NEET ಪೇಪರ್ ಲೀಕ್ ಪ್ರಕರಣ: ತನಿಖೆಯಿಂದ ಹೊರಬಿತ್ತು ಇನ್ನಷ್ಟು ಆಘಾತಕಾರಿ ಅಂಶಗಳು, ಆರೋಪಿಗಳಿಂದ ಸಿಕ್ಕಿತು ಸಿಕ್ರೆಟ್ ಫೈಲ್ಸ್!

ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ವೇಳೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪ್ರಕರಣದ ಪ್ರಮುಖ ಆರೋಪಿ ಮನೀಷಾ ಹವಾಲ್ದಾರ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಒದಗಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಸಿಬಿಐ ಅಧಿಕಾರಿಗಳು ಮನೀಷಾ ಹವಾಲ್ದಾರ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅತ್ಯಂತ ಗೌಪ್ಯ ದಾಖಲೆಗಳು ಪತ್ತೆಯಾಗಿವೆ. […]

ಎಬೋಲಾ ವೈರಸ್ ಅಲರ್ಟ್ : ಆಫ್ರಿಕಾ, ಉಗಾಂಡಾ, ಸುಡಾನ್ ದೇಶಗಳಿಗೆ ಸದ್ಯ ಪಯಣ ಬೆಳೆಸಬೇಡಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ಆಫ್ರಿಕಾದ ಕೆಲವು ದೇಶಗಳಲ್ಲಿ ಮಾರಕ ಎಬೋಲಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ, ಕೇಂದ್ರ ಆರೋಗ್ಯ ಸಚಿವಾಲಯ ಭಾರತೀಯ ನಾಗರಿಕರಿಗೆ ಕಟ್ಟುನಿಟ್ಟಿನ ಪ್ರಯಾಣ ಮಾರ್ಗಸೂಚಿ ಪ್ರಕಟಿಸಿದೆ. Democratic Republic of the Congo, ಉಗಾಂಡಾ ಹಾಗೂ ಸೌತ್ ಸುಡಾನ್ ದೇಶಗಳಿಗೆ ಅತ್ಯಗತ್ಯವಿಲ್ಲದಿದ್ದರೆ ಪ್ರಯಾಣ ಕೈಗೊಳ್ಳಬಾರದು ಎಂದು ಸೂಚಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ World Health Organization ಈ ಪ್ರದೇಶಗಳಲ್ಲಿನ ಎಬೋಲಾ ಪರಿಸ್ಥಿತಿಯನ್ನು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದ ಬೆನ್ನಲ್ಲೇ ಭಾರತ ಸರ್ಕಾರ […]

CJP: “ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕನ ಇನ್ಸ್ಟಾಗ್ರಾಂ ಖಾತೆ ಹ್ಯಾಕ್!”

ಹೊಸದಿಲ್ಲಿ: ದೇಶದ ಯುವ ಪೀಳಿಗೆಯಲ್ಲಿ ಆನ್‌ಲೈನ್ ಫಾಲೋವರ್ಸ್ ಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬಿರುಗಾಳಿ ಎಬ್ಬಿಸಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಷ್ಠೆ ತಮ್ಮ ಸಾಮಾಜಿಕ ಮಾಧ್ಯಮ ಉಪಸ್ಥಿತಿಯ ವಿರುದ್ಧ ಹೊಸ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ವೈಯಕ್ತಿಕ ಇನ್ನಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ದಿಪ್ಟ್ ಹೇಳಿಕೊಂಡಿದ್ದಾರೆ. ಅಲ್ಲದೆ ಪಕ್ಷದ ಬ್ಯಾಕಪ್ ಇನ್ಮಾಗ್ರಾಮ್ ಖಾತೆಯನ್ನು ಆನ್‌ಲೈನ್‌ನಲ್ಲಿ ಸ್ಫೋಟಕ ಬೆಳವಣಿಗೆಯ ನಡುವೆ ಕೆಲವು ಗಂಟೆಗಳ ಕಾಲ ತೆಗೆಯಲಾಗಿತ್ತು, ಬಳಿಕ ಸರಿಯಾಗಿದೆ.ತಮ್ಮ ವೈಯಕ್ತಿಕ ಇನ್ಸಾಗ್ರಾಮ್ ಖಾತೆಯನ್ನು […]

ಪ್ಲೇ ಆಫ್‌ ಗೆ ಟಾಪ್-2 ತಂಡಗಳು ಫಿಕ್ಸ್: ಯಾರೊಂದಿಗೆ ಆಡಲಿದೆ ಆರ್.ಸಿ.ಬಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು Royal Challengers Bengaluru ತಂಡವು ಸನ್ ರೈಸರ್ಸ್ ಹೈದರಾಬಾದ್ Sunrisers Hyderabad ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ 56 ರನ್‌ಗಳ ಸೋಲು ಕಂಡರೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಹೈದರಾಬಾದ್‌ನ Rajiv Gandhi International Cricket Stadium ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್.ಆರ್.ಎಚ್. 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. 256 ರನ್‌ಗಳ ಗುರಿ ಬೆನ್ನಟ್ಟಿದ ಆರ್.ಸಿ.ಬಿ. ಉತ್ತಮ ಹೋರಾಟ […]

ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ : 10 ದಿನಗಳಲ್ಲಿ ಮೂರನೇ ಬಾರಿ ಬೆಲೆ ಏರಿಕೆ!

ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಜಾಗತಿಕ ಕಚ್ಚಾ ತೈಲ ದರ ಏರಿಕೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇಂಧನ ದರಗಳನ್ನು ಮತ್ತೊಮ್ಮೆ ಹೆಚ್ಚಿಸಿವೆ, ಸರಕಾರ ಘೋಷಿಸಿದೆ. ಕೇಂದ್ರ ಸರಕಾರದ ಈ ನಡೆಯ ಕುರಿತು ಆಕ್ರೋಶವೂ ವ್ಯಕ್ತವಾಗಿದೆ. ಹೊಸ ದರಗಳ ಪ್ರಕಾರ, ಪೆಟ್ರೋಲ್ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ New Delhiಯಲ್ಲಿ […]