ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕರ್ನಾಟಕದ 2 ಕಲಾ […]

ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ; 23 ಸೇನಾ ಸಿಬ್ಬಂದಿ ನಾಪತ್ತೆ

ಕೋಲ್ಕತ್ತಾ: ರಾಜಧಾನಿ ಗ್ಯಾಂಗ್ಟಾಕ್ ಸೇರಿದಂತೆ ಸಿಕ್ಕಿಂನ ಸಂಪರ್ಕವು ಬುಧವಾರ ಉಕ್ಕಿ ಹರಿಯುವ ತೀಸ್ತಾ ನದಿಯು ರಾಜ್ಯವನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ NH-10 ರ ಭಾಗಗಳನ್ನು ಕೊಚ್ಚಿಕೊಂಡು ಹೋಗಿದೆ. ಮೇಘಸ್ಫೋಟದಿಂದಾಗಿ ಈಶಾನ್ಯ ರಾಜ್ಯದಲ್ಲಿ ಹಠಾತ್ ಪ್ರವಾಹ ಉಂಟಾಗಿ ನದಿ ನೀರು ಆತಂಕಕಾರಿ ಮಟ್ಟಕ್ಕೆ ಏರಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟ ಸಂಭವಿಸಿದ್ದು, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿಯುವ ನದಿಯ ಪ್ರವಾಹಕ್ಕೆ ಕಾರಣವಾಯಿತು. ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿರುವ 23 ಸೇನಾ ಸಿಬ್ಬಂದಿಯನ್ನು […]

ದೆಹಲಿ ಅಬಕಾರಿ ನೀತಿ ಅಕ್ರಮ: ಆಪ್ ಸಂಸದ ಸಂಜಯ್ ಸಿಂಗ್ ನಿವಾಸದಲ್ಲಿ ಇಡಿ ತನಿಖೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಸಂಸದ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಶೋಧ ನಡೆಸಿದೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಅಪ್ರೂವರ್ ಆಗಲು ನ್ಯಾಯಾಲಯವು ಅನುಮತಿಸಿದ ಒಂದು ದಿನದ ನಂತರ ಈ ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದ ಜೊತೆ ಸಂಪರ್ಕ ಹೊಂದಿದ ಜನರ ಇತರ ಕೆಲವು ಆವರಣಗಳನ್ನು ಸಹ ಇದು ಒಳಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ […]

ಹೈಡ್ರೋಜನ್ ಬಸ್‌ ಟೆಸ್ಟ್​ ಡ್ರೈವ್​​​ ಮಾಡಿದ ಕೇಂದ್ರ ಸಚಿವರು : ಪ್ರಾಗ್​​ನಲ್ಲಿ ನಿತಿನ್​ ಗಡ್ಕರಿ

ಪ್ರಾಗ್​( ಜೆಕ್ ​​​​ರಿಪಬ್ಲಿಕ್​): ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೆಕ್​ ರಿಪಬ್ಲಿಕ್​​​​​​ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಹೈಡ್ರೋಜನ್ ಬಸ್‌ನಲ್ಲಿ ಟೆಸ್ಟ್​ ಡ್ರೈವ್​ ಮಾಡಿದರು. ಈ ಮೂಲಕ ಹೈಡ್ರೋಜನ್​​​​​​​​​​ ಬಸ್​ಗಳ ಬಳಕೆ ಮಾಡಿಕೊಳ್ಳುವ ಕುರಿತಂತೆ ಅವರು ಮಾಹಿತಿ ಪಡೆದುಕೊಂಡರುನಿತಿನ್​ ಗಡ್ಕರಿ ಭಾನುವಾರ ಪ್ರಾಗ್​ಗೆ ಭೇಟಿ ನೀಡಿದ್ದು, ಇಲ್ಲಿ ನಡೆದ 27 ನೇ ವಿಶ್ವ ರಸ್ತೆ ಕಾಂಗ್ರೆಸ್‌ನಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ ಅವರು ಹೈಡ್ರೋಜನ್​ ಬಸ್​​ ಟೆಸ್ಟ್​ ಡ್ರೈವ್​ ಮಾಡಿ ಅದರ ಕಾರ್ಯದಕ್ಷತೆಯ ಬಗ್ಗೆ […]

ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಿಷಿ ಸುನಕ್​ : ಉದ್ಘಾಟನೆ ಹೊಸ್ತಿಲಲ್ಲಿರುವ ಅಮೆರಿಕದ ಅಕ್ಷರಧಾಮ

ವಾಷಿಂಗ್ಟನ್​: ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್​ವಿಲ್ಲೆ ನಗರದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತೀ ದೊಡ್ಡ ದೇವಾಲಯ ಬಿಎಪಿಎಸ್​ ಸ್ವಾಮಿನಾರಾಯಣ ಅಕ್ಷರಧಾಮ ಉದ್ಘಾಟನೆಗೆ ತಯಾರಾಗಿದೆ.ನ್ಯೂಜೆರ್ಸಿಯ ರಾಬಿನ್ಸ್​ವಿಲ್ಲೆ ನಗರದಲ್ಲಿ ನಿರ್ಮಾಣವಾಗಿರುವ ಬಿಎಪಿಎಸ್​ ಸ್ವಾಮಿನಾರಾಯಣ ಅಕ್ಷರಧಾಮ ಅಕ್ಟೋಬರ್​ 8 ರಂದು ಉದ್ಘಾಟನೆಯಾಗಲಿದೆ.ದೇವಾಲಯದ ಉದ್ಘಾಟನೆಗೂ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್​ ಪ್ರಧಾನಿ ರಿಷಿ ಸುನಕ್​ ಶುಭಾಶಯಗಳನ್ನು ಕೋರಿದ್ದಾರೆ. ಬಿಎಪಿಎಸ್​ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪತ್ರ ಬರೆದಿರುವ ಪ್ರಧಾನಿ ಮೋದಿ ಅಕ್ಷರಧಾಮದಲ್ಲಿರುವ ಎಲ್ಲರಿಗೂ ಹಾಗೂ ಅದರಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ಶುಭಾಶಯಗಳನ್ನು ಕಳುಹಿಸಿದ್ದಾರೆ. ಪತ್ರದಲ್ಲಿ […]