ಇಸ್ರೇಲ್ಗೆ ರವಾನೆ : ಹಮಾಸ್ ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ

ಜೆರುಸಲೇಂ :ಸೋಮವಾರ ಹಮಾಸ್ ಮತ್ತು ಇಸ್ರೇಲ್ ನಡುವಿನ ಆರಂಭಿಕ ಮಾತುಕತೆ ನಂತರ ಏರ್ಪಟ್ಟ ಕದನ ವಿರಾಮದ ನಾಲ್ಕನೇ ಮತ್ತು ಅಂತಿಮ ದಿನವಾಗಿದೆ. ಭಾನುವಾರದವರೆಗೆ ಎರಡೂ ಪಕ್ಷಗಳು ಕದನ ವಿರಾಮ ವಿಸ್ತರಿಸುವ ಸಾಧ್ಯತೆ ಬಗ್ಗೆ ಚರ್ಚಿಸಿದ್ದವು. ಆದರೆ, ಅಂಥ ಯಾವುದೇ ಒಪ್ಪಂದವನ್ನು ಇನ್ನೂ ಘೋಷಿಸಲಾಗಿಲ್ಲ. ಹಮಾಸ್ ಉಗ್ರರು ಇಂದು (ಸೋಮವಾರ) ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ ತಲುಪಿದೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ತಿಳಿಸಿದೆ. ರಾತ್ರಿ ಬಂದಿರುವ ಪಟ್ಟಿ ಮತ್ತು ಈಗ ಇಸ್ರೇಲ್ ತಾನು ಪರಿಶೀಲಿಸುತ್ತಿರುವ ಪಟ್ಟಿಯ ಬಗ್ಗೆ […]
ಹತ್ಯೆ : ಉತ್ತರ ಗಾಜಾದ ಪ್ರಮುಖ ಹಮಾಸ್ ಕಮಾಂಡರ್

ಡೈರ್ ಅಲ್ ಬಾಲಾಹ್(ಗಾಜಾ): 2017ರಲ್ಲಿ ಅಮೆರಿಕ ಈತನನ್ನು ‘ಅಂತರರಾಷ್ಟ್ರೀಯ ಭಯೋತ್ಪಾದಕರ ಪಟ್ಟಿ’ಗೆ ಸೇರಿಸಿ ಆರ್ಥಿಕ ನಿರ್ಬಂಧಗಳನ್ನು ಹೇರಿತ್ತು. ಇದಕ್ಕೂ ಮೊದಲು ಇಸ್ರೇಲ್ ಸೇನೆಯು ಭಯೋತ್ಪಾದಕರಾದ ಬಿಲಾಲ್ ಅಲ್ ಕೇದ್ರಾ, ಹಮಾಸ್ ವೈಮಾನಿಕ ಪಡೆಯ ಮುಖ್ಯಸ್ಥ ಅಬು ಮುರಾದ್, ನಕ್ಬಾ ಘಟಕದ ಕಮಾಂಡರ್ಗಳಾದ ಅಹ್ಮದ್ ಮೌಸಾ ಮತ್ತು ನಿರಿಮ್ ಹತ್ಯಾಕಾಂಡಕ್ಕೆ ಕಾರಣವಾದ ಅಮರ್ ಅಲ್ಹಂದಿ ಎಂಬವರನ್ನು ಹೊಡೆದುರುಳಿಸಿತ್ತು. ಆದರೆ, ಯಾವಾಗ ಮತ್ತು ಎಲ್ಲಿ ಘಟನೆ ನಡೆಯಿತು ಎಂಬುದನ್ನು ಸಂಘಟನೆ ಬಹಿರಂಗಪಡಿಸಿಲ್ಲ. ಇನ್ನೂ ಮೂವರು ಸೇನಾ ನಾಯಕರು ಕೂಡ ಸಾವನ್ನಪ್ಪಿದ್ದಾರೆ […]
ಇಸ್ರೇಲ್ ಸೇನಾಪಡೆ ಮುಖ್ಯಸ್ಥ: ಕದನ ವಿರಾಮದ ನಂತರ ಮತ್ತೆ ಯುದ್ಧ ಆರಂಭಿಸುತ್ತೇವೆ

