ನೀವೂ ತಿರುಪತಿಗೆ ಹೋಗುವ ಪ್ಲಾನ್ ಮಾಡ್ತಿದೀರಾ? ಹಾಗಾದ್ರೆ ಈ ವಿಷಯ ತಿಳಿದಿರಲೇಬೇಕು- ದರ್ಶನದ ಅವಧಿ ಇಲ್ಲಿದೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋದು ಭಗವದ್ಭಕ್ತರಿಗೆ ಪುಣ್ಯದ ಕೆಲಸ. ಜೀವಮಾನದಲ್ಲಿ ಒಮ್ಮೆಯಾದರೂ ತಿರುಪತಿ ತಿಮ್ಮಪ್ಪನ ದರ್ಶನ ಮಾಡುವ ಆಸೆ ಇರುತ್ತದೆ. ಅದರೊಂದಿಗೆ ಪ್ರತಿವರ್ಷವೂ ಇಲ್ಲಿಗೆ ಭೇಟಿ ನೀಡುವ ಭಕ್ತರೂ ಹಲವರಿರುತ್ತಾರೆ. ಇದೀಗ ಬೇಸಗೆ ರಜೆ ಪ್ರಾರಂಭವಾಗಿದೆ. ಹಾಗಾಗಿ ತಿರುಪತಿಗೆ ಹೋಗುವವರ ಸಂಖ್ಯೆಯೂ ದೊಡ್ಡದಿದೆ. ನೀವೂ ತಿರುಪತಿಗೆ ಹೋಗಲು ಪ್ಲಾನ್ ಮಾಡ್ತಿದೀರಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ ಏ.5 ಭಾನುವಾರ ಒಂದೇ ದಿನದಲ್ಲಿ 83,271 ಭಕ್ತರು ತಿಮ್ಮಪ್ಪನ ದರ್ಶನ ಮಾಡಿರುತ್ತಾರೆ. 25,018 ಜನರು ಕೆಲ ಸೇವೆಗಳಲ್ಲೂ ಭಾಗವಹಿಸಿದ್ರು. ಹೋದ […]
ಗ್ಯಾಸ್ ಸಿಲಿಂಡರ್ ಕನೆಕ್ಷನ್ ತಗೋಳೋಕೆ ನಿಯಮ ಬದಲು. ಈಗ ಸುಲಭದಲ್ಲಿ 5 ಕೆಜಿ ಸಿಲಿಂಡರ್ ಪಡೀಬೋದು… ಇಲ್ಲಿದೆ ಸರಳ ವಿಧಾನ

ಪಶ್ಚಿಮ ಏಷ್ಯಾದ ಯುದ್ಧದ ತೀವ್ರತೆ ಮತ್ತು ಇಂಧನ ಪೂರೈಕೆಯಲ್ಲಿ ಉಂಟಾದ ಅಡಚಣೆಗಳ ನಡುವೆಯೂ, ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಮಹತ್ವದ ಸಡಿಲಿಕೆ ನೀಡಿದೆ. ಈಗ ದೇಶಾದ್ಯಂತ ವಿಳಾಸದ ಪುರಾವೆ ಇಲ್ಲದಿದ್ದರೂ 5 ಕೆಜಿ ತೂಕದ ಸಣ್ಣ ಎಲ್ಪಿಜಿ ಸಿಲಿಂಡರ್ಗಳನ್ನು ಸುಲಭವಾಗಿ ಖರೀದಿಸಬಹುದು. ಈ ಸೌಲಭ್ಯ ಪಡೆಯಲು ಕೇವಲ ಒಂದು ಅಧಿಕೃತ ಗುರುತಿನ ಚೀಟಿ ಸಾಕು. ವಲಸೆ ಕಾರ್ಮಿಕರು, ಬಾಡಿಗೆ ಮನೆಯಲ್ಲಿರುವವರಿಗೆ ಸಹಾಯ ಇತ್ತೀಚಿನ ದಿನಗಳಲ್ಲಿ ಈ 5 ಕೆಜಿ ಸಿಲಿಂಡರ್ಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಸರ್ಕಾರವೂ ಜನರ […]
ಕರ್ನಾಟಕದಲ್ಲಿ ಫ್ಲಾಪ್ ಆಯ್ತು ಈ ಯೋಜನೆ. ರಾಜ್ಯದ ಜನರಿಗೆ ಸಿಕ್ತು ಬಿಗ್ ರಿಲೀಫ್

