ಗಮನಸೆಳೆದ ಕೋನಾರ್ಕ್ ಚಕ್ರ , ಪ್ರಧಾನಿ ಮೋದಿ G20 ನಾಯಕರ ಸ್ವಾಗತದ ವೇದಿಕೆಯಲ್ಲಿ ಪ್ರತಿಕೃತಿ

ನವದೆಹಲಿ: ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಶೃಂಗಸಭೆಗೆ ರೆಡ್ ಕಾರ್ಪೆಟ್ನ ಮೂಲಕ ಪ್ರಧಾನಿ ಮೋದಿ ಅವರು, G20 ನಾಯಕರನ್ನು ಸ್ವಾಗತ ಕೋರಿದರು. ಈ ವೇಳೆ, ಒಡಿಶಾದ ಪುರಿಯಲ್ಲಿರುವ ಪ್ರಸಿದ್ಧ ಸೂರ್ಯ ದೇವಾಲಯದ ಕೋನಾರ್ಕ್ ಚಕ್ರದ ಪ್ರತಿಕೃತಿಯು ಪ್ರಧಾನಿ ನರೇಂದ್ರ ಮೋದಿ ಅವರು, ಇಂದು (ಶನಿವಾರ) ಹಸ್ತಲಾಘವದೊಂದಿಗೆ G20 ವಿಶ್ವ ನಾಯಕರನ್ನು ಸ್ವಾಗತ ವೇದಿಕೆಯ ಬ್ಯಾಗ್ರೌಂಡ್ ಆಗಿ ಕಾರ್ಯನಿರ್ವಹಿಸಿತು. ಸ್ವಾಗತ ವೇದಿಕೆಗೆ ಆಗಮಿಸಿದ ಎಲ್ಲ ನಾಯಕರನ್ನು ಕೋನಾರ್ಕ್ ಚಕ್ರದ ಪ್ರತಿಕೃತಿಯು ಸೋಜಿಗದಂತೆ ಸಳೆಯಿತು. G20 ವಿಶ್ವ ನಾಯಕರನ್ನು ಸ್ವಾಗತಿಸಲೆಂದು […]
ಯುಪಿಐ ಸೌಲಭ್ಯ : ದೇಶಾದ್ಯಂತ 6 ಸಾವಿರಕ್ಕೂ ಹೆಚ್ಚು ಎಟಿಎಂಗಳಲ್ಲಿ

ನವದೆಹಲಿ: ದೇಶದಲ್ಲಿ ಆನ್ಲೈನ್ ಪಾವತಿಯಲ್ಲಿ ಕ್ರಾಂತಿಯನ್ನುಂಟು ಮಾಡಿರುವ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಇದೀಗ ತನ್ನ ಅದ್ಭುತ ವೈಶಿಷ್ಟ್ಯಗಳೊಂದಿಗೆ ದೇಶದ ಎಟಿಎಂ ವಹಿವಾಟಿನ ಚಿತ್ರಣವನ್ನು ಬದಲಾಯಿಸಲು ಮುಂದಾಗಿದೆ.ಬ್ಯಾಂಕ್ ಆಫ್ ಬರೋಡಾ ದೇಶದಾದ್ಯಂತ 6000 ಕ್ಕೂ ಹೆಚ್ಚು ಎಟಿಎಂಗಳಲ್ಲಿ ಯುಪಿಐ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಮೂಲಕ ಮೊದಲ ಸಾರ್ವಜನಿಕ ವಲಯದ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. UPI-ATM ನಿಂದ ವಿತ್ಡ್ರಾ ಹೇಗೆ?: UPI-ATM ಬಳಸುವುದು ತುಂಬಾ ಸುಲಭ. ಇದು ಹೆಚ್ಚು ಸುರಕ್ಷಿತವಾಗಿದೆ ಎಂದು ಹಿಟಾಚಿ ಪೇಮೆಂಟ್ ಸರ್ವಿಸಸ್ ಸಿಇಒ […]
ಐತಿಹಾಸಿಕ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಗೆ ಯುಎಸ್ ಬೆಂಬಲ: ರೈಲು-ಜಲಮಾರ್ಗದ ಮೂಲಕ ಸಂಪರ್ಕ

