ಸೋಶಿಯಲ್ ಮೀಡಿಯಾದಲ್ಲಿ ಜೋರಾದ ‘ಕಾಕ್ರೋಚ್ ಜನತಾ ಪಾರ್ಟಿ’ಯ ಹವಾ, ಸುಪ್ರಿಂ ಕೋರ್ಟ್ ಸಿಜೆಐ ಹೇಳಿಕೆಗೆ ಟಕ್ಕರ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ “ಕಾಕ್ರೋಚ್ ಜನತಾ ಪಾರ್ಟಿ (CJP)” ಎನ್ನುವುದು ನಿಜವಾದ ರಾಜಕೀಯ ಪಕ್ಷವಲ್ಲ. ಇದು ಜೆನ್ ಝೀ ಯುವಕರು ಮತ್ತು ಆನ್‌ಲೈನ್ ಬಳಕೆದಾರರು ನಡೆಸುತ್ತಿರುವ ಒಂದು ವಿಡಂಬನಾತ್ಮಕ (satirical) ಡಿಜಿಟಲ್ ಅಭಿಯಾನವಾಗಿದೆ. “ಸೋಮಾರಿಗಳ ಮತ್ತು ನಿರುದ್ಯೋಗಿಗಳ ಧ್ವನಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ಆರಂಭವಾದ ಈ ಅಭಿಯಾನ, “ವ್ಯವಸ್ಥೆ ಮರೆತವರ ಧ್ವನಿ” ಎಂದು ತನ್ನನ್ನು ಪರಿಚಯಿಸಿಕೊಂಡಿದೆ. ಕೆಲವೇ ದಿನಗಳಲ್ಲಿ ಇನ್‌ಸ್ಟಾಗ್ರಾಂನಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಪಡೆದು ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಹಿನ್ನೆಲೆ ಏನು? ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ […]

8,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಮೆಟಾ: ಭಾರೀ ಪ್ರಮಾಣದ ಉದ್ಯೋಗ ಕಡಿತಕ್ಕೆ ಉದ್ಯೋಗಿಗಳು ಶಾಕ್!

ಜಾಗತಿಕ ಸಾಮಾಜಿಕ ಮಾಧ್ಯಮ ದೈತ್ಯ Meta Platforms ಕಂಪನಿಯು ಭಾರೀ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, ಸುಮಾರು 8,000 ಉದ್ಯೋಗಿಗಳನ್ನು, ಅಂದರೆ ಕಂಪನಿಯ ಒಟ್ಟು ಸಿಬ್ಬಂದಿಯಲ್ಲಿ ಶೇಕಡಾ 10 ರಷ್ಟು ಮಂದಿಯನ್ನು ಮೇ 20ರಂದು ವಜಾಗೊಳಿಸಲಾಗುತ್ತಿದೆ ಎಂದು ವರದಿಯಾಗಿದೆ. ಕೃತಕ ಬುದ್ಧಿಮತ್ತೆ (AI) ಯುಗಕ್ಕೆ ವೇಗವಾಗಿ ಹೊಂದಿಕೊಳ್ಳುವ ಉದ್ದೇಶದಿಂದ ಕಂಪನಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸಿಂಗಪುರದಲ್ಲಿ ಉದ್ಯೋಗ ಕಡಿತ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, The New York Times ಈ ಕುರಿತು ಮಾಹಿತಿ […]

ಸದ್ಯದಲ್ಲೇ ನನಸಾಗಲಿದೆಯೇ ಡಿಕೆಶಿ ಸಿಎಂ ಕನಸು? ತಿರುಪತಿಗೆ ಭೇಟಿ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ D. K. Shivakumar ಅವರ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಮತ್ತೆ ಜೋರಾಗಿದೆ. ದಂಪತಿ ಸಮೇತವಾಗಿ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಹಲವು ಅರ್ಥಗಳಿಗೆ ಕಾರಣವಾಗಿದೆ. ಮಂಗಳವಾರ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ Tirumala Venkateswara Temple ಗೆ ಪತ್ನಿ ಉಷಾ ಶಿವಕುಮಾರ್ Usha Shivakumar ಅವರೊಂದಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅವರ […]

“ಮಹಾತ್ಮಾ ಗಾಂಧಿ ನರೇಗಾ” ಬದಲಿಗೆ ಜೂ. 1 ರಿಂದ “ವಿಬಿ-ಜಿ ರಾಮ್ ಜಿ”; ಏನೆಲ್ಲಾ ಬದಲಾವಣೆ? ಮಾಹಿತಿ ಇಲ್ಲಿದೆ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರಲ್ಲಿ ಜಾರಿಗೆ ಬಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ Mahatma Gandhi National Rural Employment Guarantee Act (MGNREGA/ನರೇಗಾ) ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ‘ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’- (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು […]

1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]