ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ.7 ರಂದು ಶ್ರೀ ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಶ್ರೀ ಮಹಿಷಮರ್ದಿನಿ ದೇವಿಯ ಸನ್ನಿಧಿಯಲ್ಲಿ ಮಾ.4 ರಿಂದ ತಾ. ಮಾ.9ರ ರವರೆಗೆ ವೇದಮೂರ್ತಿ ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳವರ ನೇತೃತ್ವದಲ್ಲಿ ರಥೋತ್ಸವಾದಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮ: ಮಾ.4 ಶನಿವಾರ  ರಾತ್ರಿ 7.30 ಗಂಟೆಗೆ ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಹಣ. ಮಾ.5 ಆದಿತ್ಯವಾರ  ಬೆಳಿಗ್ಗೆ ಗಂಟೆ 8.00ಕ್ಕೆ ಧ್ವಜಾರೋಹಣ, ಸಾಮೂಹಿಕ ಗಣಹೋಮ, ಮಹಾಪೂಜೆ, ಕಲಶಾಭಿಷೇಕ ಮಧ್ಯಾಹ್ನ 1.00 ದಿ|ಪರ್ಕಳ ಗುರುರಾಜ ಜೋಯಿಸರ್ ರವರ ಸುಪುತ್ರರಿಂದ ಸಂತರ್ಪಣೆ, ರಾತ್ರಿ ಬೈಗಿನ ಬಲಿ, ಚಂದ್ರಮಂಡಲ […]

ಅತಿರುದ್ರ ಮಹಾಯಾಗದ ಸಂಪನ್ನದಿವಸ: ನಡೆಯಲಿರುವ ಕಾರ್ಯಕ್ರಮಗಳ ಮುನ್ನೋಟ

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹನ್ನೊಂದು ದಿನಗಳನ್ನು ಪೂರೈಸಿ, ಇದೀಗ ಸಂಪನ್ನಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಕಳೆದ 11 ದಿನಗಳಲ್ಲಿ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, […]

ಶಿವರಾತ್ರಿ ಪ್ರಯುಕ್ತ ಅಪ್ಪನ ಜತೆ ಸೇರಿ ಮನೆಯಲ್ಲಿಯೇ ಹೋಮ ಹಾಕಿಸಿದ ರಾಗಿಣಿ ದ್ವಿವೇದಿ

ಸದಾ ಬೋಲ್ಡ್‌ ಲುಕ್‌ನಲ್ಲಿ ಕಂಗೊಳಿಸುವ ರಾಗಿಣಿ, ಹಬ್ಬ ಹರಿದಿನಗಳಲ್ಲಿ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಸಂಕ್ರಾಂತಿ ದಿನದಂದು ಸೀರೆಯುಟ್ಟು ದೇವಸ್ಥಾನಗಳಿಗೆ ತೆರಳಿದ್ದ ರಾಗಿಣಿ ಇದೀಗ,ಶಿವರಾತ್ರಿ ಪ್ರಯುಕ್ತ ಅಪ್ಪನ ಜತೆ ಸೇರಿ ಮನೆಯಲ್ಲಿಯೇ ಹೋಮ ಹಾಕಿಸಿದ ರಾಗಿಣಿ ದ್ವಿವೇದಿ. ಶಿವರಾತ್ರಿ ಪ್ರಯುಕ್ತ ಮನೆಯಲ್ಲಿ ಹೋಮ ಹವನ ಹಾಕಿಸಿದ ಫೋಟೋಗಳನ್ನು ತನ್ನ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.(Instagram/ Ragini Dwivedi

ಲೋಕಕಲ್ಯಾಣಕ್ಕಾಗಿ ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞ ಶಾಲೆಯಲ್ಲಿ ಆಶ್ಲೇಷಾ ಬಲಿ, ನವ ಚಂಡಿಕಾಯಾಗ: ಶಿಕ್ಷಕರನ್ನು ಗೌರವಿಸಿದ್ದು ಶ್ರೇಷ್ಠ ಕಾರ್ಯ: ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ

ಹಿರಿಯಡ್ಕ: ಅಂಗನವಾಡಿಯಿಂದ ಹಿಡಿದು ಸ್ನಾತಕೋತ್ತರದ ತನಕದ ಶಿಕ್ಷಕರನ್ನು ಗೌರವಿಸಿದ್ದು, ಶ್ರೇಷ್ಠ ಕೆಲಸ. ನಾನು ಯತಿ ದೀಕ್ಷೆ ಪಡೆದ ನಂತರ ನೋಡಿದ ಅದ್ಭುತ ಕಾರ್ಯಕ್ರಮಗಳಲ್ಲಿ ಇದೂ ಒಂದು. ಲೋಕಕಲ್ಯಾಣಕ್ಕಾಗಿ ಆಶ್ಲೇಷಾ ಬಲಿ, ನವ ಚಂಡಿಕಾಯಾಗ ವಿದ್ವಾನ್ ಅಜಿತ್ ಆಚಾರ್ಯ ಪಂಚನಬೆಟ್ಟು ನೇತೃತ್ವದಲ್ಲಿ ನಡೆಯುತ್ತಿರುವುದು ಮತ್ತೊಂದು ವಿಶೇಷತೆಯಾಗಿದೆ. ನಾಡಿಗೆ ಶುಭವಾಗಲಿ ಎಂದು ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಲೋಕ ಕಲ್ಯಾಣಕ್ಕಾಗಿ ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞ ಶಾಲೆಯಲ್ಲಿ ನಡೆದ ಆಶ್ಲೇಷಾ ಬಲಿ, ನವ ಚಂಡಿಕಾಯಾಗದಲ್ಲಿ […]

ಇಂದು ಸಂಜೆ ದೂರದರ್ಶನದಲ್ಲಿ ಮಕರವಿಳಕ್ಕು ಉತ್ಸವದ ನೇರಪಸಾರ

ಶಬರಿಮಲೆ: ಅಯ್ಯಪ್ಪ ವೃತಧಾರಿಗಳು ಜೀವನದಲ್ಲಿ ಒಂದು ಬಾರಿಯಾದರೂ ದರ್ಶನ ಪಡೆಯಬೇಕೆಂದು ಹಂಬಲಿಸುವ ಮಕರ ಜ್ಯೋತಿ ದರ್ಶನವು ಪ್ರತಿವರ್ಷವೂ ಜನವರಿ 14 ಅಥವಾ 15 ರಂದು ವೀಕ್ಷಿಸಬಹುದಾಗಿದ್ದು, ಇದು ಶಬರಿಮಲೆಯಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಪೊನ್ನಂಬಲೆಮೇಡುವಿನಿಂದ ಸಂಜೆ 6:00 ರಿಂದ 8:00 ರ ಮಧ್ಯದಲ್ಲಿ ಕಾಣಲು ಸಿಗುತ್ತದೆ. ಮಕರವಿಳಕ್ಕು ಉತ್ಸವವನ್ನು ಶಬರಿಮಲೆ ದೇವಸ್ಥಾನದಿಂದ ಜನವರಿ 14 ರಂದು ಸಂಜೆ 5:00 ಗಂಟೆಯಿಂದ ನೇರ ಪ್ರಸಾರ ಮಾಡಲಾಗುವುದು ಎಂದು ದೂರದರ್ಶನ ಅಧಿಕೃತ ಟ್ವಿಟರ್ ಖಾತೆ ಪ್ರಕಟಿಸಿದೆ. Watch Makaravilakku Festival […]