ರಾಜ್ಯ ಸರಕಾರದ ರೈತಸಿರಿ ಯೋಜನೆಯಿಂದ ಕೃಷಿಕರಿಗೆ ಏನೆಲ್ಲಾ ಲಾಭವಿದೆ? ಈ ಮಾಹಿತಿ ನಿಮಗೆ ಗೊತ್ತಿರಲಿ!

ಸಿರಿಧಾನ್ಯಗಳೆಂದರೆ ರಾಗಿ, ಹಾರಕ, ನವಣೆ, ಸಾಮೆ, ಬರಗು, ಕೊರಲೆ ಊದಲು, ಸಜ್ಜೆ ಮತ್ತು ಜೋಳ ಬೆಳೆಗಳ ಸಮೂಹ. ಇವುಗಳಿಗೆ 5೦೦೦ ಇತಿಹಾಸವಿದೆ. ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಒರಿಸ್ಸಾ, ಛತ್ತೀಸ್ಗಡ, ಜಾರ್ಖಂಡ್ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಉತ್ತರಖಂಡ ರಾಜ್ಯಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಸಿರಿಧಾನ್ಯಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಅವುಗಳಲ್ಲಿ ಪೋಷಕಾಂಶಗಳು ನಾರಿನಿಂದ ಮತ್ತು ಖನಿಜಾಂಶಗಳು ಹೇರಳವಾಗಿದೆ. ಸಿರಿಧಾನ್ಯಗಳು ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಬೊಜ್ಜಿನಂತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಪೌಷ್ಟಿಕ ಆಹಾರ, […]
ಮನೆಯಲ್ಲೇ ಸುಲಭದಲ್ಲಿ ಅಣಬೆ ಬೆಳೆಸಿ ಒಳ್ಳೆಯ ಹಣ ಗಳಿಸಿ : ಅಣಬೆ ಕೃಷಿಯ ಬಗ್ಗೆ ಸಿಂಪಲ್ಲಾಗ್ ಹೇಳ್ತಿವಿ ಕೇಳಿ!

ಕೃಷಿ ಮಾಡಬೇಕು ಅಂದರೆ ಎಕರೆಗಟ್ಟಲೆ ಜಮೀನು, ಲಕ್ಷಗಟ್ಟಲೆ ಹೂಡಿಕೆ ಬೇಕು ಎನ್ನುವುದು ಸಾಮಾನ್ಯವಾಗಿ ಕೇಳಿಬರುವ ಮಾತು. ಆದರೆ ಇದು ಸಂಪೂರ್ಣ ತಪ್ಪು ಕಲ್ಪನೆ. ಇಂದಿನ ದಿನಗಳಲ್ಲಿ ಅಣಬೆ (ಮಶ್ರೂಮ್) ಬೆಳೆ ಅತ್ಯಂತ ಬೇಡಿಕೆಯಲ್ಲಿದ್ದು, ಹೋಟೆಲ್ಗಳಿಂದ ಹಿಡಿದು ಮನೆಗಳವರೆಗೆ ಎಲ್ಲೆಡೆ ಗ್ರಾಹಕರಿದ್ದಾರೆ. ವಿಶೇಷವೆಂದರೆ, ಈ ಬೆಳೆಗೆ ಹೆಚ್ಚಿನ ಜಾಗವೂ ಅಗತ್ಯವಿಲ್ಲ, ದೊಡ್ಡ ಹೂಡಿಕೆಯೂ ಬೇಕಾಗಿಲ್ಲ. ಮನೆಯ ಒಂದು ಮೂಲೆಯಲ್ಲೇ ಬೆಳೆಸಬಹುದಾದ ಈ ಅಣಬೆಗಳು ಕೈತುಂಬಾ ಆದಾಯ ತರುವ ಸಾಮರ್ಥ್ಯ ಹೊಂದಿವೆ.ಬನ್ನಿ ಹಾಗಾದ್ರೆ ಅಣಬೆ ಕೃಷಿ ಹೇಗೆ ಮಾಡ್ಬೋದು ಅನ್ನೋದ್ರ […]
ಕೃಷಿ ಇಲಾಖೆಯಿಂದ ಲಭ್ಯವಿರುವ ಈ ಯೋಜನೆಗಳ ಬಗ್ಗೆ ತಿಳ್ಕೊಳ್ಳಿ: ಯಾವುದಕ್ಕೆಲ್ಲಾ ಇದೆ ಸಹಾಯಧನ?

