ಮತ್ತೆ ಸಿಎನ್ಜಿ ದರ ಏರಿಕೆ: ಪ್ರತಿ ಕೆಜಿಗೆ ₹2 ಹೆಚ್ಚಳ

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ದರವೂ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಅನಿಲ ವಿತರಕ ಸಂಸ್ಥೆಯಾದ Mahanagar Gas Limited (ಎಂಜಿಎಲ್) ಮುಂಬೈನಲ್ಲಿ ಸಿಎನ್ಜಿ ಬೆಲೆಯನ್ನು ಪ್ರತಿ ಕೆಜಿಗೆ ₹2 ಹೆಚ್ಚಿಸಿರುವುದಾಗಿ ಘೋಷಿಸಿದೆ.ಇದರ ಪರಿಣಾಮ ಎಲ್ಲಾ ರಾಜ್ಯಗಳಿಗೂ ತಟ್ಟಲಿದೆ. ಪರಿಷ್ಕೃತ ದರದಂತೆ ಸಿಎನ್ಜಿ ಬೆಲೆ ಪ್ರತಿ ಕೆಜಿಗೆ ₹86ಕ್ಕೆ ಏರಿಕೆಯಾಗಿದೆ. ಜೊತೆಗೆ ಗೃಹ ಬಳಕೆಯ ಪೈಪ್ ನೈಸರ್ಗಿಕ ಅನಿಲ (ಪಿಎನ್ಜಿ) ದರವನ್ನು ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ಗೆ (SCM) 50 […]
ಭಾರತದ ಮಾವಿಗೆ ಜಪಾನ್ ನಿಂದ ಹೊಡೆತ: ಜಪಾನ್ ನಲ್ಲಿ ಭಾರತೀಯ ಮಾವಿಗೆ ನಿರ್ಬಂಧ, ಕಾರಣ ಏನು?

ನವದೆಹಲಿ: ದೇಶದ ಮಾವು ಬೆಳೆಗಾರರಿಗೆ ಹಾಗೂ ರಫ್ತುದಾರರಿಗೆ ದೊಡ್ಡ ಆಘಾತ ಎದುರಾಗಿದೆ. ಸುಮಾರು 20 ವರ್ಷಗಳ ಬಳಿಕ ಮೊದಲ ಬಾರಿಗೆ Japan ಸರ್ಕಾರವು ಭಾರತದ ಮಾವಿನ ಹಣ್ಣಿನ ಆಮದು ಮೇಲೆ ನಿರ್ಬಂಧ ಹೇರಿದೆ. ಈ ವರ್ಷದ ಆರಂಭದಲ್ಲಿ ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ದೋಷಗಳು ಪತ್ತೆಯಾಗಿದ್ದ ಹಿನ್ನೆಲೆ, ಭಾರತದಿಂದ ಮಾವಿನ ಹಣ್ಣುಗಳ ಆಮದುಗಳನ್ನು ಜಪಾನ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರಿಂದ ಬೇಸಿಗೆ ಕಾಲದ ಪ್ರಮುಖ ರಫ್ತು ಹಂಗಾಮಿಗೆ ತೀವ್ರ ಹೊಡೆತ ಬಿದ್ದಿದೆ. ಅಲ್ಫೋನ್ಸೊ, ಕೇಸರ್, ಲಂಗ್ರಾ […]
ಹೈಕಮಾಂಡ್ ಸೂಚನೆ ಕೊಟ್ರೂ ಇಂದು ಡಿಕೆಶಿ ಸಿಎಂ ಆಗೋದು ಕಷ್ಟ! ಇಲ್ಲಿದೆ ಪ್ರಮುಖ ಕಾರಣಗಳು

