ತೆಲಂಗಾಣದ ಮೊದಲ ಕಾಂಗ್ರೆಸ್ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್: ಹೈದರಾಬಾದ್‌ನ ಎಲ್ ಬಿ ಸ್ಟೇಡಿಯಂನಲ್ಲಿ ತೆಲಂಗಾಣದ ಮೊದಲ ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಡಾ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ಮಲ್ಲು ಭಟ್ಟಿ ವಿಕ್ರಮಾರ್ಕ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ ಎನ್ ಉತ್ತಮ್ ಕುಮಾರ್ ರೆಡ್ಡಿ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಪೊನ್ನಂ ಪ್ರಭಾಕರ್, ದಾಸರಿ ಅನಸೂಯಾ, ದಾಮೋದರ ರಾಜ ನರಸಿಂಹ, ಡಿ ಶ್ರೀಧರ್ ಬಾಬು, ತುಮ್ಮಲ ನಾಗೇಶ್ವರ ರಾವ್, ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಕೊಂಡ […]

ಯುನೆಸ್ಕೋ ಸಾಂಸ್ಕೃತಿಕ ಅಮೂರ್ತ ಪರಂಪರೆಯ ಪಟ್ಟಿ ಸೇರಿದ ‘ಸ್ತ್ರೀ ಶಕ್ತಿಯ’ ಪ್ರತೀಕ ಗುಜರಾತಿನ ಗರ್ಬಾ ನೃತ್ಯ

ಬೋಟ್ಸ್‌ವಾನಾ: 5 ರಿಂದ 9 ಡಿಸೆಂಬರ್ 2023 ರವರೆಗೆ ಬೋಟ್ಸ್‌ವಾನಾದ ಕಸಾನೆಯಲ್ಲಿ ನಡೆಯುತ್ತಿರುವ ತನ್ನ 18 ನೇ ಅಧಿವೇಶನದಲ್ಲಿ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗಾಗಿ ಅಂತರ್ ಸರ್ಕಾರಿ ಸಮಿತಿಯು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರಾತಿನಿಧಿಕ ಪಟ್ಟಿಯಲ್ಲಿ ‘ಗುಜರಾತ್‌ನ ಗರ್ಬಾ’ ವನ್ನು ಸೇರಿಸಿದೆ. ಗರ್ಬಾವನ್ನು ಈಗ ಸೇರ್ಪಡೆಗೊಳಿಸುವುದರಿಂದ ಇದು ಪಟ್ಟಿಯಲ್ಲಿ ಭಾರತದ 15 ನೇ ಪ್ರಾತಿನಿಧಿಕ ಪರಂಪರೆಯಾಗಿದೆ. ಗುಜರಾತ್ ರಾಜ್ಯದಾದ್ಯಂತ ಮತ್ತು ಭಾರತದಾದ್ಯಂತ, ಗರ್ಬಾವನ್ನು ನವರಾತ್ರಿಯ ಉತ್ಸವದಲ್ಲಿ ಒಂಬತ್ತು ದಿನಗಳ ಕಾಲ ಆಚರಿಸಲಾಗುತ್ತದೆ. ಈ ಹಬ್ಬವನ್ನು ಸ್ತ್ರೀ […]

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ವಿಧಾನಸಭೆಯಲ್ಲಿ 24 ಸ್ಥಾನ ಮೀಸಲು: ಪಿಒಕೆ ನಮ್ಮದು ಎಂದು ಗೃಹ ಸಚಿವ ಅಮಿತ್ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ 24 ಸ್ಥಾನಗಳನ್ನು ಮೀಸಲಿಡಲಾಗಿದೆ “ಪಿಒಕೆ ನಮ್ಮದು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಸಂಸತ್ತಿನಲ್ಲಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಅನ್ನು ಮಂಡಿಸಿದ ಶಾ, ಈ ಹಿಂದೆ ಜಮ್ಮು 37 ಸ್ಥಾನಗಳನ್ನು ಹೊಂದಿತ್ತು ಆದರೆ ಈಗ ಅದು 43ಕ್ಕೇರಿದೆ ಹಾಗೂ ಕಾಶ್ಮೀರ 46 ಸ್ಥಾನಗಳನ್ನು ಹೊಂದಿದ್ದು, ಈಗ ಅದು 47 ಸ್ಥಾನಗಳನ್ನು ಹೊಂದಿದೆ ಎಂದು […]

ಅಂಬೇಡ್ಕರ್ ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ; ಮಹಾಪರಿನಿರ್ವಾಣ ದಿನ

ನವದೆಹಲಿ : ಶೋಷಿತ ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಪಿಎಂ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಮಹಾಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಡಾ.ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಸ್ಮರಣಾರ್ಥ ಇಂದು ದೇಶದಲ್ಲಿ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿ ನಿಮಿತ್ತ ಶ್ರದ್ಧಾಂಜಲಿ […]

ಹಫೀಜ್ ಸಯೀದ್‌ ನ ಆಪ್ತ ಹಂಝ್ಲಾ ಅದ್ನಾನ್ ಅಜ್ಞಾತ ಬಂದೂಕುಧಾರಿಗಳ ಗುಂಡಿಗೆ ಬಲಿ

ಕರಾಚಿ: ಡಿಸೆಂಬರ್ 2 ಮತ್ತು 3 ರ ಮಧ್ಯರಾತ್ರಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಂಝ್ಲಾ ಅದ್ನಾನ್ ನನ್ನು ಪಾಕಿಸ್ತಾನದ ಕರಾಚಿಯಲ್ಲಿರುವ ಆತನ ನಿವಾಸದ ಬಳಿ ಅಜ್ಞಾತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಂತರ ಆತನನ್ನು ಪಾಕಿಸ್ತಾನದ ಸೇನೆಯು ಕರಾಚಿಯ ಆಸ್ಪತ್ರೆಗೆ ಕರೆದೊಯ್ದಿದ್ದು, ಮಂಗಳವಾರ (ಡಿಸೆಂಬರ್ 5) ದಂದು ಆತ ನಿಧನನಾಗಿದ್ದಾನೆ ಎಂದು ವರದಿಯಾಗಿದೆ. ಅದ್ನಾನ್ ಅಹ್ಮದ್ ಅಲಿಯಾಸ್ ಹಂಝ್ಲಾ ಅದ್ನಾನ್ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್‌ಗೆ ಅತ್ಯಂತ ಆಪ್ತನಾಗಿದ್ದ. ಡಿಸೆಂಬರ್ 2 ರ ರಾತ್ರಿ, ಅಜ್ಞಾತ ಬಂಧೂಕುದಾರಿಗಳು ದಾಳಿ ನಡೆಸಿದ್ದಾರೆ. ಹಂಝ್ಲಾ […]