ಈ ಬಾರಿ ಮಳೆ ಕೈಕೊಟ್ಟಿದ್ಯಾಕೆ? ಎಲ್ ನಿನೋ ರಹಸ್ಯ ಮತ್ತು ಅದರ ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಬಾರಿ ಮುಂಗಾರು ಆರಂಭವಾದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗಿದ್ದರೆ, ಒಳನಾಡಿನ ಅನೇಕ ಪ್ರದೇಶಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ. ಹೀಗಾಗಿ ರೈತರು, ನೀರಾವರಿ ಹಾಗೂ ಕುಡಿಯುವ ನೀರಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹಾಗಾದರೆ ಈ ವರ್ಷ ಮಳೆ ಕಡಿಮೆಯಾಗಲು ಕಾರಣಗಳೇನು? ಎಲ್ ನಿನೋ (El Niño) ಎಂದರೇನು? ಅದರ ಪರಿಣಾಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಎಲ್ ನಿನೋ ಎಂದರೇನು? ಎಲ್ ನಿನೋ ಎಂಬುದು […]

ಜುಲೈ 28 ರಂದು ಕೈತೋಟ ತರಬೇತಿ ಕಾರ್ಯಕ್ರಮ

ಮಂಗಳೂರು:  ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ  1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.      ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್, ರೀಪಾಟಿಂಗ್, ಕಸಿ ಕಟ್ಟುವುದು (ಗ್ರಾಪ್ಟಿಂಗ್, ಬಡ್ಡಿಂಗ್, ಲೇಯರಿಂಗ್), ಸಾವಯವ ಗೊಬ್ಬರ ತಯಾರಿ, ತಾರಸಿ ಕೃಷಿಯ ಕುರಿತು ತರಬೇತಿ […]

ಪ್ಲಾಸ್ಟಿಕ್ ಚೀಲಕ್ಕೆ ಹೇಳಿ ಗುಡ್ ಬೈ… ಪರಿಸರ ಕಾಳಜಿ ನಮ್ಮಿಂದ ಆರಂಭವಾಗಲಿ

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ: ಇಂದು ಒಂದು ಚೀಲ ಬದಲಿಸಿದರೆ, ನಾಳೆ ಒಂದು ಭೂಮಿ ಉಳಿಯುತ್ತದೆ. ನಿಮ್ಮ ಮಕ್ಕಳ ಭವಿ‍ಷ್ಯವನ್ನು ಯೋಚಿಸಿಯಾದರೂ ಪ್ಲಾಸ್ಟಿಕ್ ಬಳಕೆ ತ್ಯಜಿಸಿ. ಮಕ್ಕಳಿಗೆ ಜನ್ಮ ನೀಡುವುದು ಮಾತ್ರ ಕರ್ತವ್ಯವಲ್ಲ. ಮಕ್ಕಳಿಗೋಸ್ಕರ ಪರಿಸರ, ಗಾಳಿ ಶುದ್ಧವಾಗಿಡುವುದೂ ನಮ್ಮ ಮುಖ್ಯ ಕರ್ತವ್ಯ. ಪ್ರತಿ ವರ್ಷ ಜುಲೈ 3ರಂದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ (International Plastic Bag Free Day)ವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಅತಿಯಾದ ಬಳಕೆಯಿಂದ ಪರಿಸರ, ಜಲಚರಗಳು, ಪ್ರಾಣಿಗಳು […]

ಹೊಲದ ಕಸಕ್ಕೂ ಚಿನ್ನದ ಬೆಲೆ! ರೈತರೇ, ಕೃಷಿ ತ್ಯಾಜ್ಯದಿಂದ ₹50 ಸಾವಿರ ಆದಾಯವಿದೆ ಗಮನಿಸಿ

ಬೆಂಗಳೂರು: ಬೆಳೆ ಕಟಾವಿನ ಬಳಿಕ ಹೊಲದಲ್ಲಿ ಉಳಿಯುವ ಕೃಷಿ ತ್ಯಾಜ್ಯವನ್ನು ಸುಟ್ಟು ಹಾಕುವ ಬದಲು ಅದನ್ನೇ ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳುವ ಹೊಸ ಅವಕಾಶ ರೈತರಿಗೆ ಲಭ್ಯವಾಗಿದೆ. ಕಾರ್ಬನ್ ಕ್ರೆಡಿಟ್ ವ್ಯವಸ್ಥೆಯ ಮೂಲಕ ಕಬ್ಬು, ಜೋಳ, ಬಾಳೆ ಸೇರಿದಂತೆ ವಿವಿಧ ಬೆಳೆಗಳ ತ್ಯಾಜ್ಯದಿಂದ ವರ್ಷಕ್ಕೆ ₹30 ಸಾವಿರದಿಂದ ₹50 ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಆದಾಯ ಗಳಿಸುವ ಸಾಧ್ಯತೆ ಇದೆ. ಈ ಹೊಸ ಪರಿಕಲ್ಪನೆಯನ್ನು ಬೆಂಗಳೂರಿನ ರಿನ್ಯೂಕ್ರೆಡ್ (RenewCred) ಸ್ಟಾರ್ಟ್‌ಅಪ್ ಪರಿಚಯಿಸಿದೆ. ಅಭಿಮನ್ಯು ರಾಠಿ ಮತ್ತು ಯೋಗೇಂದ್ರ ಪಾಂಚಾಲ್ ಸ್ಥಾಪಿಸಿರುವ […]

ವನಮಹೋತ್ಸವ ಆಚರಣೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ. ವಿ.ಎಸ್. ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಮಣಿಪಾಲದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭಾರತ್ […]