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದರೂ, ತಕ್ಷಣವೇ ಅಧಿಕಾರ ಹಸ್ತಾಂತರವಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ರಾಜ್ಯಪಾಲರ ಮುಂಬೈ ಪ್ರವಾಸ ಪ್ರಮುಖ ಅಡ್ಡಿ ಮುಖ್ಯಮಂತ್ರಿ ರಾಜೀನಾಮೆ ಸ್ವೀಕರಿಸುವುದು, ಹೊಸ ಸಿಎಂಗೆ ಆಹ್ವಾನ ನೀಡುವುದು ಹಾಗೂ ಪ್ರಮಾಣವಚನ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ರಾಜ್ಯಪಾಲರ ಮೂಲಕವೇ ನಡೆಯಬೇಕು. ಆದರೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ತಕ್ಷಣದ ರಾಜಕೀಯ […]
ಬೈಜುಸ್ ಸಂಸ್ಥಾಪಕ ರವೀಂದ್ರನ್ ಗೆ ಆರು ತಿಂಗಳು ಜೈಲು,ನ್ಯಾಯಾಲಯ ನಿಂದನೆ ಆರೋಪದಡಿ ಬಂಧನ

ಸಿಂಗಾಪುರ: ಒಂದು ಕಾಲದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಎಡ್ಟೆಕ್ ಸಂಸ್ಥೆಗಳಲ್ಲೊಂದಾಗಿದ್ದ BYJU’S ಸಂಸ್ಥೆಯ ಸ್ಥಾಪಕ ರವೀಂದ್ರನ್ Byju Raveendran ಅವರಿಗೆ ಸಿಂಗಾಪುರ ನ್ಯಾಯಾಲಯದಿಂದ ಭಾರೀ ಹಿನ್ನಡೆ ಎದುರಾಗಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಅವರನ್ನು ನ್ಯಾಯಾಲಯ ನಿಂದನೆ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯದ ಪ್ರಕಾರ, ಏಪ್ರಿಲ್ 2024ರಿಂದ ತಮ್ಮ ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ಹಲವು ಆದೇಶಗಳನ್ನು ಬೈಜು ರವೀಂದ್ರನ್ ಉದ್ದೇಶಪೂರ್ವಕವಾಗಿ ಪಾಲಿಸಿಲ್ಲ. ನ್ಯಾಯಾಲಯದ ಸೂಚನೆಗಳಿಗೆ ಸ್ಪಂದಿಸಲು ವಿಫಲವಾದ ಹಿನ್ನೆಲೆಯಲ್ಲಿ […]
“ಬೈಜುಸ್ ಸಂಸ್ಥಾಪಕ ರವೀಂದ್ರನ್ ಗೆ 6 ತಿಂಗಳ ಜೈಲು ಶಿಕ್ಷೆ”

ನವದೆಹಲಿ: ಬೈಜುಸ್ಗೆ ಹೊಸ ಸಂಕಷ್ಟ ಎದುರಾಗಿದ್ದು, ಅದರ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬ್ಲೂಮ್ಬರ್ಗ್ ವರದಿಗಳ ಪ್ರಕಾರ, ಎಡ್ಟೆಕ್ ಸಂಸ್ಥಾಪಕರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ.ಸಿಂಗಾಪುರ ನ್ಯಾಯಾಲಯವು ರವೀಂದ್ರನ್ ಅವರಿಗೆ ಅಧಿಕಾರಿಗಳಿಗೆ ಶರಣಾಗುವಂತೆ, 5$90,000 ($70,500) ಕಾನೂನು ವೆಚ್ಚವನ್ನು ಪಾವತಿಸುವಂತೆ ಮತ್ತು ಸಂಬಂಧಿತ ಕಂಪನಿಯಲ್ಲಿ ಷೇರುಗಳನ್ನು ಹೊಂದಿರುವ ಕಾರ್ಪೊರೇಟ್ ಸಂಸ್ಥೆಯಾದ ಬೀಯರ್ ಇನ್ವೆಸ್ಕೊ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸುವಂತೆ ನಿರ್ದೇಶಿಸಿದೆ ಎಂದು […]