ಇನ್ನು ಭಾರತದಲ್ಲಿ ಹಾಲು ಇರುವ ಐಸ್ ಕ್ರೀಂಗಳನ್ನೇ ತಯಾರು ಮಾಡ್ತೇವೆ ಎಂದ ಕ್ವಾಲಿಟಿ ವಾಲ್ಸ್: ಹಾಗಾದ್ರೆ ಇಷ್ಟು ದಿನ ನಾವು ತಿಂದ ಐಸ್ ಕ್ರೀಂ ನಲ್ಲಿ ಏನಿತ್ತು?

ನವದೆಹಲಿ: ಜನಪ್ರಿಯ ಐಸ್ಕ್ರೀಮ್ ತಯಾರಿಕಾ ಸಂಸ್ಥೆ ಕ್ವಾಲಿಟಿ ವಾಲ್ಸ್ Kwality Wall’s ತನ್ನ ಎಲ್ಲಾ ಉತ್ಪನ್ನಗಳನ್ನು ಇನ್ನು ಮುಂದೆ ಸಂಪೂರ್ಣ ಹಾಲು ಆಧಾರಿತ ಐಸ್ಕ್ರೀಮ್ಗಳಾಗಿ ಮಾರಾಟ ಮಾಡುವುದಾಗಿ ಘೋಷಿಸಿದೆ. ಈ ಮೂಲಕ ಸಂಸ್ಥೆ ತನ್ನ “ಫ್ರೋಜನ್ ಡೆಸರ್ಟ್” ಮಾದರಿಯಿಂದ ಸಂಪೂರ್ಣವಾಗಿ ಹೊರಬಂದು ನೈಜ ಐಸ್ಕ್ರೀಮ್ ಉತ್ಪನ್ನಗಳತ್ತ ಹೆಜ್ಜೆ ಇಟ್ಟಿದೆ. ಈ ಹೇಳಿಕೆಯಿಂದ ಹಾಗಾದ್ರೆ ನಾವೆಲ್ಲಾ ಇಷ್ಟು ದಿನ ತಿಂದ ಐಸ್ ಕ್ರೀಂ ಗಳಲ್ಲಿ ಹಾಲಿನ ಅಂಶಗಳೇ ಇರಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಸಂಸ್ಥೆಯ ಜನಪ್ರಿಯ ಬ್ರ್ಯಾಂಡ್ಗಳಾದ Magnum […]
ಮುಂಗಾರು ಮಳೆ ವಿಳಂಬ, ಈ ವರ್ಷ ಶೇ.4ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆ: ಐಎಂಡಿ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಮಳೆ ದೇಶಕ್ಕೆ ವಾಡಿಕೆಗಿಂತ ಸ್ವಲ್ಪ ತಡವಾಗಿ ಪ್ರವೇಶಿಸುವ ಸಾಧ್ಯತೆ ಇದ್ದು, ಒಟ್ಟಾರೆ ಮಳೆಯ ಪ್ರಮಾಣವೂ ಸಾಮಾನ್ಯಕ್ಕಿಂತ ಶೇ.10ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ. ಹವಾಮಾನ ತಜ್ಞರ ಅಂದಾಜಿನ ಪ್ರಕಾರ, ಈ ವರ್ಷದ ದೀರ್ಘಾವಧಿ ಸರಾಸರಿ ಮಳೆಯು ಶೇ.90ರಷ್ಟಿರಲಿದ್ದು, ಇದರಲ್ಲಿ ಶೇ.4ರಷ್ಟು ಹೆಚ್ಚು-ಕಡಿಮೆಯಾಗುವ ಸಾಧ್ಯತೆಯಿದೆ. 1971ರಿಂದ 2020ರವರೆಗಿನ ಅಂಕಿ-ಅಂಶಗಳ ಆಧಾರದ ಮೇಲೆ ದೇಶದ ಸರಾಸರಿ ಮಳೆಯ ಪ್ರಮಾಣವನ್ನು 87 ಸೆಂ.ಮೀ. ಎಂದು ಪರಿಗಣಿಸಲಾಗಿದೆ. ಮಳೆಯ ಪ್ರಮಾಣವು ಈ ಮಟ್ಟಕ್ಕಿಂತ ಕಡಿಮೆಯಾದರೆ ಅದನ್ನು […]
ಮತ್ತೆ ಸಿಎನ್ಜಿ ದರ ಏರಿಕೆ: ಪ್ರತಿ ಕೆಜಿಗೆ ₹2 ಹೆಚ್ಚಳ

