ಮಾ.13 ರಂದು ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶೃಂಗೇರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಂದ ನೂತನ ಬ್ರಹ್ಮರಥದ ಲೋಕಾರ್ಪಣೆ

ಬ್ರಹ್ಮಾವರ: ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ ಶ್ರೀ ಕ್ಷೇತ್ರ ನೀಲಾವರದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಅನಂತ ಶ್ರೀ ವಿಭೂಷಿತ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ಮಾ.13ರಂದು ನೂತನ ಬ್ರಹ್ಮರಥವು ನೀಲಾವರ ಮಕ್ಕಿತೋಟ ಮನೆ ಶ್ರೀಮತಿ ಗೌರಿ ವಿಠಲ ಶೆಟ್ಟಿ ಹಾಗೂ ಮನೆಯವರು ಸೇವಾಕರ್ತರಿಂದ ನೂತನ ಬ್ರಹ್ಮರಥವನ್ನು ಲೋಕಾರ್ಪಣೆಗೊಳ್ಳಲು, ಶ್ರೀ ಕ್ಷೇತ್ರ ನೀಲಾವರಕ್ಕೆ ಅನುಗ್ರಹಿಸಲು ಆಗಮಿಸುತ್ತಿರುವ ಶೃಂಗೇರೀ ಜಗದ್ಗುರು ಅನಂತ ಶ್ರೀ ವಿಭೂಷಿತ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಗೆ ಭಕ್ತಿ ಪೂರ್ವಕ ಸ್ವಾಗತ ಬಯಸುವ […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಮಾ.13 ರಂದು ನೂತನ ಬ್ರಹ್ಮರಥದ ಲೋಕಾರ್ಪಣೆ, ವಿಶೇಷ ರಥೋತ್ಸವ

ಬ್ರಹ್ಮಾವರ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ನೂತನ ಬ್ರಹ್ಮರಥದ ಲೋಕಾರ್ಪಣೆ, ವಿಶೇಷ ರಥೋತ್ಸವ ಮಾ.13 ರಂದು ನಡೆಯಲಿದೆ. ನೂತನ ಬ್ರಹ್ಮರಥದ ಸೇವಾಕರ್ತರು ನೀಲಾವರ ಮಕ್ಕಿತೋಟಮನೆ ಶ್ರೀಮತಿ ಗೌರಿ ವಿಠಲ ಶೆಟ್ಟಿ ಹಾಗೂ ಮನೆಯವರು. ಮಾ.9 ರಿಂದ ಮಾ.15 ರವರೆಗೆ ಧಾರ್ಮಿಕ & ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಲಿವೆ. 09/03/2023: ಮುಹೂರ್ತ ಬಲಿ 10/03/2023: ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಪಣ 11/03/2023: ಧ್ವಜಾರೋಹಣ (ಬೆಳಿಗ್ಗೆ 7.45ಕ್ಕೆ) ಸಂಜೆ: ಸಿಂಹ ವಾಹನೋತ್ಸವ, ಭೇರಿತಾಡನ 12/03/2023: ಗಜವಾಹನೋತ್ಸವ, ಸ್ಥಾನ ಶುದ್ಧಿ, ಪ್ರಾಸಾದ […]

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವ ಸಂಭ್ರಮ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಮಹಿಷಮರ್ದಿನಿ ದೇವಿಯ ವಾರ್ಷಿಕ ರಥೋತ್ಸವವು ಮಾ. 7ರಂದು ಪಾಡಿಗಾರು ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಜರಗಿತು. ರಥಾರೋಹಣ, ಸಾರ್ವಜನಿಕ ಅನ್ನ ಸಂತರ್ಪಣೆ, ದಾಮೋದರ ಸೇರಿಗಾರ್ ಇವರಿಂದ ಸ್ಯಾಕ್ಸೋಫೋನ್ ವಾದನ, ಮನ್ಮಹಾರಥೋತ್ಸವ, ವೈವಿಧ್ಯಮಯ ಯಕ್ಷಗಾನ ವೇಷಗಳ ಮೆರವಣಿಗೆ, ಹಚ್ಚಡ ಸೇವೆ, ಉಂಡಾರು ಚೆಂಡೆ ಬಳಗದವರಿಂದ ಚೆಂಡೆ ವಾದನ, ಕ್ರೇಜಿ ಕಿಡ್ಸ್, ಸ್ಥಳೀಯರಿಂದ ನೃತ್ಯ ವೈಭವ, ಸನ್ನಿಧಿ ಕಲಾವಿದರಿಂದ ತುಳು ನಾಟಕ ಅಪ್ಪೆ ಮಂತ್ರ ದೇವತೆ ನಡೆಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ […]

ಸಂಕಲ್ಪ ಸಾಧನೆ: ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ ನಡೆದು ಅತ್ಯಂತ ಯಶಸ್ವಿಯಾಗಿ ಇಂದು ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ […]

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ.7 ರಂದು ಶ್ರೀ ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಶ್ರೀ ಮಹಿಷಮರ್ದಿನಿ ದೇವಿಯ ಸನ್ನಿಧಿಯಲ್ಲಿ ಮಾ.4 ರಿಂದ ತಾ. ಮಾ.9ರ ರವರೆಗೆ ವೇದಮೂರ್ತಿ ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳವರ ನೇತೃತ್ವದಲ್ಲಿ ರಥೋತ್ಸವಾದಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮ: ಮಾ.4 ಶನಿವಾರ  ರಾತ್ರಿ 7.30 ಗಂಟೆಗೆ ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಹಣ. ಮಾ.5 ಆದಿತ್ಯವಾರ  ಬೆಳಿಗ್ಗೆ ಗಂಟೆ 8.00ಕ್ಕೆ ಧ್ವಜಾರೋಹಣ, ಸಾಮೂಹಿಕ ಗಣಹೋಮ, ಮಹಾಪೂಜೆ, ಕಲಶಾಭಿಷೇಕ ಮಧ್ಯಾಹ್ನ 1.00 ದಿ|ಪರ್ಕಳ ಗುರುರಾಜ ಜೋಯಿಸರ್ ರವರ ಸುಪುತ್ರರಿಂದ ಸಂತರ್ಪಣೆ, ರಾತ್ರಿ ಬೈಗಿನ ಬಲಿ, ಚಂದ್ರಮಂಡಲ […]