ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಸ್ವಾವಲಂಬಿ ‘ರಾಮು’!! ರಾಮುವಿನ ಅದ್ಬುತ ಕೌಶಲ್ಯಕ್ಕೆ ಮರುಳಾದ ಉದ್ಯಮಿ ಆನಂದ್ ಮಹೀಂದ್ರ!

ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿರುವ ‘ರಾಮು’, ಸಾಮಾನ್ಯ ಹೋರಿಯಲ್ಲ. ಬಿಲಿಯನೇರ್ ಉದ್ಯಮಿ ಆನಂದ್ ಮಹೀಂದ್ರ ಈತನ ಕೆಲಸ ಕಾರ್ಯಕಂಡು ಸೂರ್ತಿ ಪಡೆದಿದ್ದಾರೆ. ದಿನವಿಡೀ ಕೆಲಸ ಮಾಡುವ ಹೋರಿಯ ವೀಡಿಯೊವನ್ನು ಹಂಚಿಕೊಂಡಿರುವ ಅವರು ಅದರ ಗಮನಾರ್ಹ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. “ರಾಮುವಿಗೆ ಮಾತನಾಡಲು ಸಾಧ್ಯವಾಗುತ್ತಿದ್ದರೆ, ಆತ ಪ್ರಪಂಚದ ಇತರ ಸ್ವಯಂ ಘೋಷಿತ ಪ್ರೇರಕ ಭಾಷಣಕಾರರಿಗಿಂತ ‘ಲೈಫ್-ಪಾಸಿಟಿವ್’ ಆಗಿರುವುದು ಹೇಗೆ ಎಂಬುದರ ಕುರಿತು ಉತ್ತಮ ಸಲಹೆಯನ್ನು ನೀಡುತ್ತಾನೆ ಎಂದು ನಾನು ದೃಢವಾಗಿ ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ. ರಾಮು ಸ್ವಯಂಪ್ರೇರಿತವಾಗಿ ಕಾರ್ಯಗಳನ್ನು […]

ಚಂಡೀಗಢದ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಗೆಲುವು; ಇಂಡಿಯಾ ಬಣಕ್ಕೆ ಸೋಲು

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಗೆಲುವು ಸಾಧಿಸಿದ್ದು ‘ಇಂಡಿಯಾ’ ಬಣಕ್ಕೆ ಸೋಲುಂಟಾಗಿದೆ. ಚಂಡೀಗಢದಲ್ಲಿ ಮಂಗಳವಾರ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮನೋಜ್ ಸೋಂಕರ್ ಅವರು ಎಎಪಿಯ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದರು. ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಮನೋಜ್ ಸೋಂಕರ್ 16 ಮತಗಳನ್ನು ಪಡೆದರೆ, ಕುಮಾರ್ 12 ಮತಗಳನ್ನು ಪಡೆದರು. ಎಂಟು ಮತಗಳು ಅಸಿಂಧುವಾಗಿವೆ. ಹೊಸದಾಗಿ ಆಯ್ಕೆಯಾದ ಮೇಯರ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಚುನಾವಣೆ […]

ಕೇರಳ ಬಿಜೆಪಿ ಒಬಿಸಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: ಪಿಎಫ್‌ಐ ನಂಟಿದ್ದ15 ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೇರಳ ಹೈಕೋರ್ಟ್

ತಿರುವನಂತಪುರ: ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದ 15 ಆರೋಪಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಶಿಕ್ಷೆಯನ್ನು ಪ್ರಕಟಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಕೋರಿತ್ತು. ಅಪರಾಧಿಗಳು “ತರಬೇತಿ […]

ವಿಶ್ವದ ಮೊದಲ ರೋಗಿಯಲ್ಲಿ ನ್ಯೂರಾಲಿಂಕ್ ಬ್ರೈನ್-ಚಿಪ್ ಅಳವಡಿಕೆ ಯಶಸ್ವಿ: ಪಾರ್ಶ್ವವಾಯು, ನರವೈಜ್ಞಾನಿಕ ಕಾಯಿಲೆಯ ರೋಗಿಗಳಿಗೆ ವರದಾನ

ನ್ಯೂಯಾರ್ಕ್: ಮೊದಲ ಮಾನವ ರೋಗಿಯು ಭಾನುವಾರ ಬ್ರೈನ್-ಚಿಪ್ ಸ್ಟಾರ್ಟ್ಅಪ್ ನ್ಯೂರಾಲಿಂಕ್‌ನಿಂದ ( Neuralink) ಇಂಪ್ಲಾಂಟ್ ಅನ್ನು ಸ್ವೀಕರಿಸಿದ್ದಾರೆ ಮತ್ತು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಂಪನಿಯ ಸಂಸ್ಥಾಪಕ ಎಲೋನ್ ಮಸ್ಕ್ (Elon Musk) ಹೇಳಿದ್ದಾರೆ. ಆರಂಭಿಕ ಫಲಿತಾಂಶಗಳು ಭರವಸೆಯ ನ್ಯೂರಾನ್ ಸ್ಪೈಕ್ ಪತ್ತೆಯನ್ನು ತೋರಿಸುತ್ತವೆ” ಎಂದು ಮಸ್ಕ್ ಸೋಮವಾರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ಪೈಕ್‌ಗಳು ನ್ಯೂರಾನ್‌ಗಳ ಚಟುವಟಿಕೆಯಾಗಿದೆ, ಮೆದುಳಿನ ಸುತ್ತ ಮತ್ತು ದೇಹಕ್ಕೆ ಮಾಹಿತಿಯನ್ನು ಕಳುಹಿಸಲು ವಿದ್ಯುತ್ ಮತ್ತು ರಾಸಾಯನಿಕ ಸಂಕೇತಗಳನ್ನು ಬಳಸುವ ಜೀವಕೋಶಗಳು […]

ರಾಮಲಲ್ಲಾನಿಗೆ 1.751 ಕೆಜಿ ತೂಕದ ಬೆಳ್ಳಿ ಪೊರಕೆ ನೀಡಿದ ಅಖಿಲ ಭಾರತೀಯ ಮಾಂಗ್ ಸಮಾಜದ ರಾಮ ಭಕ್ತರು

ಅಯೋಧ್ಯೆ: ‘ಅಖಿಲ ಭಾರತೀಯ ಮಾಂಗ್ ಸಮಾಜ’ಕ್ಕೆ ಸೇರಿದ ರಾಮನ ಭಕ್ತರು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದಾನ ಮಾಡಿದರು. ಪೊರಕೆಯನ್ನು ಗರ್ಭ ಗೃಹವನ್ನು ಸ್ವಚ್ಛಗೊಳಿಸಲು ಬಳಸಬೇಕೆಂದು ಈ ಭಕ್ತರು ವಿನಂತಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ವೀಡಿಯೋ ತುಣುಕಿನಲ್ಲಿ, ಭಕ್ತರು ಬೆಳ್ಳಿ ಪೊರಕೆಯನ್ನು ಎತ್ತರಕ್ಕೆ ಎತ್ತಿ ಹಾರಗಳಿಂದ ಅಲಂಕರಿಸಿ ಮೆರವಣಿಗೆಯನ್ನು ಮುನ್ನಡೆಸುತ್ತಿರುವುದನ್ನು ಕಾಣಬಹುದು. #WATCH | Ayodhya: Devotees of Shri Ram from the 'Akhil Bharatiya […]