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ದರವೂ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಅನಿಲ ವಿತರಕ ಸಂಸ್ಥೆಯಾದ Mahanagar Gas Limited (ಎಂಜಿಎಲ್) ಮುಂಬೈನಲ್ಲಿ ಸಿಎನ್ಜಿ ಬೆಲೆಯನ್ನು ಪ್ರತಿ ಕೆಜಿಗೆ ₹2 ಹೆಚ್ಚಿಸಿರುವುದಾಗಿ ಘೋಷಿಸಿದೆ.ಇದರ ಪರಿಣಾಮ ಎಲ್ಲಾ ರಾಜ್ಯಗಳಿಗೂ ತಟ್ಟಲಿದೆ. ಪರಿಷ್ಕೃತ ದರದಂತೆ ಸಿಎನ್ಜಿ ಬೆಲೆ ಪ್ರತಿ ಕೆಜಿಗೆ ₹86ಕ್ಕೆ ಏರಿಕೆಯಾಗಿದೆ. ಜೊತೆಗೆ ಗೃಹ ಬಳಕೆಯ ಪೈಪ್ ನೈಸರ್ಗಿಕ ಅನಿಲ (ಪಿಎನ್ಜಿ) ದರವನ್ನು ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ಗೆ (SCM) 50 […]
ಭಾರತದ ಮಾವಿಗೆ ಜಪಾನ್ ನಿಂದ ಹೊಡೆತ: ಜಪಾನ್ ನಲ್ಲಿ ಭಾರತೀಯ ಮಾವಿಗೆ ನಿರ್ಬಂಧ, ಕಾರಣ ಏನು?

ನವದೆಹಲಿ: ದೇಶದ ಮಾವು ಬೆಳೆಗಾರರಿಗೆ ಹಾಗೂ ರಫ್ತುದಾರರಿಗೆ ದೊಡ್ಡ ಆಘಾತ ಎದುರಾಗಿದೆ. ಸುಮಾರು 20 ವರ್ಷಗಳ ಬಳಿಕ ಮೊದಲ ಬಾರಿಗೆ Japan ಸರ್ಕಾರವು ಭಾರತದ ಮಾವಿನ ಹಣ್ಣಿನ ಆಮದು ಮೇಲೆ ನಿರ್ಬಂಧ ಹೇರಿದೆ. ಈ ವರ್ಷದ ಆರಂಭದಲ್ಲಿ ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ದೋಷಗಳು ಪತ್ತೆಯಾಗಿದ್ದ ಹಿನ್ನೆಲೆ, ಭಾರತದಿಂದ ಮಾವಿನ ಹಣ್ಣುಗಳ ಆಮದುಗಳನ್ನು ಜಪಾನ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರಿಂದ ಬೇಸಿಗೆ ಕಾಲದ ಪ್ರಮುಖ ರಫ್ತು ಹಂಗಾಮಿಗೆ ತೀವ್ರ ಹೊಡೆತ ಬಿದ್ದಿದೆ. ಅಲ್ಫೋನ್ಸೊ, ಕೇಸರ್, ಲಂಗ್ರಾ […]
ಹೈಕಮಾಂಡ್ ಸೂಚನೆ ಕೊಟ್ರೂ ಇಂದು ಡಿಕೆಶಿ ಸಿಎಂ ಆಗೋದು ಕಷ್ಟ! ಇಲ್ಲಿದೆ ಪ್ರಮುಖ ಕಾರಣಗಳು

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದರೂ, ತಕ್ಷಣವೇ ಅಧಿಕಾರ ಹಸ್ತಾಂತರವಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ರಾಜ್ಯಪಾಲರ ಮುಂಬೈ ಪ್ರವಾಸ ಪ್ರಮುಖ ಅಡ್ಡಿ ಮುಖ್ಯಮಂತ್ರಿ ರಾಜೀನಾಮೆ ಸ್ವೀಕರಿಸುವುದು, ಹೊಸ ಸಿಎಂಗೆ ಆಹ್ವಾನ ನೀಡುವುದು ಹಾಗೂ ಪ್ರಮಾಣವಚನ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ರಾಜ್ಯಪಾಲರ ಮೂಲಕವೇ ನಡೆಯಬೇಕು. ಆದರೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ತಕ್ಷಣದ ರಾಜಕೀಯ […]