ಉಡುಪಿ ತುಳುನಾಡ ಟೈಗರ್ಸ್ ನಿಂದ ಮೂರನೇ ವರ್ಷದ ಹುಲಿ‌ ಕುಣಿತ

ಉಡುಪಿ: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ತುಳುನಾಡ ಟೈಗರ್ಸ್ ಉಡುಪಿ ಇದರ ಆಶ್ರಯದಲ್ಲಿ ರಾಜೇಶ್ ಸುವರ್ಣ ನೇತೃತ್ವದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಮೂರನೇ ವರ್ಷದ ಹುಲಿ‌ ಕುಣಿತ ನಡೆಯಲಿದೆ.

ಪಂದುಬೆಟ್ಟುವಿನ ನಾಗಮೂಲಸ್ಥಾನದಲ್ಲಿ ನಾಗಾರಾಧನೆ, ನಾಗತಂಬಿಲ ಸೇವೆ

ಉಡುಪಿ: ಕಲ್ಮಾಡಿ ಪಂದುಬೆಟ್ಟುವಿನ ನಾಗ ಮೂಲಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ನಾಗತಂಬಿಲ‌ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಚಿಕ್ಕಮಗಳೂರು ಸಹಿತ ಉಡುಪಿಯ ವಿವಿಧ ಭಾಗಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಭಕ್ತರು ತಂದ‌ ಹಾಲು, ಸೀಯಾಳವನ್ನು ಅರ್ಚಕರು ದೇವರಿಗೆ ಅರ್ಪಿಸಿದರು. ಇದು ಅತ್ಯಂತ ಪ್ರಾಚೀನ ನಾಗಬನವಾಗಿದ್ದು, ನೂರಾರು ಕುಟುಂಬಗಳಿಗೆ ಮೂಲಸ್ಥಾನವೂ ಆಗಿದೆ. ಅಲ್ಲದೆ, ಗರೋಡಿ, ದೇವಸ್ಥಾನ, ಗುತ್ತುದ ಮನೆಗಳಿಗೆ ಈ ನಾಗಬನವೇ ಮೂಲ. ಹೀಗಾಗಿ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ಜನರು‌ ಆಗಮಿಸಿ ತನು ಸೇವೆ ಅನ್ನು […]

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೋಜರಾಜ್ ವಾಮಂಜೂರು ದಂಪತಿ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರಾದ ಭೋಜರಾಜ್ ವಾಮಂಜೂರು ಇವರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಮಧೂರು ನಾರಾಯಣ ಶರಳಾಯ ಇವರು ಉಪಸ್ಥಿತರಿದ್ದರು.

ಕರ್ಕಾಟಕದಲ್ಲಿ ಸೂರ್ಯ ಸಂಚಾರ: ಕುಂಭ ಮತ್ತು ಮೀನ ರಾಶಿಯವರ ಫಲಗಳು

ಕುಂಭ ರಾಶಿ ಕುಂಭ ರಾಶಿಯ ಸ್ಥಳೀಯರು ಏಳನೇ ಮನೆಯಲ್ಲಿ ಸೂರ್ಯನಿಂದ ಆಳಲ್ಪಡುತ್ತಾರೆ. ಕರ್ಕಾಟಕದಲ್ಲಿ ಸೂರ್ಯನ ಸಂಚಾರವು ಆರನೇ ಮನೆಯಲ್ಲಿ ನಡೆಯುತ್ತದೆ, ಅದನ್ನು ಶತ್ರುವಾಗಿ ಪರಿವರ್ತಿಸುತ್ತದೆ. ಇದು ಕುಂಭ ರಾಶಿಯವರು ತಮ್ಮ ವೈವಾಹಿಕ ಜೀವನದಲ್ಲಿ ಒತ್ತಡವನ್ನು ಎದುರಿಸಲು ಕಾರಣವಾಗಬಹುದು ಮತ್ತು ಅವರ ಸಂಗಾತಿಯ ಆರೋಗ್ಯ ಮತ್ತು ನಡವಳಿಕೆಯು ಕ್ಷೀಣಿಸಬಹುದು, ಇದು ಅವರ ನಡುವಿನ ಪ್ರೀತಿಯ ಇಳಿಕೆಗೆ ಕಾರಣವಾಗಬಹುದು. ಆದಾಗ್ಯೂ, ಕುಂಭರಾಶಿಯವರ ಶತ್ರುಗಳು ಸೋಲಿಸಲ್ಪಡುತ್ತಾರೆ. ಶತ್ರುಗಳು ಅವರನ್ನು ಎದುರಿಸಲು ಧೈರ್ಯವನ್ನು ಹೊಂದಿರುವುದಿಲ್ಲ. ಈ ಅವಧಿಯು ಪ್ರೇಮ ಸಂಬಂಧಗಳಿಗೆ ಅನುಕೂಲಕರವಾಗಿದೆ. ರಾಶಿಯವರು […]

ಉಡುಪಿಯಲ್ಲಿ ಮತ್ತೊಂದು ಕೊರಗಜ್ಜನ‌ ಪವಾಡಗಳ ಅಚ್ಚರಿ ಘಟನೆ

 ಕುಂದಾಪುರ: ಉಡುಪಿಯಲ್ಲಿ ಮತ್ತೊಂದು ಕೊರಗಜ್ಜನ‌ ಪವಾಡ ಬೆಳಕಿಗೆ ಬಂದಿದೆ. ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಪವಾಡಗಳ ಹಿನ್ನೆಲೆಯಲ್ಲಿ ಆಗಾಗ ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತವೆ.‌ ಉಡುಪಿಯ ಕುಂದಾಪುರ ಬೇಳೂರು ಕೇದೂರು ಸಮೀಪದ ದಬ್ಬೆಕಟ್ಟೆಯಲ್ಲಿ 3 ಗಂಟೆ ರಾತ್ರಿಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ನಿನ್ನೆ ರಾತ್ರಿ 3 ಗಂಟೆಗೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮನೆಯೊಂದರಲ್ಲಿ ಮಲಗಿದ್ದ ಹೆಣ್ಣು ಮಗುವೊಂದು ಮನೆಯಿಂದ ಸುಮಾರು ಮೂರು ಕಿಲೋಮೀಟರ್ ದೂರ ನಿದ್ದೆ […]