ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಕೆ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ ಬೆಂಗಳೂರಿಗೆ ಕರೆತರಲಾಗುವುದು ಎಂದು ರಕ್ಷಣಾ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 66RR ಬೆಟಾಲಿಯನ್ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದಾರೆ. ತಮ್ಮ ಏಕೈಕ ಪುತ್ರನ ಸಾವಿನಿಂದಾಗಿ ಆಹತರಾಗಿರುವ ತಂದೆ ವೆಂಕಟೇಶ್ ಮತ್ತು ತಾಯಿ […]
ನಟ ‘ಪ್ರಕಾಶ್ ರಾಜ್’ಗೆ ED ಸಮನ್ಸ್: ಪ್ರಣವ್ ಜ್ಯುವೆಲ್ಲರ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣ

ನವದೆಹಲಿ : ಖ್ಯಾತ ನಟ ಪ್ರಕಾಶ್ ರಾಜ್ ಅವರು ಪ್ರಣವ್ ಜ್ಯುವೆಲರ್ಸ್ ಜಾಹೀರಾತು ನೀಡುತ್ತಿದ್ದರು. ಈಗ ಈ ಪ್ರಕರಣದಲ್ಲಿ ಪ್ರಕಾಶ್ ರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಬಹುದು. ಸಧ್ಯ ಇಡಿ ಖ್ಯಾತ ನಟನಿಗೆ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇಡಿ ಮೂಲಗಳ ಪ್ರಕಾರ, ತಮಿಳುನಾಡಿನ ತಿರುಚ್ಚಿಯ ಪ್ರಸಿದ್ಧ ಪ್ರಣವ್ ಜ್ಯುವೆಲ್ಲರ್ಸ್ ಮೇಲೆ ಪಿಎಂಎಲ್ಎ ಅಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ, ಅಂತಹ ಹಲವು ದಾಖಲೆಗಳು ಪತ್ತೆಯಾಗಿದ್ದು, ಸುಮಾರು 23 ಲಕ್ಷ 70 ಸಾವಿರ ಮೌಲ್ಯದ ಅನುಮಾನಾಸ್ಪದ ವಹಿವಾಟಿನ ಬಗ್ಗೆ […]
ಸಚಿವ ಅನುರಾಗ್ ಠಾಕೂರ್ ಘೋಷಣೆ: ದೇಶದಲ್ಲಿ ಮೊದಲ ಬಾರಿಗೆ ‘ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್’ ಆಯೋಜನೆ

ಇತ್ತೀಚಿನ ಹ್ಯಾಂಗ್ಝೌ ಏಷ್ಯನ್ ಪ್ಯಾರಾ ಗೇಮ್ಸ್ ತಾರೆಯರಾದ ಶೀತಲ್ ದೇವಿ, ಭಾವಿನಾ ಪಟೇಲ್, ಏಕ್ತಾ ಭಯ್, ನೀರಜ್ ಯಾದವ್, ಸಿಂಗ್ರಾಜ್, ಮನೀಶ್, ಸೋನಾಲ್, ರಾಕೇಶ್ ಕುಮಾರ್ ಮತ್ತು ಸರಿತಾ ಸೇರಿದಂತೆ ಇತರರು ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ನ ಮೊದಲ ಆವೃತ್ತಿಯಲ್ಲಿ ತಮ್ಮ ರಾಜ್ಯಗಳನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ.ಹ್ಯಾಂಗ್ಝೌನಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಅಭೂತಪೂರ್ವ 111 ಪದಕಗಳನ್ನು ಗೆದ್ದ ಭಾರತೀಯ ಪ್ಯಾರಾ-ಅಥ್ಲೀಟ್ಗಳ ಸಾಧನೆ ಶ್ಲಾಘನೀಯ ಎಂದು ಸಚಿವರು ಬಣ್ಣಿಸಿದ್ದಾರೆ. ಮೂರು ಕ್ರೀಡಾಂಗಣಗಳಲ್ಲಿ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ) […]
ಮಾನದಂಡಗಳನ್ನು ಉಲ್ಲಂಘಿಸಿದ ಹಿನ್ನೆಲೆ : ಏರ್ ಇಂಡಿಯಾಗೆ ₹10 ಲಕ್ಷ ದಂಡ ವಿಧಿಸಿದ ಡಿಜಿಸಿಎ

