ಆರ್ಬಿಐ ರೆಪೋದರ ಶೇಕಡಾ 6.5: ಜಿಡಿಪಿ ಶೇಕಡಾ 7ಕ್ಕೆ ಏರಿಕೆ, ಹಣದುಬ್ಬರ ಶೇಕಡಾ 5.4ರ ಯಥಾಸ್ಥಿತಿ

ನವದೆಹಲಿ: ಆರ್ಬಿಐನ ಹಣಕಾಸು ನೀತಿ ಸಮಿತಿಯು ಶುಕ್ರವಾರ ಸರ್ವಾನುಮತದಿಂದ ರೆಪೊ ದರವನ್ನು ಶೇಕಡಾ 6.5 ರ ಯಥಾಸ್ಥಿಯಲ್ಲಿ ಇರಿಸಲು ನಿರ್ಧರಿಸಿದೆ. ಕೇಂದ್ರ ಬ್ಯಾಂಕ್ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿರಿಸಿರುವುದು ಇದು ಸತತ ಐದನೇ ಬಾರಿಯಾಗಿದೆ. ಆರ್ಬಿಐ ಆರ್ಥಿಕ ವರ್ಷ 24 ಜಿಡಿಪಿ ಅನುಮಾನವನ್ನು ಶೇಕಡಾ 6.5 ರಿಂದ ಶೇಕಡಾ 7 ಕ್ಕೆ ಏರಿಸಿದೆ. 2023-24 ಕ್ಕೆ ಹಣದುಬ್ಬರ ಪ್ರಕ್ಷೇಪಣವನ್ನು 5.4 ಶೇಕಡಾದಲ್ಲಿ ಬದಲಾಯಿಸದೆ ಇರಿಸಿದೆ. ಆರು ಸದಸ್ಯರಲ್ಲಿ ಐವರು ಪರವಾಗಿ ಮತ ಚಲಾಯಿಸುವುದರೊಂದಿಗೆ, ಆರ್ಬಿಐ ಸಮಿತಿಯು “ವಸತಿ ಹಿಂತೆಗೆದುಕೊಳ್ಳುವಿಕೆ” […]
ನಟ ಜೂನಿಯರ್ ಮೆಹಮೂದ್ ಹೊಟ್ಟೆಯ ಕ್ಯಾನ್ಸರ್ನಿಂದ ನಿಧನ

ಮುಂಬೈ (ಮಹಾರಾಷ್ಟ್ರ): ಹೊಟ್ಟೆಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಜೂನಿಯರ್ ಮೆಹಮೂದ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೊಟ್ಟೆಯ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದಾಗ ಅವರು ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನಿಯರ್ ಮೆಹಮೂದ್ ಎಂದೇ ಖ್ಯಾತರಾಗಿದ್ದ ನಟ ನಯೀಮ್ ಸಯ್ಯದ್ ನಿನ್ನೆ (ಗುರುವಾರ) ರಾತ್ರಿ 2 ಗಂಟೆಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಹೊಟ್ಟೆಯ ಕ್ಯಾನ್ಸರ್ನಿಂದ ಜೂನಿಯರ್ ಮೆಹಮೂದ್ ಎಂದೇ ಖ್ಯಾತಿ ಗಳಿಸಿದ್ದ ನಟ ನಯೀಮ್ ಸಯ್ಯದ್ (67) […]
3 ವರ್ಷದಲ್ಲಿ 400 ಸಿಂಹಗಳ ಮರಣ : 5 ವರ್ಷಗಳಲ್ಲಿ ಹುಲಿ ದಾಳಿಗೆ 293, ಆನೆ ದಾಳಿಗೆ 2,657 ಜನ ಸಾವು

ನವದೆಹಲಿ: ಕಳೆದ ಐದು ವರ್ಷದಲ್ಲಿ (2018-2022) ಹುಲಿ ದಾಳಿಗೆ 293 ಮಂದಿ ಬಲಿಯಾಗಿದ್ದು, 2018-19 ಮತ್ತು 2022-23ರ ಅವಧಿಯಲ್ಲಿ 2,657 ಮಂದಿ ಆನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮಾಹಿತಿ ಹಂಚಿಕೊಂಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಮುಂದುವರೆದಿದ್ದು, ಮಾನವ ಮತ್ತು ವನ್ಯಜೀವಿ ನಡುವಿನ ಸಂಘರ್ಷ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ […]
2 ಕಾರು 13 ದ್ವಿಚಕ್ರವಾಹನಗಳು ಭಸ್ಮ : ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ರಾಜ್ ನಗರ ಭಾಗ-II ಪ್ರದೇಶದ ವೈಷ್ಣವಿ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆಯಿಂದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಇಲ್ಲಿನ ಅಪಾರ್ಟ್ಮೆಂಟ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಎರಡು ಕಾರುಗಳು ಮತ್ತು 13 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ, ಈ ಅಗ್ನಿ ಅವಘಡದಿಂದ ಐವರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.ಅಪಾರ್ಟ್ಮೆಂಟ್ವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 13 ದ್ವಿಚಕ್ರ ವಾಹನಗಳು, 2 ಕಾರುಗಳು ಸುಟ್ಟು ಕರಕಲಾಗಿವೆ. 5 […]
ಕೊಹ್ಲಿ, ತೆಂಡೂಲ್ಕರ್ ಸೇರಿ 7 ಸಾವಿರ ವಿಐಪಿಗಳಿಗೆ ಆಹ್ವಾನ : ಅಯೋಧ್ಯಾ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ

ನವದೆಹಲಿ: ಸಮಾರಂಭದಲ್ಲಿ ಭಾಗಿಯಾಗುವಂತೆ ಸುಮಾರು 7000 ಗಣ್ಯರಿಗೆ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಮಂತ್ರಣಗಳನ್ನು ಈಗಾಗಲೇ ಕಳುಹಿಸಿದೆ.ಅಯೋಧ್ಯಾ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭವು 2024 ರ ಜನವರಿ 22 ರಂದು ಅತ್ಯಂತ ಅದ್ದೂರಿಯಾಗಿ ನಡೆಯಲಿದೆ.ಮುಂದಿನ ವರ್ಷದ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗಿಯಾಗಲು 7 ಸಾವಿರ ಗಣ್ಯರಿಗೆ ಆಮಂತ್ರಣ ನೀಡಲಾಗಿದೆ. ರಾಮ ಮಂದಿರ ಟ್ರಸ್ಟ್ 3,000 ವಿಐಪಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರಿಗೆ ಆಹ್ವಾನ […]