ಕೆನಡಾ ಆರೋಪ : ನಮ್ಮ ವೆಬ್ಸೈಟ್ಗಳ ಮೇಲೆ ಸೈಬರ್ ದಾಳಿ ನಡೆಸುತ್ತಿದೆ ಭಾರತ

ಟೋರೊಂಟೊ : ಭಾರತದ ಕಡೆಯಿಂದ ತನ್ನ ಸರ್ಕಾರಿ ಕಚೇರಿಗಳ ಮೇಲೆ ಸೈಬರ್ ಹ್ಯಾಕಿಂಗ್ ದಾಳಿಗಳು ನಡೆಯುತ್ತಿವೆ ಎಂದು ಕೆನಡಾದ ಸರ್ಕಾರಿ ಸಚಿವಾಲಯಗಳು ಆರೋಪಿಸಿವೆ.ಈ ದಾಳಿಗಳನ್ನು “ಉಪದ್ರವ” ಎಂದು ಕರೆದ ಕೆನಡಾದ ಸಿಗ್ನಲ್ಸ್-ಇಂಟೆಲಿಜೆನ್ಸ್ ಏಜೆನ್ಸಿ, ಫೆಡರಲ್ ಇಲಾಖೆಗಳು ಮತ್ತು ಏಜೆನ್ಸಿಗಳಲ್ಲಿನ ವ್ಯವಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದ್ದರೂ ವಿವಿಧ ಸರ್ಕಾರಿ ಸಂಸ್ಥೆಗಳ ಕಾರ್ಯಾಚರಣೆಯ ಮೇಲೆ ಪರಿಣಾಮವಾಗಿದೆ ಎಂದು ಹೇಳಿದೆ.ತನ್ನ ಇಲಾಖೆಗಳ ವೆಬ್ಸೈಟ್ಗಳ ಮೇಲೆ ಭಾರತದ ಕಡೆಯಿಂದ ಸೈಬರ್ ದಾಳಿ ನಡೆಸಲಾಗುತ್ತಿದೆ ಎಂದು ಕೆನಡಾ ಸರ್ಕಾರ ಆರೋಪಿಸಿದೆ. ಕೆನಡಾದ ಸಶಸ್ತ್ರ ಪಡೆಗಳ ವೆಬ್ಸೈಟ್ […]
ಪ್ರಧಾನಿ ಮೋದಿ ಗಾಂಧಿ ಜಯಂತಿಗೂ ಮುನ್ನ ಸ್ವಚ್ಛತಾ ಅಭಿಯಾನಕ್ಕೆ ಕರೆ

ನವದೆಹಲಿ: ಸ್ವಚ್ಛ ಭಾರತ್ ಅಭಿಯಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಅಕ್ಟೋಬರ್ 1 ರಂದು ಸ್ವಚ್ಛತೆಯ ಬಗ್ಗೆ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗುವುದು. ಸ್ವಚ್ಛ ಭಾರತ ಅಭಿಯಾನವು ನಮ್ಮ ಜವಾಬ್ದಾರಿಯಾಗಿದೆ. ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.ಅಕ್ಟೋಬರ್ 1 ರಂದು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗುವ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತ ಜನರು ಭಾಗವಹಿಸಬೇಕು. ಅಕ್ಟೋಬರ್ 1ರಂದು ಬೆಳಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಉಪಕ್ರಮಕ್ಕಾಗಿ ಒಗ್ಗೂಡುತ್ತೇವೆ. […]
ವಿಶ್ವ ಕಾಫಿ ಮೂರು ದಿನಗಳ ಸಮಾವೇಶಕ್ಕೆ ತೆರೆ

ಬೆಂಗಳೂರ :ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕೆ ಜಿ ಜಗದೀಶ್ ಕಳೆದ ಮೂರು ದಿನಗಳಿಂದ ನಗರದ ಅರಮನೆ ಮೈದಾನದಲ್ಲಿ ನಡೆದ “ವಿಶ್ವ ಕಾಫಿ ಸಮಾವೇಶ” ಗುರುವಾರ ತೆರೆ ಕಂಡಿತು. ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಗೆ ಅತಿ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಜಿ ಜಗದೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಭಾರತೀಯ ರೊಬಾಸ್ಟಾ ಕಾಫಿ ಅತಿ ವೇಗವಾಗಿ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ […]
ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂಎಸ್ ಸ್ವಾಮಿನಾಥನ್ ವಿಧಿವಶ

