ಶ್ರೀ ಕೃಷ್ಣ ಮಠ: ‘ನರಸಿಂಹ ವೈಭವ’ ಹರಿಕಥೆ

ಕಾರ್ಕಳ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಹರಿಕಥಾ ಪರಿಷತ್ತು ಮಂಗಳೂರು,ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಮತ್ತು ಶ್ರೀಹಂಡೆದಾಸ ಪ್ರತಿಷ್ಟಾನ ಕಾರ್ಕಳ ಇವರ ಸಂಯುಕ್ತ ಸಹಯೋಗದೊಂದಿಗೆ ಬೆಂಗಳೂರಿನ ಕು.ಶಾರ್ವರೀ ಸೋಮಯಾಜಿ ಇವರಿಂದ ‘ನರಸಿಂಹ ವೈಭವ’ ಕಥಾಭಾಗದ ಹರಿಕಥೆ ನಡೆಯಿತು.
ಸಮಸ್ತ ನಾಗನ ಭಕ್ತರಿಗೆ “ನಾಗರ ಪಂಚಮಿ”ಯ ಶುಭಾಶಯಗಳು

ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವಂತಹ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡ ಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗಪ್ಪನಿಗೆ ಹಾಲು ಎರೆದು ಆಚರಿಸುವ ಹಬ್ಬವಾಗಿದೆ. ಈ ಹಬ್ಬಕ್ಕೆ ಗರುಡ ಪಂಚಮಿ ಎಂಬ ಹೆಸರು ಕೂಡ ಇದೆ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ […]
ಕಲ್ಯಾಣಪುರ ‘ಶ್ರೀ ಬಾಲ ಮಾರುತಿ ಮಂದಿರ’: ಶಿಖರ ಕಲಶ ಪ್ರತಿಷ್ಠೆ, ಬ್ರಹ್ಮ ಕುಂಭಾಭಿಷೇಕ ನೂತನ ಆಲಯ ಸಮರ್ಪಣೆ, ವಾರ್ಷಿಕ ಸಮಾರಂಭಕ್ಕೆ ಭರದ ಸಿದ್ಧತೆ

ಉಡುಪಿ: ಉಡುಪಿ ಕಲ್ಯಾಣಪುರ ಶ್ರೀ ಬಾಲ ಮಾರುತಿ ವ್ಯಾಯಾಮ ಶಾಲೆಯ ನೂತನ ಆಲಯ ಸಮರ್ಪಣೆ ಪುನಃ ಪ್ರತಿಷ್ಠೆ, ಶಿಖರ ಕಲಶ ಪ್ರತಿಷ್ಠೆ, ಬ್ರಹ್ಮ ಕುಂಭಾಭಿಷೇಕ ಮತ್ತು ವಾರ್ಷಿಕ ಸಮಾರಂಭ ಜೂ. 4ರಿಂದ ಜೂ. 7ರ ವರೆಗೆ ಜರಗಲಿದೆ. ಜೂ. 4ರಂದು ಸಂಜೆ 3.30ಕ್ಕೆ ಕಲ್ಯಾಣಪುರ ಶ್ರೀ ವೀರಭದ್ರ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ವ್ಯಾಯಮ ಶಾಲೆಗೆ ತಲುಪಲಿದೆ ದೇವಸ್ಥಾನದ ಧರ್ಮದರ್ಶಿ ಜ್ಯೋತಿಪ್ರಸಾದ ವಿ.ಶೆಟ್ಟಿಗಾರ ಚಾಲನೆ ನೀಡಲಿದ್ದಾರೆ. ಅಂದು ಸಂಜೆ 6.30ಕ್ಕೆ ಸಾಮೂಹಿಕ ಪ್ರಾರ್ಥನೆ, ತೋರಣ,ಉಗ್ರಾಣ ಮುಹೂರ್ತ, ವಾಸ್ತುಹೋಮ, […]
ಕಾಂಗ್ರೆಸ್ ಉಳಿಸಲು ಈ ನಿರ್ಧಾರ: ಗೆದ್ದು ರಾಜಧರ್ಮ ಪಾಲಿಸುತ್ತೇನೆ: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು. ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದರು. ಮಾರ್ಚ್ 25 ಕ್ಕೆ ನಾಮಪತ್ರ […]
ಜ.14ರಿಂದ 23ರ ವರೆಗೆ ಆಗಲುಸೇವೆ, ನೇಮೋತ್ಸವ

ಉಡುಪಿ: ಶ್ರೀ ಬ್ರಹ್ಮ ಬೈದರ್ಕಳ ಗರಡಿ 80ನೇ ಬಡಗಬೆಟ್ಟು,ಪರ್ಕಳ ಇದರ ಆಗಲೂ ಸೇವೆ ಹಾಗೂ ನೇಮೋತ್ಸವ ಜ. 14ರಂದು ಪ್ರಾರಂಭಗೊಂಡಿದ್ದು, ಜ. 23ರ ವರೆಗೆ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಹೂ ಸಿಂಗಾರ, ಹಸಿರು ವಾಣಿ ಗರಡಿಗೆ ಸಮರ್ಪಣೆ, 9 ಗಂಟೆಗೆ ಗಣಹೋಮ, ಸಂಜೆ 7ಗಂಟೆಗೆ ಅನ್ನ ನೈವೇದ್ಯದ ಆಗಲು ಸೇವೆ. ಶನಿವಾರ ಸಂಜೆ 6 ಗಂಟೆಗೆ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ, ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಆದಿತ್ಯವಾರ ಬೆಳಿಗ್ಗೆ 9ರಿಂದ ಮಾಯಂದಾಲೆ ಕೋಲ […]