ಆದಿತ್ಯ ಎಲ್​1 : ಶೀಘ್ರದಲ್ಲೇ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್‌ನಿಂದ ಚಿತ್ರಗಳನ್ನು ಕಳುಹಿಸಲಿದೆ ಎಂದ ವಿಜ್ಞಾನಿ ತ್ರಿಪಾಠಿ

ಪ್ರಯಾಗರಾಜ್ (ಉತ್ತರ ಪ್ರದೇಶ): ವಿಚಾರ ಸಂಕಿರಣದಲ್ಲಿ ಪ್ರೊ.ದುರ್ಗೇಶ್ ತ್ರಿಪಾಠಿ ಮಾತನಾಡಿ, ಸೂರ್ಯನಿಂದ ಹೊರಹೊಮ್ಮುವ ನೇರಳಾತೀತ ಕಿರಣಗಳು ಮಾನವನ ಮತ್ತು ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತವೆ. ಸೂರ್ಯನ ಸುತ್ತ ಬೀಸುವ ಸೌರ ಮಾರುತಗಳು ಹಾಗೂ ಸೂರ್ಯನ ಕಲೆಗಳ ಕುರಿತು ಸಮಗ್ರವಾದ ಮಾಹಿತಿ ನೀಡಿದರು. ಈ ವಿಚಾರ ಸಂಕಿರಣದ ಮೂಲಕ ವಿದ್ಯಾರ್ಥಿಗಳು ಸೂರ್ಯನ ಬಗ್ಗೆ ಅಧ್ಯಯನ ಮಾಡಲು ಪ್ರೇರೇಪಿಸಲಾಗುವುದು ಎಂದು ಅವರು ತಿಳಿಸಿದರು. ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಆದಿತ್ಯ ಎಲ್1 ಮಿಷನ್ ಮೇಲೆ ಕೇಂದ್ರೀಕರಿಸಿದ ಸೌರ […]

ಡಿಸೆಂಬರ್​ 2ನೇ ವಾರದಲ್ಲಿ ಸುಪ್ರೀಂಕೋರ್ಟ್​ನಿಂದ ತೀರ್ಪು ಪ್ರಕಟ ಸಾಧ್ಯತೆ : 370ನೇ ವಿಧಿ ರದ್ದು ಪ್ರಕರಣ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಸಂವಿಧಾನದ 370ನೇ ವಿಧಿ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸಿದ್ದರ ವಿರುದ್ಧದ ಅರ್ಜಿಗಳ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಈ ತಿಂಗಳ (ಡಿಸೆಂಬರ್​) ಎರಡನೇ ವಾರದಲ್ಲಿ ನೀಡುವ ಸಾಧ್ಯತೆ ಇದೆ.ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಸಾಂವಿಧಾನಿಕ ಪೀಠ ಪ್ರಕರಣ ವಿಚಾರಣೆಯನ್ನು ಮುಗಿಸಿದ್ದು, ಡಿಸೆಂಬರ್​ ಎರಡನೇ ವಾರದ ಅಂತ್ಯದೊಳಗೆ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಈಟಿವಿ ಭಾರತ್​ಗೆ […]

ಐಸಿಆರ್​ಎ ವರದಿ : ನಿಧಾನವಾಗಲಿದೆ ಐಟಿ ಉದ್ಯೋಗಿಗಳ ನೇಮಕಾತಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಅಲೆಯ ನಂತರ ಡಿಜಿಟಲೀಕರಣದ ಬೇಡಿಕೆ ವೇಗಗೊಂಡಿದ್ದರಿಂದ, ಭಾರತೀಯ ಐಟಿ ಸೇವಾ ಕಂಪನಿಗಳು ಹಣಕಾಸು ವರ್ಷ 2021 ರ ಎರಡನೇ ತ್ರೈಮಾಸಿಕದಿಂದ ಹಣಕಾಸು ವರ್ಷ 2023 ರ ಎರಡನೇ ತ್ರೈಮಾಸಿಕದವರೆಗೆ ವ್ಯಾಪಕವಾಗಿ ಉದ್ಯೋಗಿಗಳನ್ನು ನೇಮಿಸಿಕೊಂಡಿವೆ ಎಂದು ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್​ಎ ವರದಿ ತಿಳಿಸಿದೆ.ಮುಂದಿನ ಎರಡು-ಮೂರು ತ್ರೈಮಾಸಿಕಗಳಲ್ಲಿ ಭಾರತದ ಐಟಿ ವಲಯದ ನೇಮಕಾತಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ ಎಂದು ಹೊಸ ವರದಿಯೊಂದು ಸೋಮವಾರ ತಿಳಿಸಿದೆ. ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು ತಮ್ಮ […]

