ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

ಮಲ್ಪೆ: ಜೀರ್ಣೋದ್ಧಾರಗೊಂಡ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ದೇಗುಲದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿಗಳ ಪೌರೋಹಿತ್ಯದಲ್ಲಿ ಬುಧವಾರ ಬೆಳಗ್ಗೆ ಜರಗಿತು. ಶಾಸಕ ಯಶ್ಪಾಲ್ ಸುವರ್ಣ ಅವರು ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಆನುವಂಶಿಕ ಆಡಳಿತ ಮೊಕೇಸರ ಶ್ರೀನಿವಾಸ ಭಟ್, ಕಾರ್ಯಾಧ್ಯಕ್ಷ ನಾಗರಾಜ್ ಮೂಲಿಗಾರ್, ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಉಪಾಧ್ಯಕ್ಷ ಆನಂದ ಪಿ. ಸುವರ್ಣ, ರಮೇಶ್ ಕೋಟ್ಯಾನ್, ಶರತ್ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಫೆ.14ರಂದು ಶ್ರೀ ಮನ್ಮಹಾರಥೋತ್ಸವ

ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 13 ಕುಂಭ ಸಂಕ್ರಮಣದಂದು ರಾತ್ರಿ ಕೆಂಡೆಸೇವೆ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟವಧಾನ ಸೇವೆ ನಡೆಯಲಿದ್ದು, ಆನಂತರ ಐದು ಮೇಳಗಳಿಂದ ಸೇವೆ ಆಟ ನಡೆಯಲಿದೆ. ದೇವಸ್ಥಾನದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿ ಹೆಚ್ಚುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಂಡಸೇವೆ ಈ ಬಾರಿ ಮಾಮೂಲಿಗಿಂತ ಬೇಗನೆ ಪ್ರಾರಂಭಗೊಳ್ಳಲಿದೆ. ರಾತ್ರಿ 7ರಿಂದ ಸೇವಾ ಚೀಟಿ ನೀಡಲು ಪ್ರಾರಂಭವಾಗಲಿದ್ದು, ರಾತ್ರಿ 9ಕ್ಕೆ ದರ್ಶನ ಸೇವೆ ಮುಗಿದ […]
ಮಲ್ಪೆ ವಡಭಾಂಡ ಬಲರಾಮ ದೇವಸ್ಥಾನ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಮಲ್ಪೆ: ಇಲ್ಲಿನ ಇತಿಹಾಸ ಪ್ರಸಿದ್ದ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಬಹ್ಮಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಫೆ.11 ರಂದು ದೇವಸ್ಥಾನದಲ್ಲಿ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಅವರು ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಗ್ರಾಮದ ಭಕ್ತರ ಒಮ್ಮತಡಾ ಸಹಕಾರದಿಂದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಸಾಗಲಿ ಎಂದರು. ಬ್ರಹ್ಮಕಲಶೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಗೌರವಾಧ್ಯಕ್ಷ ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಕಾರ್ಯಾಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಕೋಶಾಧಿಕಾರಿ ಟಿ. […]
ಉಡುಪಿ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ಶತಕಂಠ ಗಾಯನ

ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಸುಗುಣಶ್ರೀ ಭಜನಾ ಮಂಡಳಿ, ಮಣಿಪಾಲ ಹಾಗೂ ರತ್ನಸಂಜೀವ ಕಲಾಮಂಡಲ ಸರಳೇಬೆಟ್ಟು ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರ ಪರಮಾನುಗ್ರಹದಿಂದ ಫೆ.9 ರಂದು ಮಧ್ಯಾಹ್ನ 3 ಗಂಟೆಯಿಂದ ದಾಸಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನಾಂಗವಾಗಿ ಶತಕಂಠ ಗಾಯನ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ. ರಾಜಾಂಗಣದಲ್ಲಿ 100ಕ್ಕೂ ಮಿಕ್ಕಿ ಗಾಯಕರು ಗಾಯನವನ್ನು ಪ್ರಸ್ತುತ ಪಡಿಸಲಿದ್ದಾರೆ […]
ನಾಯ್ಕನಕಟ್ಟೆ: ಶ್ರೀ ರಾಮೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ

ನಾಯಕನ ಕಟ್ಟೆ: ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತೀಷ್ಠಾ ಮಹೋತ್ಸವದ ಆಚರಣೆಯ ಸಂಭ್ರಮದ ಕ್ಷಣದಲ್ಲಿ ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬೆಳಿಗ್ಗೆ ಧಾರ್ಮಿಕ ವಿಧಿಗಳನ್ನು ಆಚರಿಸಿ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಪ್ರಥಮ ಸಂಗೀತ ಕಛೇರಿ ಸ್ಥಳೀಯ ಯುವ ಕಲಾ ಪ್ರತಿಭೆಗಳಿಂದ ನಡೆದ ವಾದ್ಯ ಸಂಗೀತ ಕಾರ್ಯಕ್ರಮ ಮೆಚ್ಚುಗೆ ಗಳಿಸಿತು. ವಿನಾಯಕ ಕಾಮತ್ ಹಾರ್ಮೋನಿಯಂ, ವಿಗ್ನೇಶ್ ಭಂಡಾರ್ಕರ್ ಕೀ ಬೋರ್ಡ್ ವಾದನ, ಅಜಿತ್ ಭಂಡಾರ್ಕರ್ ಫ್ಲೂಟ್, ಉಮೇಶ್ ಮೇಸ್ತ ರಿದಮ್ ಪೇಡ್, ಆದಿನಾಥಕಿಣಿ ತಬಲಾ, ಕುಮಾರಿ […]