂಗ್ ಸ್ಟಾರ್ ಎಂದು ಖ್ಯಾತಿ ಪಡೆದ ನಟ ದರ್ಶನ್ ಗೆ ರಿಯಲ್ ಜೀವನದಲ್ಲಿ ಇಷ್ಟೊಂದು ಚಾಲೆಂಜ್ ಎದುರಾಗುತ್ತದೆ ಎನ್ನುವುದುನ್ನು ಅವರೂ ಸೇರಿದಂತೆ ಅವರ ಅಭಿಮಾನಿಗಳೂ ಊಹಿಸಿರಲಿಲ್ಲ.ಚಿತ್ರರಂಗದಲ್ಲಿ “ದಾಸ”ನಾಗಿ ಮೆರೆದ ದರ್ಶನ್ ಆಗಾಗ ಜೈಲಿನ “ದಾಸ”ನಾಗುವ ಹಾಗಾಗುತ್ತೆ ಎನ್ನುವ ಕಲ್ಪನೆ ಚಿತ್ರರಂಗಕ್ಕೂ ಇರಲಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಆ ಮೇಲೆಯೂ ಹತ್ತಾರು ಸಂಕಷ್ಟಗಳು ತಲೆ ಮೇಲೇ ಇತ್ತು. ಕೆಲವೊಂದು ಕಾರಣಗಳಿಂದಾಗ ದರ್ಶನ್ ಫ್ಯಾನ್ಸ್ ಗಳೂ ಕೂಡ […]
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ಪಿಐ ಇಂದು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. NEP ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾ ರಾಮಚಂದ್ರ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಾಜ ಸರ್ಕಾರ ನಿರಾಕರಿಸಿತ್ತು. ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿತು. ಶಿಕ್ಷಣದಲ್ಲಿ ತಾರತಮ್ಯ ವಿರಬಾರದು ಎಂದು ಎನ್ಇಪಿ ರೂಪಿಸಲಾಗಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿ […]
ರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ಬೈ ಬೈ ಹೇಳಿದ ಅಂಚೆ ಇಲಾಖೆ: ಸ್ಪೀಡ್ ಪೋಸ್ಟ್ ಜೊತೆ ವಿಲೀನ, ನಿರೀಕ್ಷಿತ ಸೇವೆ ಕೊಟ್ಟಿತೇ ಸ್ಪೀಡ್ ಪೋಸ್ಟ್?

ನವದೆಹಲಿ: ವಿಶ್ವದಲ್ಲಿಯೇ ನಂಬುಗೆಯ ಅಂಚೆ ಸೇವೆಯನ್ನು ನೀಡುತ್ತ ಬಂದಿರುವ ಭಾರತೀಯ ಅಂಚೆ ಇಲಾಖೆಯು ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿದ್ದು ಇನ್ಮುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಸ್ಪೀಡ್ ಪೋಸ್ಟ್ ಸೇವೆ ಜೊತೆಗೆ ವಿಲೀನಗೊಳ್ಳಲಿದೆ. ಸೆಪ್ಟೆಂಬರ್ 1 ಕ್ಕೆ ರಿಜಿಸ್ಟರ್ಡ್ ಪೋಸ್ಟ್ಗೆ ಅಂತಿಮ ವಿದಾಯ ಹೇಳಲಾಗುತ್ತಿದೆ. ಹಾಗಾಗಿ ರಿಜಿಸ್ಟರ್ಡ್ ಪೋಸ್ಟ್ ಮಾಡಿ ಎಂದು ಅಂಚೆಇಲಾಖೆಯಲ್ಲಿ ಗ್ರಾಹಕರು ಹೇಳುವ ದಿನಗಳು ಇನ್ನಿಲ್ಲ. ಈ ಮೂಲಕ ರಿಜಿಸ್ಟರ್ಡ್ ಪೋಸ್ಟ್ ನ ಕಾಲ ಮುಕ್ತಾಯಗೊಂಡಿದೆ. ಕೊರಿಯರ್ಗಳಿಗಿಂತಲೂ ಪೂರ್ವದಲ್ಲಿ ರಿಜಿಸ್ಟರ್ಡ್ ಪೋಸ್ಟ್ ಬಳಕೆ […]
ಧರ್ಮಸ್ಥಳದ ಬುರುಡೆ ಕೇಸ್ ಗೆ ಸಿಕ್ಕಿತು ಮಹತ್ವದ ತಿರುವು: ಸ್ಥಳದಲ್ಲಿ ಸಿಕ್ತು ಕೆಂಪು ರವಿಕೆ, ಪ್ಯಾನ್ ಕಾರ್ಡ್

ಧರ್ಮಸ್ಥಳ: ಇಲ್ಲಿ ಎಸ್ ಐ ಟಿ ನಡೆಸುತ್ತಿರುವ ಉತ್ಖನನದ ವೇಳೆ ಅಗೆಯಲಾಗಿದ್ದ ಗುಂಡಿಯಲ್ಲಿ ಮಹತ್ವದ ವಸ್ತು ಸಿಕ್ಕಿದೆ. ಎಸ್ಐಟಿ ಅಧಿಕಾರಿಗಳಿಗೆ ಮಣ್ಣು ಅಗೆಯುವಾಗ ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಸಿಕ್ಕಿದೆ. ಈ ವಸ್ತುಗಳು ತನಿಖೆಯ ಕುತೂಹಲಕ್ಕೆ ಕಾರಣವಾಗಿದ್ದು ಇದೀಗ ಎಸ್ ಐಟಿ ತಂಡ ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆದುಕೊಂಡಿದೆ. ಧರ್ಮಸ್ಥಳದ ನೇತ್ರಾವತಿ ತಟದಲ್ಲಿ 1, 2,3 ನೇ ಪಾಯಿಂಟ್ನಲ್ಲಿ ಮಣ್ಣು ಅಗೆಯಲಾಗಿತ್ತು. 1, 2,3ನೇ ಪಾಯಿಂಟ್ನಲ್ಲಿ ಏನೂ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಮಣ್ಣು […]
“ದೃಶ್ಯಂ” ಸಿನಿಮಾ ಮಾದರಿಯಲ್ಲಿ ಪತಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ ಪತ್ನಿ.!

ಮುಂಬೈ: ಪ್ರಿಯಕರನ ಸಹಾಯದಿಂದ ಮಹಿಳೆಯೊಬ್ಬಳು ತನ್ನ ಗಂಡನನ್ನು ಕೊಂದು ಮನೆಯೊಳಗೆ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ವಿಜಯ್ ಚವಾಣ್(40) . ಆತನ ಪತ್ನಿ ಚಮನ್ ಚವಾಣ್ ಮತ್ತು ಪ್ರಿಯಕರ ಮೋನು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ. ಟೈಲ್ಸ್ ಒಳಗೆ ಮೃತ ದೇಹ ಪತ್ತೆ:ಕಳೆದ 15 ದಿನಗಳಿಂದ ವಿಜಯ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಅವರ ಸಹೋದರ, ಸೋಮವಾರ ಬೆಳಿಗ್ಗೆ ನೇರವಾಗಿ […]