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ವಿವಿಧ ಸಹಾಯಧನ ಮತ್ತು ಯೋಜನೆಗಳು ಲಭ್ಯವಿದೆ. ನೀವೂ ಕೃಷಿಕರಾಗಿದ್ದರೆ ಅಥವಾ ಮುಂದೆ ಕೃಷಿ ಮಾಡುವ ಯೋಚನೆ ನಿಮಗಿದ್ದರೆ ಈ ಎಲ್ಲಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಿ ನಿಮಗೆ ಖಂಡಿತಾ ಪ್ರಯೋಜನವಾಗುತ್ತದೆ. ಕೃಷಿ ಯಾಂತ್ರೀಕರಣ ಯೋಜನೆಕೃಷಿ ಯಾಂತ್ರೀಕರಣವು ಕೃಷಿಯ ಆಧುನಿಕರಣ ಪ್ರಮುಖ ಅಂಗವಾಗಿದೆ. ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾರ್ಮಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಲು ಒತ್ತು ನೀಡುತ್ತಿದ್ದಾರೆ. ಕೃಷಿ ಯಂತ್ರೋಪಕರಣಗಳು ದುಬಾರಿಯಾಗುತ್ತಿರುವ ಕಾರಣ […]
ಇದು ಎಲೆ ಉದುರುವ ಕಾಲ: ತರಗೆಲೆಗಳ ಸುಟ್ಟರೆ ಜೋಕೆ!, ಎಲೆಗಳ ಕುರಿತು ಇಷ್ಟನ್ನುತಿಳಿದುಕೊಳ್ಳಿ: UDUPI XPRESS ಕಾಳಜಿ

ನಿಮ್ಮ ಮನೆ ಅಂಗಳದಲ್ಲಿ ಒಂದಷ್ಟು ಮರಗಳಿರಬಹುದು, ಅಥವಾ ತೋಟದಲ್ಲಿ ಒಂದಷ್ಟು ಗಿಡ ಮರಗಳಿರಬಹುದು. ಆ ಮರಗಳಿಂದ ಚಳಿಗಾಲದಿಂದ ಆರಂಭವಾಗಿ ಎಪ್ರಿಲ್ ವರೆಗೂ ಎಲೆಗಳು ಹಣ್ಣಾಗಿ ಉದುರುತ್ತಿರುತ್ತದೆ. ಇದು ಎಲೆ ಉದುರುವ ಕಾಲ, ಉದುರುವ ಎಲೆಗಳು ಕಸ ಎಂದು ಭಾವಿಸಬೇಡಿ,ಹಾಗಾದ್ರೆ ಉದುರುವ ಎಲೆಗಳು ಏನು? ಅವನ್ನು ಏನ್ ಮಾಡ್ಬೇಕು? ಉದುರುವ ಎಲೆಗಳ ಕುರಿತು ನಮಗೆ ಮಾಹಿತಿ ಇರಲೇಬೇಕು. ಆ ಮಾಹಿತಿಯನ್ನು ನಾವು ನೀಡಿದ್ದೇವೆ. ಇದು ಉಡುಪಿ xpress ಪರಿಸರ ಕಾಳಜಿ ಇನ್ನೇನು ಬೇಸಿಗೆ ಬರುವ ಹೊತ್ತು. ಈಗಾಗಲೇ ಗಿಡ […]
ಕೃಷಿಕರ ಶ್ರಮವನ್ನು ನೀವು ಒಂದಿನನಾದ್ರೂ ನೆನೆದಿದ್ದೀರಾ?: ಇವೆಲ್ಲಾ ಸಂಗತಿಗಳನ್ನು ಮರೆಯದಿರೋಣ

ಕೃಷಿಕನ ಶ್ರಮದ ಬೆವರು ಒಂದು ದಿನ ಹರಿಯದಿದ್ದರೂ ಜಗತ್ತಿನಲ್ಲಿ ಜನ ಸಾಮಾನ್ಯರ ಹೊಟ್ಟೆ ಹೊರೆಯುವುದು ಬಹಳಾ ಕಷ್ಟವಿದೆ. ನಾವು ಕೃಷಿಕರಲ್ಲದೇ ಇರಬಹುದು. ಆದರೆ ಪ್ರತಿಯೊಬ್ಬರೂ ಆತನನ್ನು ಅವಲಂಬಿಸಿಯೇ ಬದುಕುತ್ತಿರುವವರಾದ್ದರಿಂದ ಆತನ ಶ್ರಮಕ್ಕೆ, ಬೆವರಿಗೆ ಗೌರವ ಕೊಡಲು ವರ್ಷವಿಡೀ ಹೀಗೆ ಮಾಡೋಣ…