ನವದೆಹಲಿ: ಮಾನದಂಡಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎನ್ನುವ ಕಾರಣಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಗೆ 10 ಲಕ್ಷ ದಂಡ ವಿಧಿಸಿದೆ.ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಾನದಂಡಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂಬ ಕಾರಣಕ್ಕೆ ಏರ್ ಇಂಡಿಯಾಗೆ ಎರಡನೇ ಬಾರಿಗೆ 10 ಲಕ್ಷ ರೂಗಳನ್ನ ದಂಡ ವಿಧಿಸಲಾಗಿದೆ. ಏರ್ ಇಂಡಿಯಾ ಸರಿಯಾಗಿ ಮಾನದಂಡಗಳನ್ನು ಪಾಲಿಸಿಲ್ಲ, ವಿಳಂಬವಾದ ವಿಮಾನಗಳಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್ ವ್ಯವಸ್ಥೆ ಮಾಡದಿರುವುದು, ಸಿಬ್ಬಂದಿಗೆ ತರಬೇತಿ ನೀಡದಿರುವುದು ಮತ್ತು ಯೋಗ್ಯವಲ್ಲದ ಆಸನಗಳಲ್ಲಿ ಪ್ರಯಾಣಿಸಿರುವುದಕ್ಕಾಗಿ ಅಂತಾರಾಷ್ಟ್ರೀಯ ಬಿಸಿನೆಸ್ ಕ್ಲಾಸ್ ಪ್ರಯಾಣಿಕರಿಗೆ […]
ಹೊಸ ಸಂಶೋಧನೆಯಿಂದ ಹೊರ ಬಂತು ಸೀಕ್ರೇಟ್: ನದಿಯಲ್ಲಿ ಅಪರೂಪದ ಲೋಹ ಪತ್ತೆ!

ಇನ್ಸ್ಟಿಟ್ಯೂಟ್ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರೆಸ್ಮಿ ಸೆಬಾಸ್ಟಿಯನ್ ನೇತೃತ್ವದ ತಂಡವು ಈ ಮಹತ್ವದ ಆವಿಷ್ಕಾರವನ್ನು ಮಾಡಿದೆ. “ನನ್ನ ಸಂಶೋಧನಾ ವಿದ್ಯಾರ್ಥಿಯೊಬ್ಬರು (Student) ಸಟ್ಲೆಜ್ ನದಿಯ ಮರಳಿನ ಗುಣಲಕ್ಷಣಗಳ ಮೇಲೆ ಪ್ರಯೋಗಗಳನ್ನು ನಡೆಸುವಾಗ ಟ್ಯಾಂಟಲಮ್ ಇರುವಿಕೆಯನ್ನು ಪತ್ತೆ ಹಚ್ಚಿದ್ದಾರೆ ” ಎಂದು ಅವರು ಹೇಳಿದ್ದಾರೆ.ಪಂಜಾಬ್ನ ಸಟ್ಲೆಜ್ ನದಿ ಮರಳಿನಲ್ಲಿ ರೋಪರ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಸಂಶೋಧಕರು ಅಪರೂಪದ ಲೋಹವನ್ನು ಪತ್ತೆ ಹಚ್ಚಿದ್ದಾರೆ. ಸಟ್ಲೆಜ್ ನದಿ ತೀರದ ಮರಳಿನಲ್ಲಿ ಎಲೆಕ್ಟ್ರಾನಿಕ್ ಘಟಕಗಳ ತಯಾರಿಕೆಯಲ್ಲಿ ಬಳಸುವ […]