ರಾಜ್ಯಕ್ಕೆ ಬಂತು ಮೊದಲ ‘ವಂದೇ ಭಾರತ್’ ಸ್ಲೀಪರ್ ರೈಲು- ಯಾವೆಲ್ಲಾ ಮಾರ್ಗದಲ್ಲಿ ಸಂಚರಿಸತ್ತೆ ಅನ್ನೋ ಮಾಹಿತಿ ಇಲ್ಲಿದೆ

ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣವನ್ನು ವೇಗಗೊಳಿಸಲು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಆದರೆ ಈ ರೈಲು ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬ ಬಗ್ಗೆ ಈಗ ಚರ್ಚೆ ತೀವ್ರವಾಗಿದೆ. ಸಾಧ್ಯತೆಯಿರುವ ಮಾರ್ಗಗಳು ಯಾವುವು? ಪ್ರಯಾಣ ಸಮಯ ಹೋಲಿಕೆ ಸದ್ಯದ ಅಂದಾಜು ಪ್ರಕಾರ: ಹುಬ್ಬಳ್ಳಿ ಮಾರ್ಗ ಕಲಬುರಗಿ ಮಾರ್ಗ ಹುಬ್ಬಳ್ಳಿ ಮಾರ್ಗದ ಪ್ರಯೋಜನಗಳು ಕಲಬುರಗಿ ಮಾರ್ಗದ ಪ್ರಯೋಜನಗಳು ವೇಗದ ದೃಷ್ಟಿಯಿಂದ ಕಲಬುರಗಿ ಮಾರ್ಗ ಉತ್ತಮವಾಗಿದೆ. ಆದರೆ ಹೆಚ್ಚು ಜಿಲ್ಲೆಗಳ ಸಂಪರ್ಕದ […]
ಭಾರತದ ಶ್ರೇಷ್ಠ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ 92ನೇ ವಯಸ್ಸಿನಲ್ಲಿ ಬಹು ಅಂಗಾಗ ವೈಫಲ್ಯದಿಂದ ನಿಧನ

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ Asha Bhosle ಅವರು 92ನೇ ವಯಸ್ಸಿನಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಸಂಬಂಧಿ ಸಮಸ್ಯೆಯಿಂದ ಶನಿವಾರ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಇಂದು ಮಧ್ಯಾನ 1 ಗಂಟೆಯ ಸುಮಾರಿಗೆ ಇಹಲೋಕ ತ್ಯಜಿಸಿರುತ್ತಾರೆ ಎಂದು ವಾರ್ತಾ ಮೂಲಗಳು ತಿಳಿಸಿವೆ. ಅಂತಿಮ ವಿಧಿ ವಿಧಾನಗಳು ನಾಳೆ ಸಂಜೆ 4 ಗಂಟೆಗೆ ಶಿವಾಜಿ ಪಾರ್ಕ್ ನಲ್ಲಿ ನಡೆಯಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಸಾರ್ವಜನಿಕರ ದರ್ಶನಕ್ಕೆ ಲಭ್ಯವಿರಲಿದೆ […]
ಡಿಜಿಟಲ್ ಪಾವತಿಗೆ ಆರ್ಬಿಐ ಹೊಸ ನಿಯಮಗಳು: ನೀವೂ ಗೂಗಲ್ ಪೇ, ಫೋನ್ ಪೇ ಬಳಸುವವರಾಗಿದ್ರೆ ಇದನ್ನು ತಿಳಿದಿರಿ

ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ Reserve Bank of India (ಆರ್ಬಿಐ) ಡಿಜಿಟಲ್ ಪಾವತಿಗಳನ್ನು ಇನ್ನಷ್ಟು ಸುರಕ್ಷಿತಗೊಳಿಸಲು ಹೊಸ ನಿಯಮಗಳನ್ನು ತರಲು ಸಜ್ಜಾಗಿದೆ. ಈ ನಿಯಮಗಳು ಗೂಗಲ್ ಪೇ Google Pay ಮತ್ತು ಫೋನ್ ಪೇ PhonePe ಬಳಕೆದಾರರ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದರೆ 1 ಗಂಟೆ ವಿಳಂಬ ಹೊಸ ನಿಯಮದ ಪ್ರಕಾರ, ನೀವು ಮೊದಲ ಬಾರಿಗೆ ಅಥವಾ ಅಪರಿಚಿತ […]
ಉತ್ತರ ಪ್ರದೇಶದಲ್ಲಿ ವಾಕಿಂಗ್ ಹೋಗುತ್ತಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

ಲಕ್ನೋ: ಉತ್ತರ ಪ್ರದೇಶ ರಾಜ್ಯದ ಮಿರ್ಜಾಪುರ ನಲ್ಲಿ ನಡೆದ ದಾರುಣ ಘಟನೆಯಲ್ಲಿ ಹಿರಿಯ ವಕೀಲ ರಾಜೀವ್ ಸಿಂಗ್ (45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗಿನ ವಾಕಿಂಗ್ಗೆ ತೆರಳಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನ ಪರಿಣಾಮವಾಗಿ ರಾಜೀವ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ. ಹತ್ಯೆ ನಡೆಸಿದ ಬಳಿಕ ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಲು ಯತ್ನಿಸಿದಾಗ, ವಾಹನ ತಕ್ಷಣ ಸ್ಟಾರ್ಟ್ ಆಗದೇ […]
Pan Card- ಪ್ಯಾನ್ ಕಾರ್ಡ್ ಸಂಬಂಧಿತ ನಿಯಮಗಳಲ್ಲಿ ಬದಲಾವಣೆ- ವ್ಯವಹಾರ ನಡೆಸುವ ಮುನ್ನ ಈ ವಿಷಯ ತಿಳಿದಿರಲಿ

ಪ್ಯಾನ್ ಕಾರ್ಡ್ (PAN Card) ಎಂದರೆ Permanent Account Number, ಇದು ಆದಾಯ ತೆರಿಗೆ ಇಲಾಖೆ ನೀಡುವ ಒಂದು ವಿಶಿಷ್ಟ ಗುರುತು ಸಂಖ್ಯೆ. ಒಬ್ಬ ವ್ಯಕ್ತಿಯ ಹಣಕಾಸು ವ್ಯವಹಾರಗಳಲ್ಲಿ ಪಾರ್ದರ್ಶಕತೆ ತರುವುದು, ತೆರಿಗೆ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು ಹಾಗೂ ಆರ್ಥಿಕ ಅವ್ಯವಹಾರಗಳನ್ನು ತಡೆಗಟ್ಟಲು ಪ್ಯಾನ್ ಕಾರ್ಡ್ ಮುಖ್ಯ ಪಾತ್ರವಹಿಸುತ್ತದೆ. ಪ್ರಸ್ತುತ ಹೊಸ ಅದಾಯ ತೆರಿಗೆ ಕಾನೂನಿನ ಸೆಕ್ಷನ್ 159ನ್ನು (ಹಳೆಯ ಸೆಕ್ಷನ್ 114ಬಿ), ಯಂತೆ ಪ್ಯಾನ್ ಕಾರ್ಡ್ ಬಳಕೆಯ ಸಂದರ್ಭ ಹಾಗೂ ಆರ್ಥಿಕ ವ್ಯವಹಾರಗಳ ಮಿತಿಯಲ್ಲಿ ಹಲವಾರು ಬದಲಾವಣೆಗಳಾಗಿವೆ. […]