ಭಾರತ-ಚೀನಾ ಸಂಬಂಧದಲ್ಲಿ ಪ್ರಗತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕಳೆದ 10 ತಿಂಗಳುಗಳಲ್ಲಿ ಪರಸ್ಪರರ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳನ್ನು ಗೌರವಿಸುವುದರಿಂದ ಭಾರತ-ಚೀನಾ ಸಂಬಂಧಗಳು ಸ್ಥಿರವಾದ ಪ್ರಗತಿಯನ್ನು ಸಾಧಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿ ಮಾಡಿದ ನಂತರ ಮೋದಿ ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಇದನ್ನು ಬರೆದುಕೊಂಡಿದ್ದಾರೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ರಷ್ಯಾದ ಕಜನ್ ನಗರದಲ್ಲಿ ನಡೆದ ಬಹುಪಕ್ಷೀಯ ಕಾರ್ಯಕ್ರಮದ ಸಂದರ್ಭದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗಿನ ಮಾತುಕತೆಗಳನ್ನು ಪ್ರಧಾನಿ ಇಲ್ಲಿ ಉಲ್ಲೇಖಿಸಿದ್ದಾರೆ. ವಿದೇಶಾಂಗ […]
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಮಾನುಷ ಕೃತ್ಯಗಳು ಎಸ್ಐಟಿ ತನಿಖೆ ಮೂಲಕ ಬೆಳಕಿಗೆ ಬರಲಿ: ಮುಖ್ಯಮಂತ್ರಿಗೆ ಪತ್ರ ಬರೆದ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳು ನಡೆದಿದೆ. ಈ ಘಟನೆಗಳ ಎಸ್ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆಗಳಿಗೆ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು ಖಂಡಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಕಳೆದ ನಾಲ್ಕು ದಶಕಗಳಿಂದ ಅತ್ಯಾಚಾರ, ಕೊಲೆ, ಭೂ ಕಬಳಿಕೆ ಪ್ರಕರಣಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇವೆ. ಶಾಲಾ ಕಾಲೇಜುಗಳಿಗೆ ಹೋದ ವಿದ್ಯಾರ್ಥಿನಿಯರು […]
RSS ಭಾರತದ ತಾಲಿಬಾನ್ ಇದ್ದಂತೆ; ಬಿ.ಕೆ.ಹರಿಪ್ರಸಾದ್ ಕಿಡಿ

ನವದೆಹಲಿ: ಆರ್ಎಸ್ಎಸ್ ಭಾರತದ ತಾಲಿಬಾನ್ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಎಸ್ಎಸ್ ಹೊಗಳಿದ್ದಕ್ಕಾಗಿ ಶನಿವಾರ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್ಎಸ್ಎಸ್ ಅನ್ನು ತಾಲಿಬಾನ್ಗೆ ಮಾತ್ರ ಹೋಲಿಸುತ್ತೇನೆ, ಅವರು ಭಾರತೀಯ ತಾಲಿಬಾನ್ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಹರಿಪ್ರಸಾದ್ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ […]
ಕೋಮು ಹಿಂಸಾಚಾರ ಆಧರಿತ ‘ದಿ ಬೆಂಗಾಲ್ ಫೈಲ್ಸ್’ ಸಿನೆಮಾ ಟ್ರೇಲರ್ ಬಿಡುಗಡೆಗೆ ಕೋಲ್ಕತ್ತಾ ಪೊಲೀಸರಿಂದ ತಡೆ!

ಕೋಲ್ಕತ್ತಾ: ‘ದಿ ಬೆಂಗಾಲ್ ಫೈಲ್ಸ್’ನ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಶನಿವಾರ ಕೋಲ್ಕತ್ತಾ ಪೊಲೀಸರು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಮಹಾನಗರದ ಪಂಚತಾರಾ ಹೋಟೆಲ್ನಲ್ಲಿ ಆ.16 ರಂದು ಮಧ್ಯಾಹ್ನ ‘1946ರ ಕೋಲ್ಕತ್ತ ಗಲಭೆಯ ಕುರಿತು ನೈಜ ಘಟನೆಯಾಧಾರಿತ ಸಿನಿಮಾ ‘ದಿ ಬೆಂಗಾಲ್ ಫೈಲ್ಸ್’ನ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸರು ಇದನ್ನು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ […]
ಈ ಸ್ವಯಂಕೃತ ಅಪರಾಧಗಳಿಂದಲೇ ನಟ ದರ್ಶನ್ “ಜೈಲು ದರ್ಶನ” ಪಡೆಯೋ ಹಾಗಾಯ್ತು! ಬೆನ್ನು ನೋವಿನ ನೆಪಯೂ ಶಾಪವಾಯ್ತಾ?

ಚಾಲೆಂಜಿಂಗ್ ಸ್ಟಾರ್ ಎಂದು ಖ್ಯಾತಿ ಪಡೆದ ನಟ ದರ್ಶನ್ ಗೆ ರಿಯಲ್ ಜೀವನದಲ್ಲಿ ಇಷ್ಟೊಂದು ಚಾಲೆಂಜ್ ಎದುರಾಗುತ್ತದೆ ಎನ್ನುವುದುನ್ನು ಅವರೂ ಸೇರಿದಂತೆ ಅವರ ಅಭಿಮಾನಿಗಳೂ ಊಹಿಸಿರಲಿಲ್ಲ.ಚಿತ್ರರಂಗದಲ್ಲಿ “ದಾಸ”ನಾಗಿ ಮೆರೆದ ದರ್ಶನ್ ಆಗಾಗ ಜೈಲಿನ “ದಾಸ”ನಾಗುವ ಹಾಗಾಗುತ್ತೆ ಎನ್ನುವ ಕಲ್ಪನೆ ಚಿತ್ರರಂಗಕ್ಕೂ ಇರಲಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಆ ಮೇಲೆಯೂ ಹತ್ತಾರು ಸಂಕಷ್ಟಗಳು ತಲೆ ಮೇಲೇ ಇತ್ತು. ಕೆಲವೊಂದು ಕಾರಣಗಳಿಂದಾಗ ದರ್ಶನ್ ಫ್ಯಾನ್ಸ್ ಗಳೂ ಕೂಡ […]