ಟೆಲ್ ಅವೀವ್ : “ಐಡಿಎಫ್ ತನ್ನ ಸಿದ್ಧಾಂತಗಳನ್ನು ಪಾಲಿಸುತ್ತ ಅದೇ ಸಮಯದಲ್ಲಿ ನಮ್ಮ ಜನರ ಜೀವಗಳನ್ನು ರಕ್ಷಿಸಲು ತೀವ್ರವಾಗಿ ಹೋರಾಡಲಿದೆ. ಈ ಕದನ ವಿರಾಮದ ಸಮಯದಲ್ಲಿ ಒತ್ತೆಯಾಳಾಗಿರುವ ಮಕ್ಕಳು ಮತ್ತು ತಾಯಂದಿರ ಮೊದಲ ಗುಂಪಿನ ಬಿಡುಗಡೆಗಾಗಿ ನಾವು ಅವಕಾಶ ಮಾಡಿದ್ದೇವೆ” ಎಂದು ಹಾಲೆವಿ ಹೇಳಿದರು. ಗಾಝಾ ಪಟ್ಟಿಯಲ್ಲಿ ಕದನ ವಿರಾಮ ಕೊನೆಗೊಂಡ ಬಳಿಕ ಇಸ್ರೇಲ್ ಸೇನೆ ಹಮಾಸ್ ವಿರುದ್ಧ ಮತ್ತಷ್ಟು ಪ್ರಬಲವಾಗಿ ಹೋರಾಟ ಆರಂಭಿಸಲಿದೆ ಎಂದು ಐಡಿಎಫ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೇವಿ ಅವರು ಸೈನಿಕರಿಗೆ […]
ಕೇಂದ್ರ ಸಚಿವ ಜೋಶಿ ಮಾಹಿತಿ : ಹುಬ್ಬಳ್ಳಿ-ಬೆಂಗಳೂರು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಸೇವೆ ಪುನಾರಂಭ

ಹುಬ್ಬಳ್ಳಿ: ರೈಲ್ವೆ ಇಲಾಖೆ ಕಳೆದ ವಾರ ಈ ರೈಲು ಸೇವೆಯನ್ನು ರದ್ದು ಮಾಡಿತ್ತು. ರೈಲ್ವೆ ಇಲಾಖೆಯ ಈ ನಿರ್ಧಾರಕ್ಕೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ರೈಲು ಸೇವೆಯನ್ನು ಪುನಾರಂಭಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಾರ್ವಜನಿಕರು ಮತ್ತು ಹಲವು ಸಂಘಟನೆಗಳು ಮನವಿ ಮಾಡಿದ್ದವು.ಹುಬ್ಬಳ್ಳಿ -ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ಸೂಪರ್ಫಾಸ್ಟ್ ರೈಲು ಸೇವೆಯನ್ನು ಪುನಾರಂಭಿಸಲಾಗಿದೆ. ವಂದೇ ಭಾರತ್ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ: ಬೆಂಗಳೂರು-ಧಾರವಾಡ ಮಧ್ಯೆ ಕಡಿಮೆ ಸಮಯದಲ್ಲಿ ಪ್ರಯಾಣ ಬೆಳೆಸಲು […]
ಆಟೋ ಚಾಲಕ ಸೇರಿ ಇಬ್ಬರ ಸೆರೆ : ಐಎಸ್ಐ ಪರ ಗೂಢಚಾರಿಕೆ, ಭಾರತೀಯ ಸೇನೆಯ ಗೌಪ್ಯ ಮಾಹಿತಿ ರವಾನೆ

ಲಖನೌ (ಉತ್ತರ ಪ್ರದೇಶ): ಪಂಜಾಬ್ನ ಭಟಿಂಡಾ ಮೂಲದ ಅಮೃತ್ ಗಿಲ್ ಅಲಿಯಾಸ್ ಅಮೃತ್ ಪಾಲ್ (25) ಮತ್ತು ಗಾಜಿಯಾಬಾದ್ನ ಭೋಜ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಫರೀದ್ನಗರ ನಿವಾಸಿ ರಿಯಾಜುದ್ದೀನ್ (36) ಎಂಬುವವರೇ ಬಂಧಿತರು. ಇದರಲ್ಲಿ ಅಮೃತ್ ಗಿಲ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಪೊಲೀಸರು ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಭಯೋತ್ಪಾದಕ ಸಂಘಟನೆಗೆ ಹಣಕಾಸಿಗಾಗಿ ಗೂಢಚಾರಿಕೆ ಮಾಡುತ್ತಿದ್ದ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.ಉತ್ತರ ಪ್ರದೇಶದಲ್ಲಿ […]