ಬಂಡುಕೋರರ ಗುಂಡಿನ ಚಕಮಕಿಯಲ್ಲಿ 13 ಜನರ ಹತ್ಯೆ : ಮಣಿಪುರದಲ್ಲಿ ಮತ್ತೆ ಸಂಘರ್ಷ

ಇಂಫಾಲ: ತೆಂಗನೌಪಾಲ್ ಜಿಲ್ಲೆಯ ಲೀತು ಎಂಬ ಗ್ರಾಮದಲ್ಲಿ ಸೋಮವಾರ ಈ ದಾಳಿ ನಡೆದಿದೆ. ಮ್ಯಾನ್ಮಾರ್​ಗೆ ತೆರಳುತ್ತಿದ್ದ ಗುಂಪಿನ ಮೇಲೆ ಬಂಡುಕೋರರ ಪಡೆ ಗುಂಡಿನ ದಾಳಿ ಮಾಡಿದೆ. ಇದರಿಂದ ಸ್ಥಳದಲ್ಲೇ 13 ಮಂದಿ ಪ್ರಾಣ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸೋಮವಾರ ನಡೆದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಯಿಂದ ಘಟನೆ ನಡೆದ ಗ್ರಾಮದಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ.ಜನಾಂಗೀಯ ಸಂಘರ್ಷಕ್ಕೀಡಾಗಿ ಹಿಂಸಾಚಾರ ಅನುಭವಿಸಿದ್ದ ಮಣಿಪುರದಲ್ಲಿ ಮತ್ತೆ ಗಲಾಟೆ ಮರುಕಳಿಸಿದೆ. ಕೆಲ ದಿನಗಳಿಂದ ಶಾಂತವಾಗಿದ್ದ ಗುಡ್ಡಗಾಡು ರಾಜ್ಯ ಮಣಿಪುರದಲ್ಲಿ ಮತ್ತೆ […]

ಅಂಚೆ ಕಚೇರಿ ತಿದ್ದುಪಡಿ ಮಸೂದೆ ಅಂಗೀಕಾರ : ಅಂಚೆ ಕಚೇರಿ ಖಾಸಗೀಕರಣ ಇಲ್ಲ- ಕೇಂದ್ರ ಸರ್ಕಾರ

ನವದೆಹಲಿ: ಬದಲಿಗೆ ದೇಶಾದ್ಯಂತ ಸುಮಾರು 5 ಸಾವಿರ ಹೊಸ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನೂ 5746 ಕಚೇರಿಗಳನ್ನು ತೆರೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.ದೇಶದ ಅತ್ಯಂತ ಹಳೆಯ ಸೇವೆಯಾದ ಅಂಚೆ ಕಚೇರಿಯನ್ನು ಖಾಸಗೀಕರಣ ಮಾಡುವುದಿಲ್ಲ.2014 ರಿಂದ 2023 ರ ವರೆಗೆ ಸುಮಾರು 5 ಸಾವಿರ ಅಂಚೆ ಕಚೇರಿಗಳನ್ನು ತೆರೆಯಲಾಗಿದೆ. ಸುಮಾರು 5,746 ಹೊಸ ಕಚೇರಿಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಅಂಚೆ ಸೇವೆಗಳು ವಿಸ್ತರಣೆ: ಅಂಚೆ ಸೇವೆಗಳು, ಕಚೇರಿಗಳು […]