ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಹಿನ್ನೆಲೆ : ತುರ್ತು ಸಭೆ ಕರೆದ ಡಿಸಿಎಂ

ಕೆಲ ದಿನಗಳ ಹಿಂದಷ್ಟೇ ಕೋಲಾರದ ಮಾಲೂರಿನಲ್ಲಿ ಶಾಲಾ ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಇಂದು ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್ ತೊಳೆಸಲಾಗಿದೆ. ರಾಜ್ಯದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ತೊಳೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಶೌಚಾಲಯ ತೊಳೆಸುವುದು ಸರಿಯಲ್ಲ. ಈ ಅಧಿಕಾರವನ್ನು ಯಾವ ಶಿಕ್ಷಕರಿಗೂ ನೀಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ವರದಿ […]

ಚಿತ್ರ ಬಿಡುಗಡೆ : ಪೂಂಛ್ ದಾಳಿಯಲ್ಲಿ ಅಮೆರಿಕಾ ನಿರ್ಮಿತ M4 ಬಂದೂಕು ಬಳಕೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಸಹವರ್ತಿ ಸಂಘಟನೆಯಾದ ಪೀಪಲ್ಸ್ ಆಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಪೂಂಛ್ ನ ಭಯೋತ್ಪಾದಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.ಜಮ್ಮು ಮತ್ತು ಕಾಶ್ಮೀರ ಪೂಂಛ್ ನಲ್ಲಿ ನಡೆದ ದಾಳಿಯಲ್ಲಿ ಉಗ್ರರು ಅಮೆರಿಕ ನಿರ್ಮಿತ ಎಂ4 ಬಂದೂಕು ಬಳಸಿರುವುದಾಗಿ ಭಾರತೀಯ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುವಾರ ಪೂಂಛ್ ನಲ್ಲಿ ಮಧ್ಯಾಹ್ನ ನಡೆದ ಈ ಹೊಂಚುದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ. ಭಯೋತ್ಪಾದಕರು ದಾಳಿ ಸ್ಥಳದ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ […]

ಶೀಘ್ರದಲ್ಲೇ ಅಕ್ಕಿ, ಬೇಳೆಕಾಳುಗಳ ಬೆಲೆ ಇಳಿಕೆ : ಜನಸಾಮಾನ್ಯರಿಗೆ ಗುಡ್‌ ನ್ಯೂಸ್

ನವದೆಹಲಿ: ಅಕ್ಕಿ ಬೆಲೆಯೊಂದಿಗೆ ಬೇಳೆಕಾಳುಗಳ ಬೆಲೆಯೂ ಇಳಿಕೆಯಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ಅಕ್ಕಿ ಬೆಲೆ ಶೇ 12ರಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಬಾಸ್ಮತಿ ಅಲ್ಲದ ಅಕ್ಕಿಯ ಸಂಸ್ಕರಣಾ ಉದ್ಯಮದ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಬೆಲೆಗಳನ್ನು ಸಮಂಜಸವಾದ ಮಟ್ಟಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡರು. ಕೇಂದ್ರದ ಮೋದಿ ಸರ್ಕಾರವು ದೇಶೀಯ ಮಾರುಕಟ್ಟೆಯಲ್ಲಿ ಬಾಸ್ಮತಿಯೇತರ ಅಕ್ಕಿಯ ಬೆಲೆಯನ್ನು ತಡೆಯಲು ಅನೇಕ ಪ್ರಯತ್ನಗಳನ್ನು ಪ್ರಾರಂಭಿಸಿದೆ. ಬೆಲೆಯನ್ನು ಕನಿಷ್ಠ […]

ನಿತೀಶ್ ಕುಮಾರ್ ಗೆ ಕರೆ ಮಾಡಿದ ರಾಹುಲ್ ಗಾಂಧಿ : ಪ್ರಧಾನಿ ಹುದ್ದೆಗೆ ಖರ್ಗೆ ಹೆಸರು ಪ್ರಸ್ತಾವ

ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ INDIA ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೂರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈ ಇಬ್ಬರು ಇಂದು ಸಂಜೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ರಾಹುಲ್ ಗಾಂಧಿ ಕರೆಯ ಕಾರ್ಯಸೂಚಿ ಏನು ಎಂಬುದು ಈವರೆಗೆ ತಿಳಿದು ಬಾರದಿದ್ದರೂ, ಬುಧವಾರ ನಡೆದ INDIA ಮೈತ್ರಿಕೂಟದ ಸಭೆಯಲ್ಲಿ […]

ಸಂಸತ್ ರಕ್ಷಣೆ ಇನ್ನು ಮುಂದೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೆಗಲಿಗೆ; ಭದ್ರತಾ ಲೋಪ ಬಳಿಕ ಎಚ್ಚೆತ್ತ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಡಿಸೆಂಬರ್ 13 ರಂದು ನಡೆದ ಭದ್ರತಾ ಉಲ್ಲಂಘನೆಯ ಘಟನೆಯ ಬಳಿಕ ಹೊಸ ಸಂಸತ್ತಿನ ಕಟ್ಟಡ ಸಂಕೀರ್ಣದ “ಸಮಗ್ರ ಭದ್ರತೆ” ಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ವಹಿಸಿಕೊಳ್ಳಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಇದರಿಂದ “ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜನೆ” ಮಾಡಬಹುದಾಗಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. CISF ಒಂದು […]