7.30ಕ್ಕೆ ನೇರಪ್ರಸಾರ : ನಾಳೆ ಗಗನಯಾನದ ಮೊದಲ ಪರೀಕ್ಷಾರ್ಥ ಪ್ರಯೋಗ

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ (Gaganyaan) ಗಗನಯಾನ ಮಿಷನ್ ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತಿದೆ.ಗಗನಯಾನದ ಮೊದಲ ಹಂತದ ಪ್ರಯೋಗಕ್ಕೆ ಇಸ್ರೋ ಮುಂದಾಗಿದೆ. ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದ ಉಡಾವಣಾ ಕೇಂದ್ರದಿಂದ ಶನಿವಾರ ಬೆಳಗ್ಗೆ 8 ಗಂಟೆಗೆ ರಾಕೆಟ್ ಉಡಾವಣೆಯಾಗಲಿದೆ. ಇದರ ನೇರಪ್ರಸಾರ ನಾಳೆ ಬೆಳಗ್ಗೆ 7.30ರಿಂದ ಪ್ರಾರಂಭವಾಗಲಿದೆ. ನಾಲ್ಕು ಪರೀಕ್ಷೆಗಳು: ಗಗನಯಾನ ಮಿಷನ್ನ ಮೊದಲ ಪರೀಕ್ಷಾ ಹಾರಾಟವು ಅಕ್ಟೋಬರ್ 21 ರಂದು ನಡೆಯಲಿದೆ. ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 ಎಂದು ಹೆಸರಿಸಲಾಗಿದೆ. ಇದಾದ ಬಳಿಕ ಎರಡನೇ ಪರೀಕ್ಷಾರ್ಥ ಹಾರಾಟ ಡಿ-2, […]
ಅಯೋಧ್ಯೆ ಭೂಮಿಪೂಜೆ : : 25 ಸಾವಿರ ಭಕ್ತರಿಗೆ ವಸತಿ, ಊಟೋಪಚಾರದ ವ್ಯವಸ್ಥೆ ಟೆಂಟ್ ಸಿಟಿ ನಿರ್ಮಾಣ

ಅಯೋಧ್ಯೆ (ಉತ್ತರ ಪ್ರದೇಶ): ಭಗವಾನ್ ಶ್ರೀರಾಮನ ನಗರ ಅಯೋಧ್ಯೆಯಲ್ಲಿ ಭವ್ಯ ಮಂದಿರ ಬಹುತೇಕ ಸಿದ್ಧವಾಗಿದೆ. 2024ರ ಜನವರಿಯಲ್ಲಿ ನಡೆಸಲು ಉದ್ದೇಶಿಸಿರುವ ಶ್ರೀರಾಮ ದೇವಾಲಯದ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ.ಅಯೋಧ್ಯೆಯ ಮಹಾ ಮಂದಿರದ ಪ್ರಾಣಪ್ರತಿಷ್ಠಾ ಮಹೋತ್ಸವಕ್ಕೂ ಮುನ್ನ ಭಕ್ತರಿಗೆ ತಂಗಲು ಬೃಹತ್ ಟೆಂಟ್ ಸಿಟಿ ನಿರ್ಮಿಸಲಾಗುತ್ತಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಭಕ್ತರ ವಾಸ್ತವ್ಯ ಮತ್ತು ಸಂಚಾರಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತವಾಗಿದೆ. ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ವಕ್ತಾರ ಶರದ್ […]
ನಿರೀಕ್ಷೆ ಮೀರಿದ ಸಾಧನೆ : ಅರ್ಧ ಶತಕೋಟಿ ಕಂಪ್ಯೂಟರ್ಗಳಲ್ಲಿ ಓಡುತ್ತಿದೆ ವಿಂಡೋಸ್ 11 ಓಎಸ್

ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಪ್ರಸ್ತುತ 400 ದಶಲಕ್ಷಕ್ಕೂ ಹೆಚ್ಚು ಇನ್ಸ್ಟಾಲ್ ಆಗಿದ್ದು, 2024 ರ ಆರಂಭದಲ್ಲಿ ಈ ಸಂಖ್ಯೆ 500 ಮಿಲಿಯನ್ ತಲುಪುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ವಿಂಡೋಸ್ 11 ಈಗ ಸುಮಾರು ಅರ್ಧ ಶತಕೋಟಿ ಸಾಧನಗಳಲ್ಲಿ ಸಕ್ರಿಯವಾಗಿದೆ, ಇದು ಕಂಪನಿಯ ನಿರೀಕ್ಷೆಗಳಿಗಿಂತ ಹೆಚ್ಚಾಗಿದೆ ಎಂದು ಮೈಕ್ರೋಸಾಫ್ಟ್ ಆಂತರಿಕ ಡೇಟಾ ಉಲ್ಲೇಖಿಸಿ ವಿಂಡೋಸ್ ಸೆಂಟ್ರಲ್ ವರದಿ ಮಾಡಿದೆ.ವಿಂಡೋಸ್ 11 ಆಪರೇಟಿಂಗ್ ಸಿಸ್ಟಂ ವಿಶ್ವದ 400 ದಶಲಕ್ಷಕ್ಕೂ ಹೆಚ್ಚು ಕಂಪ್ಯೂಟರ್ಗಳಲ್ಲಿ ಇನ್ಸ್ಟಾಲ್ ಆಗಿದೆ. […]
6 ವರ್ಷಗಳಲ್ಲಿ 3.6 ಬಿಲಿಯನ್ ಕಿಮೀ ಪಯಣಿಸಲಿದೆ ಈ ನೌಕೆ : ಸೈಕ್ ಕ್ಷುದ್ರಗ್ರಹ ಅಧ್ಯಯನ

ಸಿಡ್ನಿ : ಸೈಕ್ ಎಂಬ ಕ್ಷುದ್ರಗ್ರಹವನ್ನು ಅಧ್ಯಯನ ಮಾಡಲು ನಾಸಾ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ.ಸೈಕ್ ಇದುವರೆಗೆ ಕಂಡುಹಿಡಿಯಲಾದ 16 ನೇ ಕ್ಷುದ್ರಗ್ರಹ: ಸೌರವ್ಯೂಹದಲ್ಲಿ ಕಾಣಿಸುವ ನಮಗೆ ಗೊತ್ತಿರದ ಮತ್ತು ಪದೇ ಪದೆ ಕಾಣಿಸಿಕೊಳ್ಳದ ಆಕಾಶಕಾಯಗಳನ್ನು ನಾವು ಧೂಮಕೇತುಗಳು ಎಂದು ಕರೆಯುತ್ತೇವೆ. ಮಂಗಳ ಮತ್ತು ಗುರುಗ್ರಹದ ಕಕ್ಷೆಗಳ ನಡುವಿನ ಕ್ಷುದ್ರಗ್ರಹ ಪಟ್ಟಿಯು ಕುಬ್ಜ ಗ್ರಹ ಸೆರೆಸ್ ನಿಂದ ಹಿಡಿದು ಸಣ್ಣ ಕಲ್ಲುಗಳು ಮತ್ತು ಧೂಳಿನ ಕಣಗಳವರೆಗೆ ಗಾತ್ರದಲ್ಲಿ ಲಕ್ಷಾಂತರ ಬಾಹ್ಯಾಕಾಶ ಬಂಡೆಗಳನ್ನು ಹೊಂದಿದೆ ಎಂಬುದು ಇಂದು ನಮಗೆ ತಿಳಿದಿದೆ. […]
ಭಾರತದ ಪ್ರಪ್ರಥಮ ರ್ಯಾಪಿಡ್ ರೈಲ್ ಕಾಲಿಡಾರ್ ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ನವದೆಹಲಿ: ಅಕ್ಟೋಬರ್ 21 ರಿಂದ, ಪ್ರಯಾಣಿಕರು ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ರೈಲಿನಲ್ಲಿ ಆರಾಮವಾಗಿ ಪ್ರಯಾಣಿಸಬಹುದು. ಶುಕ್ರವಾರದಂದು ಸಾಹಿಬಾಬಾದ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿರುವ 82 ಕಿಮೀ ಉದ್ದದ ದೆಹಲಿ-ಗಾಜಿಯಾಬಾದ್-ಮೀರತ್ ಕಾರಿಡಾರ್ನ 17-ಕಿಮೀ ಆದ್ಯತೆಯ ವಿಭಾಗವು ಶನಿವಾರದಿಂದ ಕಾರ್ಯನಿರ್ವಹಿಸಲಿದೆ. ಈ ಆದ್ಯತೆಯ ವಿಭಾಗವು ಐದು ನಿಲ್ದಾಣಗಳನ್ನು ಹೊಂದಿದೆ: ಸಾಹಿಬಾಬಾದ್, ಘಾಜಿಯಾಬಾದ್, ಗುಲ್ಧರ್, ದುಹೈ ಮತ್ತು ದುಹೈ ಡಿಪೋ. ಎನ್ಸಿಆರ್ಟಿಸಿಯ ಮೊಬೈಲ್ ಅಪ್ಲಿಕೇಶನ್, ‘RAPIDX ಕನೆಕ್ಟ್’ ಮೂಲಕ ಪಡೆಯಬಹುದಾದ ಕಾಗದದ QR ಕೋಡ್ ಆಧಾರಿತ ಪ್ರಯಾಣದ ಟಿಕೆಟ್ಗಳು, […]