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಕಡ್ಡಾಯಗೊಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಈ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ವಾಹನಗಳ ಭದ್ರತೆ ಮತ್ತು ವಂಚನೆ ತಡೆಗಟ್ಟಲು ಜಾರಿಗೆ ತಂದ ಈ ಯೋಜನೆಗೆ ಜನರಿಂದ ಸ್ಪಂದನೆ ಕಡಿಮೆ ಕಂಡುಬಂದಿದೆ. ಹಲವಾರು ಬಾರಿ ಡೆಡ್ ಲೈನ್ ನೀಡಿದರೂ ಬಹುತೇಕ ವಾಹನ ಸವಾರರು HSRP ಅಳವಡಿಸಿಕೊಳ್ಳಲಿಲ್ಲ. ಇದರಿಂದಾಗಿ ಸರ್ಕಾರ ಯೋಜನೆಯನ್ನು ಸಡಿಲಗೊಳಿಸಿದ್ದು, ವಾಹನ ಸವಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಾಮಾಣಿಕತೆಗೆ […]
ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ: ಇಂಡಕ್ಷನ್ ಸ್ಟವ್, ಪಾತ್ರೆ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಚಿಂತನೆ

ನವದೆಹಲಿ, ಏ.4: ಕೊಲ್ಲಿ ಯುದ್ಧದಿಂದಾಗಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಡಕ್ಷನ್ ಸ್ಟವ್, ಅದಕ್ಕೆ ಪೂರಕವಾದ ಪಾತ್ರೆಗಳ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಗ್ಯಾಸ್ ಟ್ರಬಲ್ ಹಿನ್ನೆಲೆಯಲ್ಲಿ ದೇಶಾದ್ಯಂತ ಈ ರೀತಿಯ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇರಾನ್ ಯುದ್ಧದಿಂದಾಗಿ ಎಲ್ಪಿಜಿ ಪೂರೈಕೆಯಲ್ಲಿ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿದ್ಯುತ್ ಆಧಾರಿತ ಇಂಡಕ್ಷನ್ ಸ್ಟವ್, ಅದಕ್ಕೆ ಪೂರಕವಾದ ಪಾತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ […]
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ.

ಮಣಿಪಾಲ: ಮಾಹೆಯ ಸಹ ಘಟಕವಾದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪರಿಣಿತ ವೈದ್ಯರು ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೃತ ದಾನಿಯೊಬ್ಬರ ಯಕೃತ್ನ(ಲೀವರ್) ಕಸಿ ಶಸ್ತ್ರಚಿಕಿತ್ಸೆಯನ್ನು ರೋಗಿ ಯೊಬ್ಬರ ಮೇಲೆ ಯಶಸ್ವಿಯಾಗಿ ನಡೆಸಿದ್ದಾರೆ. ಯಕೃತ್ ಕಸಿ ಮಾಡಿಸಿಕೊಂಡ 56ರ ಹರೆಯದ ರೋಗಿ ಈಗ ಆರೋಗ್ಯವಂತರಾಗಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ಡಾ.ರಾಮದಾಸ ಎಂ.ಪೈ ಬ್ಲಾಕ್ನಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾಹೆಯ ಬೋಧನಾ ಆಸ್ಪತ್ರೆಯ ಸಿಒಒ ಡಾ.ಸುಧಾಕರ ಕಾಂತಿಪುಡಿ ತಿಳಿಸಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕೃಿಯಗೊಂಡ 42ಹರೆಯದವರ ಲೀವರ್ನ್ನು […]