ನವದೆಹಲಿ: ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು G20 ಪಾಲುದಾರರು ಭಾರತವನ್ನು ಮಧ್ಯಪ್ರಾಚ್ಯ ಮತ್ತು ಅಂತಿಮವಾಗಿ ಯುರೋಪ್ನೊಂದಿಗೆ ಸಂಪರ್ಕಿಸುವ ರೈಲು ಮತ್ತು ಶಿಪ್ಪಿಂಗ್ ಕಾರಿಡಾರ್ಗಾಗಿ ಶನಿವಾರ ಯೋಜನೆಗಳನ್ನು ರೂಪಿಸಲು ಯೋಜಿಸಿದ್ದಾರೆ. ಇದು ಚೀನಾದ ಬೆಲ್ಟ್ ಎಂಡ್ ರೋಡ್ ಯೋಜನೆಯನ್ನು ಎದುರಿಸಲು ಅಮೇರಿಕಾ ಸಂಯುಕ್ತ ಸಂಸ್ಥಾನದ ನಿರ್ಣಾಯಕ ನಿರ್ಧಾರವಾಗಿದೆ ಎನ್ನಲಾಗಿದೆ. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸುಮಾರು ಒಂದು ಗಂಟೆಗಳ ಕಾಲ ಮಾತನಾಡಿದರು ಮತ್ತು ಅವರ ಚರ್ಚೆಯು ಮೂಲಸೌಕರ್ಯ ಮತ್ತು ಸಂವಹನಗಳಿಗೆ ಸಂಬಂಧಿಸಿದ “ಪ್ರಮುಖ […]
ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 300 ಜನ ಸಾವನ್ನಪ್ಪಿರುವ ಅಂದಾಜು

ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲವಾದ ಅಪ್ಪಳಿಸಿದ ನಂತರ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ ಜಜೀರಾ ಸುದ್ದಿ ಸಂಸ್ಥೆಯ ಪ್ರಕಾರ, ಭೂಕಂಪದ ಕೇಂದ್ರವು ಮರ್ರೆಕೇಶ್ನ ಪಶ್ಚಿಮಕ್ಕೆ 72 ಕಿಲೋಮೀಟರ್ ದೂರದಲ್ಲಿದ್ದು, ಇದು ಇಲ್ಲಿನ ಪ್ರಮುಖ ಆರ್ಥಿಕ ಕೇಂದ್ರವಾಗಿದೆ. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಳೆಯ ನಗರವನ್ನು ಸುತ್ತುವರೆದಿರುವ ಕೆಂಪು ಗೋಡೆಗಳು ಸಹ ಹಾನಿಗೊಳಗಾಗಿವೆ. #WATCH : Moment of […]
ಇಟಲಿ ಪ್ರಧಾನಿಯನ್ನು ಸ್ವಾಗತಿಸಿದ ಸಚಿವೆ ಶೋಭಾ ಕರಂದ್ಲಾಜೆ : ಜಿ20 ಶೃಂಗಸಭೆಗೆ ಜಾಗತಿಕ ನಾಯಕರ ಆಗಮನ

ನವದೆಹಲಿ: ಮಹತ್ವದ ಜಿ20 ಶೃಂಗಸಭೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗಿದೆ.G20 summit: ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗಾಗಿ ವಿವಿಧ ರಾಷ್ಟ್ರಗಳ ನಾಯಕರು ಭಾರತಕ್ಕೆ ಬಂದಿಳಿದಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ನಾಯಕರನ್ನು ಸ್ವಾಗತಿಸಲಾಗುತ್ತಿದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರಮಾಡಿಕೊಂಡರು. ಈ ವೇಳೆ, ಕಲಾ ತಂಡಗಳೊಂದಿಗೆ ಇಟಲಿ ಪ್ರಧಾನಿ ಫೋಟೋ ತೆಗೆಸಿಕೊಂಡರು. ಯೂನಿಯನ್ ಆಫ್ ಕೊಮೊರೊಸ್ ಅಧ್ಯಕ್ಷ ಮತ್ತು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾನಿ ಹಾಗೂ ಮಾರಿಷಸ್ ಪ್ರಧಾನಿ ಪ್ರವೀಂದ್ […]