ಎಸ್&ಪಿ ವರದಿ : ಏಷ್ಯಾ-ಪೆಸಿಫಿಕ್​ ವಲಯದಲ್ಲಿ ಭಾರತದ ಸರ್ಕಾರಿ ಬ್ಯಾಂಕುಗಳ ಷೇರುಗಳೇ ಬೆಸ್ಟ್

ನವದೆಹಲಿ: ಸೆಪ್ಟೆಂಬರ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಏಷ್ಯಾ-ಪೆಸಿಫಿಕ್ ಮೂಲದ ಬ್ಯಾಂಕ್​ಗಳಿಗಿಂತ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಷೇರುಗಳು ಅತ್ಯುತ್ತಮವಾಗಿ ವಹಿವಾಟು ನಡೆಸಿವೆ. ಇದು ಈ ಬ್ಯಾಂಕ್​ಗಳ ಮೇಲೆ ಹೂಡಿಕೆದಾರರು ಇಟ್ಟಿರುವ ವಿಶ್ವಾಸ ಮತ್ತು ಅವುಗಳ ಹಣಕಾಸು ದೃಢತೆಯನ್ನು ಬಿಂಬಿಸುತ್ತದೆ ಎಂದು ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ತಿಳಿಸಿದೆ.ಭಾರತದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಷೇರುಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿವೆ ಎಂದು ವರದಿ ಹೇಳಿದೆ. ಇಂಡೋನೇಷ್ಯಾದ ಪಿಟಿ ಬ್ಯಾಂಕ್ ನ್ಯಾಷನಲ್ ನೋಬು ಟಿಬಿಕೆ […]

7 ಮಂದಿ ದಾರುಣ ಸಾವು : ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಅರಿಯಲೂರು (ತಮಿಳುನಾಡು): ಕರ್ನಾಟಕದ ಅತ್ತಿಬೆಲೆಯಲ್ಲಿ ನಡೆದ ದುರ್ಘಟನೆ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಂತಹುದೇ ಘಟನೆಯೊಂದು ವರದಿಯಾಗಿದೆ.ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಳಗ್ಗೆ 9:30ರ ಸುಮಾರಿಗೆ ಪಟಾಕಿ ತಯಾರಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಜೇಂದ್ರನ್​ ಎಂಬುವರು. ವೀರಕಲೂರು ಗ್ರಾಮದಲ್ಲಿ ಯಾಜ್ ಕ್ರ್ಯಾಕರ್ಸ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, […]

ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ : ಮಹಾರಾಷ್ಟ್ರ

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮುಂದಿನ ಶುಕ್ರವಾರ ಅರ್ಜಿಯನ್ನು ಶಿವಸೇನೆ ಪ್ರಕರಣದೊಂದಿಗೆ ಪಟ್ಟಿ ಮಾಡಲು ನಿರ್ಧರಿಸಿದೆ. ಇದರಲ್ಲಿ ನ್ಯಾಯಾಲಯವು ಅನರ್ಹತೆ […]

ಪಂಚ ರಾಜ್ಯ ಚುನಾವಣಾ ದಿನಾಂಕ ಪ್ರಕಟ: ನವೆಂಬರ್ 7 ರಿಂದ 30 ಚುನಾವಣೆ; ಡಿ.3 ರಂದು ಫಲಿತಾಂಶ

ನವದೆಹಲಿ: ಭಾರತದ ಚುನಾವಣಾ ಆಯೋಗವು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ್ದು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಛತ್ತೀಸ್ಗಢ : 7-17 ನವೆಂಬರ್ ಮಧ್ಯಪ್ರದೇಶ : 17 ನವೆಂಬರ್ ರಾಜಸ್ಥಾನ: 23 ನವೆಂಬರ್ ತೆಲಂಗಾಣ: 30 ನವೆಂಬರ್ ಮಿಜೋರಾಂ: 7 ನವೆಂಬರ್ ಫಲಿತಾಂಶಗಳ ಪ್ರಕಟಣೆ: 3 ಡಿಸೆಂಬರ್

ಹಮಾಸ್ ಮೇಲೆ ದಾಳಿ ತೀವ್ರಗೊಳಿಸಿದ ಇಸ್ರೇಲ್: ಕಚ್ಚಾ ತೈಲ ಬೆಲೆ ಗಗನಕ್ಕೇರಿಕೆ

ಟೆಲ್ ಅವೀವ್: ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲ್ ದಾಳಿ ನಡೆಸಿ 600ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟ ದಾರುಣ ಘಟನೆಯ ಬಳಿಕ ಇಸ್ರೇಲ್‌ನ ಸೇನೆಯು ಭಾನುವಾರದಂದು ಗಾಜಾದ ಪ್ಯಾಲೇಸ್ಟಿನಿಯನ್ ಎನ್‌ಕ್ಲೇವ್ ಅನ್ನು ಹೊಡೆದುರುಳಿಸಿದೆ. ಇಸ್ರೇಲಿನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ದಿನಗಳಲ್ಲಿ ಒಂದಾಗಿರುವ ಈ ಸನ್ನಿವೇಶವನ್ನು ದೇಶವು ಸಮರ್ಥವಾಗಿ ಎದುರಿಸುತ್ತಿದ್ದು, ಭಾರತ ಸಹಿತ ವಿಶ್ವದಾದ್ಯಂತದ ದೇಶಗಳು ಇಸ್ರೇಲಿಗೆ ಬೆಂಬಲ ನೀಡುತ್ತಿವೆ. For the past 15 hours, Israel has been at war with Hamas terrorists who […]