ಚೆನ್ನೈ: ಭಾರತದ ಹಸಿರು ಕ್ರಾಂತಿಯ ಪಿತಾಮಹನೆಂದು ಖ್ಯಾತಿವೆತ್ತ ಮಂಕೊಂಬು ಸಾಂಬಶಿವನ್ ಸ್ವಾಮಿನಾಥನ್ (98) ಅವರು ಗುರುವಾರ ಚೆನ್ನೈನ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಸುಮಾರು ಅರ್ಧ ಶತಮಾನದ ವೃತ್ತಿಜೀವನದಲ್ಲಿ ಅವರ ಮಾರ್ಗದರ್ಶನದಲ್ಲಿ ಕೃಷಿ ವಿಜ್ಞಾನಿಗಳು ಭಾರತದ ಲಕ್ಷಾಂತರ ಜನರನ್ನು ಮಾರಣಾಂತಿಕ ಕ್ಷಾಮದಿಂದ ರಕ್ಷಿಸಿದ್ದಾರೆ. 1987 ರಲ್ಲಿ ವಿಶ್ವ ಆಹಾರ ಪ್ರಶಸ್ತಿ ವಿಜೇತರಾದ ಸ್ವಾಮಿನಾಥನ್ ಅವರ ನಿಧನಕ್ಕೆ ದೇಶ ಮತ್ತು ವಿದೇಶಗಳಲ್ಲಿ ವ್ಯಾಪಕ ಶೋಕ ವ್ಯಕ್ತವಾಗಿದೆ. 1950 ರ ದಶಕದಲ್ಲಿ ಬಡತನದಿಂದ ಬಳಲುತ್ತಿರುವ ಮೆಕ್ಸಿಕೋಕ್ಕಾಗಿ ಬೋರ್ಲಾಗ್ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ […]
ನಿಫ್ಟಿ 51, ಸೆನ್ಸೆಕ್ಸ್ 173 ಪಾಯಿಂಟ್ ಏರಿಕೆ

ಮುಂಬೈ: ಭಾರತದ ಷೇರು ಮಾರುಕಟ್ಟೆಗಳು ಏರಿಕೆಯೊಂದಿಗೆ ಬುಧವಾರದ ವಹಿವಾಟು ಕೊನೆಗೊಳಿಸಿವೆ.30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 173.22 ಪಾಯಿಂಟ್ ಅಥವಾ ಶೇಕಡಾ 0.26 ರಷ್ಟು ಏರಿಕೆ ಕಂಡು 66,118.69 ಕ್ಕೆ ತಲುಪಿದೆ. ಸೂಚ್ಯಂಕವು ಬೆಳಗಿನ ವಹಿವಾಟಿನಲ್ಲಿ 65,549.96 ಕ್ಕೆ ಇಳಿದಿತ್ತು. ಆದಾಗ್ಯೂ, ರಿಲಯನ್ಸ್, ಎಲ್ &ಟಿ, ಇನ್ಫೋಸಿಸ್ ಮತ್ತು ಮಾರುತಿ ಷೇರುಗಳ ಖರೀದಿಯಲ್ಲಿನ ಹೆಚ್ಚಳವು ನಷ್ಟ ತುಂಬಲು ಸಹಾಯ ಮಾಡಿತು. ನಂತರ ಸೆನ್ಸೆಕ್ಸ್ ದಿನದ ವಹಿವಾಟಿನಲ್ಲಿ 226.8 ಪಾಯಿಂಟ್ ಅಥವಾ ಶೇಕಡಾ 0.34 ರಷ್ಟು ಏರಿಕೆಯಾಗಿ 66,172.27 ಕ್ಕೆ […]