ಸದ್ಯದಲ್ಲೇ ನನಸಾಗಲಿದೆಯೇ ಡಿಕೆಶಿ ಸಿಎಂ ಕನಸು? ತಿರುಪತಿಗೆ ಭೇಟಿ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ D. K. Shivakumar ಅವರ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ ಮತ್ತೆ ಜೋರಾಗಿದೆ. ದಂಪತಿ ಸಮೇತವಾಗಿ ತಿರುಪತಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಹಲವು ಅರ್ಥಗಳಿಗೆ ಕಾರಣವಾಗಿದೆ. ಮಂಗಳವಾರ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ Tirumala Venkateswara Temple ಗೆ ಪತ್ನಿ ಉಷಾ ಶಿವಕುಮಾರ್ Usha Shivakumar ಅವರೊಂದಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅವರ […]

“ಮಹಾತ್ಮಾ ಗಾಂಧಿ ನರೇಗಾ” ಬದಲಿಗೆ ಜೂ. 1 ರಿಂದ “ವಿಬಿ-ಜಿ ರಾಮ್ ಜಿ”; ಏನೆಲ್ಲಾ ಬದಲಾವಣೆ? ಮಾಹಿತಿ ಇಲ್ಲಿದೆ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರಲ್ಲಿ ಜಾರಿಗೆ ಬಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ Mahatma Gandhi National Rural Employment Guarantee Act (MGNREGA/ನರೇಗಾ) ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ‘ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’- (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು […]

1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]

ಪೆಟ್ರೊಲ್, ಡೀಸೆಲ್ ಬಳಿಕ ಇದೀಗ CNG ದರ ಕೂಡ ಏರಿಕೆ, ಆಟೋ, ಕ್ಯಾಬ್, ದರದಲ್ಲೂ ಹೆಚ್ಚಳ ಸಾಧ್ಯತೆ!

ದೇಶದಲ್ಲಿ ಇಂಧನ ದರ ಏರಿಕೆಯ ನಡುವೆಯೇ ಇದೀಗ CNG (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ದರವೂ ಹೆಚ್ಚಳ ಕಂಡಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಎದುರಾಗಿದೆ. ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯ ಅಸ್ಥಿರತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಪರಿಣಾಮವಾಗಿ CNG ದರವನ್ನು ಪ್ರತಿ ಕಿಲೋಗ್ರಾಂಗೆ ಸುಮಾರು ₹2ರವರೆಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇತ್ತೀಚೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದರೆ, ಇದೀಗ CNG ದರ ಏರಿಕೆಯೂ ಸಾರಿಗೆ ಕ್ಷೇತ್ರದ ಮೇಲೆ ಪರಿಣಾಮ ಬೀರುವ […]

‘ನಾನು ಕೈಬೀಸಿದರೂ ಯಾರೂ ನನ್ನ ನೋಡಲಿಲ್ಲ,ಯಾರೂ ಹತ್ತಿರ ಬರಲಿಲ್ಲ ನನ್ನ ಅಹಂಕಾರ ಪುಡಿಯಾಯಿತು’-ನಟ ರಜನಿಕಾಂತ್

ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗೆ ದೇಶದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅವರು ಕಾಣಿಸಿಕೊಂಡರೆ ಅಭಿಮಾನಿಗಳು ಸೆಲ್ಫಿ, ಆಟೋಗ್ರಾಫ್‌ಗಾಗಿ ಮುಗಿಬೀಳುತ್ತಾರೆ. ಆದರೆ, ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ನನ್ನತ್ತ ಯಾರೂ ಗಮನ ಕೊಡದೇ ಇದ್ದುದು ನನ್ನ ಅಹಂಕಾರವನ್ನು ಸಂಪೂರ್ಣವಾಗಿ ಪುಡಿಮಾಡಿತು ಎಂದು ರಜನಿಕಾಂತ್ ಬಹಿರಂಗಪಡಿಸಿದ್ದಾರೆ. ಮಂಗಳವಾರ ನಡೆದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ರವಿಶಂಕರ್ ಗುರುಜಿ ಅವರ 70ನೇ ಜನ್ಮದಿನದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]