ಮಹೀಂದ್ರಾ ಶ್ರೇಣಿಯ ಯಾವುದೇ ಕಾರನ್ನು ಆಯ್ಕೆ ಮಾಡುವ ಆಹ್ವಾನ; ಏಷ್ಯನ್ ಪ್ಯಾರಾ ಗೇಮ್ಸ್ ಚಿನ್ನದ ಪದಕ ವಿಜೇತೆ ಶೀತಲ್ ದೇವಿಗೆ ಆನಂದ್ ಮಹೀಂದ್ರಾ ಬಹುಮಾನ

ನವದೆಹಲಿ: ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ, ಜೀವನದಲ್ಲಿ ಅಸಾಧಾರಣ ಪ್ರತಿಭೆ ಮತ್ತು ಪರಿಶ್ರಮವನ್ನು ಪ್ರದರ್ಶಿಸುವ ವ್ಯಕ್ತಿಗಳ ಬೆಂಬಲಕ್ಕೆ ನಿಂತು ಹೆಸರುವಾಸಿಯಾಗಿದ್ದಾರೆ. ಇತ್ತೀಚಿನ ಉದಾಹರಣೆಯಲ್ಲಿ, 4 ನೇ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಸ್ಪರ್ಧಿಸಿದ ಮೊದಲ ತೋಳುರಹಿತ ಮಹಿಳಾ ಬಿಲ್ಲುಗಾರ್ತಿ, ಭಾರತಕ್ಕೆ ಚಿನ್ನದ ಪದಕಗಳನ್ನು ಭದ್ರಪಡಿಸಿದ ಗಮನಾರ್ಹ ಮತ್ತು ಅಸಾಮಾನ್ಯ ಪ್ರತಿಭೆ ಶೀತಲ್ ದೇವಿ ಅವರಿಗೆ ವ್ಯಾಪಾರ ಉದ್ಯಮಿ ತಮ್ಮ ತುಂಬು ಹೃದಯದ ಶುಭಾಶಯಗಳನ್ನು ತಿಳಿಸುತ್ತಾ ತಮ್ಮ ಕಂಪನಿಯ ಕಾರುಗಳಲ್ಲಿ ಆಕೆಗೆ ಇಷ್ಟಬಂದ ಯಾವುದೇ ಕಾರನ್ನು ಆಯ್ಕೆ ಮಾಡುವಂತೆ […]
ಒಂದೇ ಕುಟುಂಬದ 7 ಜನ ಸಾವು : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ

ರಾಜಸ್ಥಾನ: ಕಾರು ಮತ್ತು ಟ್ರೋಲಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹನುಮಾನ್ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಏಳು ಜನ […]
ವರ್ಷದ ಕೊನೆಯ ಚಂದ್ರಗ್ರಹಣ ಗೋಚರ ಮೋಕ್ಷದ ನಂತರ ದೇವಾಲಯಗಳ ಶುದ್ಧೀಕರಣ, ವಿಶೇಷ ಪೂಜೆ

ನವದೆಹಲಿ: 2023ರ ಕೊನೆಯ ಚಂದ್ರಗ್ರಹಣ ಶನಿವಾರ ರಾತ್ರಿ ಸಂಭವಿಸಿತು.ಖಂಡಗ್ರಾಸ ಗ್ರಹಣವು ಒಟ್ಟು 3 ಗಂಟೆ 7 ನಿಮಿಷಗಳ ಕಾಲ ನಡೆಯಿತು. ಅಕ್ಟೋಬರ್ 29ರ ಮಧ್ಯರಾತ್ರಿ 1 ಗಂಟೆ 05 ನಿಮಿಷಕ್ಕೆ ಆರಂಭವಾದ ಗ್ರಹಣವು 2 ಗಂಟೆ 24 ನಿಮಿಷಕ್ಕೆ ಕೊನೆಗೊಂಡಿದೆ. 2023ರ ಕೊನೆಯ ಚಂದ್ರಗ್ರಹಣ ಕೊನೆಗೊಂಡಿದೆ. ಗ್ರಹಣ ಮೋಕ್ಷದ ನಂತರ ದೇಶದ ವಿವಿಧ ದೇವಾಲಯಗಳಲ್ಲಿ ಶುದ್ಧೀಕರಣ ಕಾರ್ಯ ನಡೆಯಿತು. ಜಗತ್ತಿನ ಹಲವೆಡೆ ಜನರು ಆಗಸದಲ್ಲಿ ಸಂಭವಿಸಿದ ಕೌತುಕ ವೀಕ್ಷಿಸಿದರು. ಉಜ್ಜಯಿನಿ ಮಹಾಕಾಲ ದೇವಾಲಯದಲ್ಲಿ ಶುದ್ಧೀಕರಣ: ದೇಶದ ಪ್ರಸಿದ್ಧ […]
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರಿದ ಹಾವೇರಿಯ ಮೈಕ್ರೋ ಕಲಾವಿದ : ಅಕ್ಕಿ ಕಾಳಿನಲ್ಲಿ ನಾಡಗೀತೆ

ಹಾವೇರಿ: ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ್ ಶಂಕ್ರಪ್ಪ ಬಂಡಿ ಎಂಬ ಮೈಕ್ರೋ ಕಲಾವಿದ ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದ್ದಾರೆ.ಸೂಕ್ಷ್ಮಕಲೆಯನ್ನು ಕರಗತ ಮಾಡಿಕೊಂಡಿರುವ ಪರಮೇಶ್ ಕೇವಲ 80 ನಿಮಿಷದಲ್ಲಿ 144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಈ ದಾಖಲೆ ನಿರ್ಮಿಸಿದ್ದಾರೆ. ಮೈಕ್ರೋ ಕಲಾವಿದ ಪರಮೇಶ್ ಶಂಕ್ರಪ್ಪ ಬಂಡಿ ಅವರು ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ […]
51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ : ರೋಜಗಾರ್ ಮೇಳ
ನವದೆಹಲಿ: ರೋಜಗಾರ್ ಮೇಳದ ಅಂಗವಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಅರ್ಹ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಿದರು. ಉದ್ಯೋಗ ಪಡೆಯುವ ಯುವಕರಿಗೆ ಈ ಅವಕಾಶ ದೀಪಾವಳಿಗಿಂತ ಕಡಿಮೆಯಿಲ್ಲ ಎಂದರು. ದೇಶಾದ್ಯಂತ 37 ಸ್ಥಳಗಳಲ್ಲಿ ಈ ರೋಜ್ಗಾರ್ ಮೇಳ ನಡೆಯಿತು. ಈ ಮೇಳದ ಅಂಗವಾಗಿ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ […]